AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KC General ಆಸ್ಪತ್ರೆ ಆವರಣದಲ್ಲಿ ವ್ಯಕ್ತಿ ಸಾವು, ಸೋಂಕು ಶಂಕೆ: ಏನಾಯ್ತಲ್ಲಿ?

ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಆತಂಕದ ವಾತಾವರಣ ಮೂಡಿದೆ. ಮೃತ ವ್ಯಕ್ತಿಯನ್ನು 45 ವರ್ಷದ ಪಾಲ್‌ ಎಂದು ಗುರುತಿಸಲಾಗಿದೆ. ಈತ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಸಣ್ಣ ಪುಟ್ಟ ಕೆಲಸಗಳನ್ನ ಮಾಡುತ್ತಿದ್ದ ಎನ್ನಲಾಗಿದೆ. ಎಂದಿನಂತೆ ಇಂದು ಸಹ ಬೆಳಗ್ಗೆ ತಿಂಡಿ ತಿನ್ನಲು ಆಸ್ಪತೆ ಬಳಿಯ ಅಂಗಡಿಗೆ ಬಂದಿದ್ದ. ಆದ್ರೆ ತಿಂಡಿ ತಿಂದು ಕೂತಿದ್ದ ಕೆಲ ಹೊತ್ತಿನಲ್ಲಿ ಸಾವನ್ನಪ್ಪಿದ್ದಾನೆ. ಈತನಿಗೆ ಕೊರೊನಾ ಇರುವ ಶಂಕೆ ಇದ್ದು, ಸದ್ಯಕ್ಕೆ ಮೃತನ ದೇಹವನ್ನು ಕೋವಿಡ್‌-19 ಆಸ್ಪತ್ರೆಗೆ […]

KC General ಆಸ್ಪತ್ರೆ  ಆವರಣದಲ್ಲಿ ವ್ಯಕ್ತಿ ಸಾವು, ಸೋಂಕು ಶಂಕೆ: ಏನಾಯ್ತಲ್ಲಿ?
ಆಯೇಷಾ ಬಾನು
| Edited By: |

Updated on: Jun 26, 2020 | 1:27 PM

Share

ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಆತಂಕದ ವಾತಾವರಣ ಮೂಡಿದೆ.

ಮೃತ ವ್ಯಕ್ತಿಯನ್ನು 45 ವರ್ಷದ ಪಾಲ್‌ ಎಂದು ಗುರುತಿಸಲಾಗಿದೆ. ಈತ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಸಣ್ಣ ಪುಟ್ಟ ಕೆಲಸಗಳನ್ನ ಮಾಡುತ್ತಿದ್ದ ಎನ್ನಲಾಗಿದೆ. ಎಂದಿನಂತೆ ಇಂದು ಸಹ ಬೆಳಗ್ಗೆ ತಿಂಡಿ ತಿನ್ನಲು ಆಸ್ಪತೆ ಬಳಿಯ ಅಂಗಡಿಗೆ ಬಂದಿದ್ದ. ಆದ್ರೆ ತಿಂಡಿ ತಿಂದು ಕೂತಿದ್ದ ಕೆಲ ಹೊತ್ತಿನಲ್ಲಿ ಸಾವನ್ನಪ್ಪಿದ್ದಾನೆ. ಈತನಿಗೆ ಕೊರೊನಾ ಇರುವ ಶಂಕೆ ಇದ್ದು, ಸದ್ಯಕ್ಕೆ ಮೃತನ ದೇಹವನ್ನು ಕೋವಿಡ್‌-19 ಆಸ್ಪತ್ರೆಗೆ ರವಾನಿಸಲಾಗಿದೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!