AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಕ್ಕಣ್ಣ ತೆಂಗಿನ ಕಾಯಿಯಲ್ಲಿ ಮೂರು ಕೊಬ್ಬರಿ ಬಟ್ಟಲು!

ಇಂದು ರಾಜ್ಯಾದ್ಯಂತ ಕನಕದಾಸ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಹಾನಗಲ್ ತಾಲೂಕಿನ ಜಕ್ಕನಾಯ್ಕನಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನಕ ಜಯಂತಿ ಆಚರಿಸಲಾಯಿತು. ಈ ವೇಳೆ ಅಚ್ಚರಿಯ ಪವಾಡವೊಂದು ನಡೆದಿದೆ.

ಮುಕ್ಕಣ್ಣ ತೆಂಗಿನ ಕಾಯಿಯಲ್ಲಿ ಮೂರು ಕೊಬ್ಬರಿ ಬಟ್ಟಲು!
ತೆಂಗಿನ ಕಾಯಿಯಲ್ಲಿ ಮೂರು ಕೊಬ್ಬರಿ ಬಟ್ಟಲು
ಆಯೇಷಾ ಬಾನು
ಆಯೇಷಾ ಬಾನು|

Updated on:Dec 03, 2020 | 2:45 PM

Share

ಹಾವೇರಿ: ಇಂದು ರಾಜ್ಯಾದ್ಯಂತ ಕನಕದಾಸ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಹಾನಗಲ್ ತಾಲೂಕಿನ ಜಕ್ಕನಾಯ್ಕನಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನಕ ಜಯಂತಿ ಆಚರಿಸಲಾಯಿತು. ಈ ವೇಳೆ ಅಚ್ಚರಿಯ ಪವಾಡವೊಂದು ನಡೆದಿದೆ.

ಶ್ರೀಫಲದಲ್ಲಿ ಮೂರು ಕೊಬ್ಬರಿ ಬಟ್ಟಲು: ಸರ್ಕಾರಿ ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ ವೇಳೆ ಒಡೆದ ತೆಂಗಿನಕಾಯಿಯಲ್ಲಿ‌ ಮೂರು ಕೊಬ್ಬರಿ ಬಟ್ಟಲುಗಳು ಗೋಚರವಾಗಿದೆ. ಅಪರೂಪದ ತೆಂಗಿನಕಾಯಿ ಕಂಡು ಶಾಲಾ ಸಿಬ್ಬಂದಿ ಆಶ್ಚರ್ಯಚಕಿತರಾಗಿದ್ದಾರೆ.

ಮುಕ್ಕಣ್ಣನ ಸಂಕೇತದ ತೆಂಗಿನ ಕಾಯಿ: ಮನುಷ್ಯ ಜೀವನದುದ್ದಕ್ಕು ತೆಂಗಿನ ಮರದ ಆಸರೆಯನ್ನು ಪಡೆದಿರುತ್ತಾನೆ. ತೆಂಗಿನ ಕಾಯಿಯ ಮರದಿಂದ ಹಿಡಿದು ತೆಂಗಿನ ಕಾಯಿಯ ಸಿಪ್ಪೆಯವರೆಗೂ ಮನುಷ್ಯ ತನ್ನ ಅಗತ್ಯಗಳಿಗೆ ಅನುಗುಣವಾಗಿ ಬಳಸಿಕೊಳ್ಳುತ್ತಾನೆ. ಆಧ್ಯಾತ್ಮಿಕವಾಗಿ ತಂಗಿನ ಮರಕ್ಕೆ ವಿಶೇಷ ಸ್ಥಾನವಿದೆ.

ತೆಂಗಿನ ಕಾಯಿ ಇಲ್ಲದೆ ದೇವರ ಪೂಜೆ ನಡೆಯುವುದಿಲ್ಲ. ತೆಂಗಿನ ಮರವನ್ನು ಕಲ್ಪವೃಕ್ಷ, ಶ್ರೀಫಲ ಎಂದೆಲ್ಲ ಕರೆಯುತ್ತೇವೆ. ಹಾಗೂ ಮುಕ್ಕಣ್ಣ ಶಿವನಿಗೂ ಹೋಲಿಸಲಾಗುತ್ತೆ. ಹೀಗಾಗಿ ಚಿಕ್ಕ ತೆಂಗಿನ ಕಾಯಿಯಲ್ಲಿ ಮೂರು ಕೊಬ್ಬರಿ ಬಟ್ಟಲುಗಳನ್ನು ನೋಡಿ ಜನ ಚಕಿತರಾಗಿದ್ದಾರೆ.

ತೆಂಗಿನ ಮರಕ್ಕೆ ಹೂ ಮುಡಿಸಿ, ಅರಿಶಿಣ ಹಚ್ಚಿ ಸೀಮಂತ

Published On - 2:45 pm, Thu, 3 December 20

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ