AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಕ್ಕಣ್ಣ ತೆಂಗಿನ ಕಾಯಿಯಲ್ಲಿ ಮೂರು ಕೊಬ್ಬರಿ ಬಟ್ಟಲು!

ಇಂದು ರಾಜ್ಯಾದ್ಯಂತ ಕನಕದಾಸ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಹಾನಗಲ್ ತಾಲೂಕಿನ ಜಕ್ಕನಾಯ್ಕನಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನಕ ಜಯಂತಿ ಆಚರಿಸಲಾಯಿತು. ಈ ವೇಳೆ ಅಚ್ಚರಿಯ ಪವಾಡವೊಂದು ನಡೆದಿದೆ.

ಮುಕ್ಕಣ್ಣ ತೆಂಗಿನ ಕಾಯಿಯಲ್ಲಿ ಮೂರು ಕೊಬ್ಬರಿ ಬಟ್ಟಲು!
ತೆಂಗಿನ ಕಾಯಿಯಲ್ಲಿ ಮೂರು ಕೊಬ್ಬರಿ ಬಟ್ಟಲು
ಆಯೇಷಾ ಬಾನು
|

Updated on:Dec 03, 2020 | 2:45 PM

Share

ಹಾವೇರಿ: ಇಂದು ರಾಜ್ಯಾದ್ಯಂತ ಕನಕದಾಸ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಹಾನಗಲ್ ತಾಲೂಕಿನ ಜಕ್ಕನಾಯ್ಕನಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನಕ ಜಯಂತಿ ಆಚರಿಸಲಾಯಿತು. ಈ ವೇಳೆ ಅಚ್ಚರಿಯ ಪವಾಡವೊಂದು ನಡೆದಿದೆ.

ಶ್ರೀಫಲದಲ್ಲಿ ಮೂರು ಕೊಬ್ಬರಿ ಬಟ್ಟಲು: ಸರ್ಕಾರಿ ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ ವೇಳೆ ಒಡೆದ ತೆಂಗಿನಕಾಯಿಯಲ್ಲಿ‌ ಮೂರು ಕೊಬ್ಬರಿ ಬಟ್ಟಲುಗಳು ಗೋಚರವಾಗಿದೆ. ಅಪರೂಪದ ತೆಂಗಿನಕಾಯಿ ಕಂಡು ಶಾಲಾ ಸಿಬ್ಬಂದಿ ಆಶ್ಚರ್ಯಚಕಿತರಾಗಿದ್ದಾರೆ.

ಮುಕ್ಕಣ್ಣನ ಸಂಕೇತದ ತೆಂಗಿನ ಕಾಯಿ: ಮನುಷ್ಯ ಜೀವನದುದ್ದಕ್ಕು ತೆಂಗಿನ ಮರದ ಆಸರೆಯನ್ನು ಪಡೆದಿರುತ್ತಾನೆ. ತೆಂಗಿನ ಕಾಯಿಯ ಮರದಿಂದ ಹಿಡಿದು ತೆಂಗಿನ ಕಾಯಿಯ ಸಿಪ್ಪೆಯವರೆಗೂ ಮನುಷ್ಯ ತನ್ನ ಅಗತ್ಯಗಳಿಗೆ ಅನುಗುಣವಾಗಿ ಬಳಸಿಕೊಳ್ಳುತ್ತಾನೆ. ಆಧ್ಯಾತ್ಮಿಕವಾಗಿ ತಂಗಿನ ಮರಕ್ಕೆ ವಿಶೇಷ ಸ್ಥಾನವಿದೆ.

ತೆಂಗಿನ ಕಾಯಿ ಇಲ್ಲದೆ ದೇವರ ಪೂಜೆ ನಡೆಯುವುದಿಲ್ಲ. ತೆಂಗಿನ ಮರವನ್ನು ಕಲ್ಪವೃಕ್ಷ, ಶ್ರೀಫಲ ಎಂದೆಲ್ಲ ಕರೆಯುತ್ತೇವೆ. ಹಾಗೂ ಮುಕ್ಕಣ್ಣ ಶಿವನಿಗೂ ಹೋಲಿಸಲಾಗುತ್ತೆ. ಹೀಗಾಗಿ ಚಿಕ್ಕ ತೆಂಗಿನ ಕಾಯಿಯಲ್ಲಿ ಮೂರು ಕೊಬ್ಬರಿ ಬಟ್ಟಲುಗಳನ್ನು ನೋಡಿ ಜನ ಚಕಿತರಾಗಿದ್ದಾರೆ.

ತೆಂಗಿನ ಮರಕ್ಕೆ ಹೂ ಮುಡಿಸಿ, ಅರಿಶಿಣ ಹಚ್ಚಿ ಸೀಮಂತ

Published On - 2:45 pm, Thu, 3 December 20

ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ