AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಕ್ಕಣ್ಣ ತೆಂಗಿನ ಕಾಯಿಯಲ್ಲಿ ಮೂರು ಕೊಬ್ಬರಿ ಬಟ್ಟಲು!

ಇಂದು ರಾಜ್ಯಾದ್ಯಂತ ಕನಕದಾಸ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಹಾನಗಲ್ ತಾಲೂಕಿನ ಜಕ್ಕನಾಯ್ಕನಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನಕ ಜಯಂತಿ ಆಚರಿಸಲಾಯಿತು. ಈ ವೇಳೆ ಅಚ್ಚರಿಯ ಪವಾಡವೊಂದು ನಡೆದಿದೆ.

ಮುಕ್ಕಣ್ಣ ತೆಂಗಿನ ಕಾಯಿಯಲ್ಲಿ ಮೂರು ಕೊಬ್ಬರಿ ಬಟ್ಟಲು!
ತೆಂಗಿನ ಕಾಯಿಯಲ್ಲಿ ಮೂರು ಕೊಬ್ಬರಿ ಬಟ್ಟಲು
ಆಯೇಷಾ ಬಾನು
|

Updated on:Dec 03, 2020 | 2:45 PM

Share

ಹಾವೇರಿ: ಇಂದು ರಾಜ್ಯಾದ್ಯಂತ ಕನಕದಾಸ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಹಾನಗಲ್ ತಾಲೂಕಿನ ಜಕ್ಕನಾಯ್ಕನಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನಕ ಜಯಂತಿ ಆಚರಿಸಲಾಯಿತು. ಈ ವೇಳೆ ಅಚ್ಚರಿಯ ಪವಾಡವೊಂದು ನಡೆದಿದೆ.

ಶ್ರೀಫಲದಲ್ಲಿ ಮೂರು ಕೊಬ್ಬರಿ ಬಟ್ಟಲು: ಸರ್ಕಾರಿ ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ ವೇಳೆ ಒಡೆದ ತೆಂಗಿನಕಾಯಿಯಲ್ಲಿ‌ ಮೂರು ಕೊಬ್ಬರಿ ಬಟ್ಟಲುಗಳು ಗೋಚರವಾಗಿದೆ. ಅಪರೂಪದ ತೆಂಗಿನಕಾಯಿ ಕಂಡು ಶಾಲಾ ಸಿಬ್ಬಂದಿ ಆಶ್ಚರ್ಯಚಕಿತರಾಗಿದ್ದಾರೆ.

ಮುಕ್ಕಣ್ಣನ ಸಂಕೇತದ ತೆಂಗಿನ ಕಾಯಿ: ಮನುಷ್ಯ ಜೀವನದುದ್ದಕ್ಕು ತೆಂಗಿನ ಮರದ ಆಸರೆಯನ್ನು ಪಡೆದಿರುತ್ತಾನೆ. ತೆಂಗಿನ ಕಾಯಿಯ ಮರದಿಂದ ಹಿಡಿದು ತೆಂಗಿನ ಕಾಯಿಯ ಸಿಪ್ಪೆಯವರೆಗೂ ಮನುಷ್ಯ ತನ್ನ ಅಗತ್ಯಗಳಿಗೆ ಅನುಗುಣವಾಗಿ ಬಳಸಿಕೊಳ್ಳುತ್ತಾನೆ. ಆಧ್ಯಾತ್ಮಿಕವಾಗಿ ತಂಗಿನ ಮರಕ್ಕೆ ವಿಶೇಷ ಸ್ಥಾನವಿದೆ.

ತೆಂಗಿನ ಕಾಯಿ ಇಲ್ಲದೆ ದೇವರ ಪೂಜೆ ನಡೆಯುವುದಿಲ್ಲ. ತೆಂಗಿನ ಮರವನ್ನು ಕಲ್ಪವೃಕ್ಷ, ಶ್ರೀಫಲ ಎಂದೆಲ್ಲ ಕರೆಯುತ್ತೇವೆ. ಹಾಗೂ ಮುಕ್ಕಣ್ಣ ಶಿವನಿಗೂ ಹೋಲಿಸಲಾಗುತ್ತೆ. ಹೀಗಾಗಿ ಚಿಕ್ಕ ತೆಂಗಿನ ಕಾಯಿಯಲ್ಲಿ ಮೂರು ಕೊಬ್ಬರಿ ಬಟ್ಟಲುಗಳನ್ನು ನೋಡಿ ಜನ ಚಕಿತರಾಗಿದ್ದಾರೆ.

ತೆಂಗಿನ ಮರಕ್ಕೆ ಹೂ ಮುಡಿಸಿ, ಅರಿಶಿಣ ಹಚ್ಚಿ ಸೀಮಂತ

Published On - 2:45 pm, Thu, 3 December 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ