AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಕ್ಕಣ್ಣ ತೆಂಗಿನ ಕಾಯಿಯಲ್ಲಿ ಮೂರು ಕೊಬ್ಬರಿ ಬಟ್ಟಲು!

ಇಂದು ರಾಜ್ಯಾದ್ಯಂತ ಕನಕದಾಸ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಹಾನಗಲ್ ತಾಲೂಕಿನ ಜಕ್ಕನಾಯ್ಕನಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನಕ ಜಯಂತಿ ಆಚರಿಸಲಾಯಿತು. ಈ ವೇಳೆ ಅಚ್ಚರಿಯ ಪವಾಡವೊಂದು ನಡೆದಿದೆ.

ಮುಕ್ಕಣ್ಣ ತೆಂಗಿನ ಕಾಯಿಯಲ್ಲಿ ಮೂರು ಕೊಬ್ಬರಿ ಬಟ್ಟಲು!
ತೆಂಗಿನ ಕಾಯಿಯಲ್ಲಿ ಮೂರು ಕೊಬ್ಬರಿ ಬಟ್ಟಲು
ಆಯೇಷಾ ಬಾನು
|

Updated on:Dec 03, 2020 | 2:45 PM

Share

ಹಾವೇರಿ: ಇಂದು ರಾಜ್ಯಾದ್ಯಂತ ಕನಕದಾಸ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಹಾನಗಲ್ ತಾಲೂಕಿನ ಜಕ್ಕನಾಯ್ಕನಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನಕ ಜಯಂತಿ ಆಚರಿಸಲಾಯಿತು. ಈ ವೇಳೆ ಅಚ್ಚರಿಯ ಪವಾಡವೊಂದು ನಡೆದಿದೆ.

ಶ್ರೀಫಲದಲ್ಲಿ ಮೂರು ಕೊಬ್ಬರಿ ಬಟ್ಟಲು: ಸರ್ಕಾರಿ ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ ವೇಳೆ ಒಡೆದ ತೆಂಗಿನಕಾಯಿಯಲ್ಲಿ‌ ಮೂರು ಕೊಬ್ಬರಿ ಬಟ್ಟಲುಗಳು ಗೋಚರವಾಗಿದೆ. ಅಪರೂಪದ ತೆಂಗಿನಕಾಯಿ ಕಂಡು ಶಾಲಾ ಸಿಬ್ಬಂದಿ ಆಶ್ಚರ್ಯಚಕಿತರಾಗಿದ್ದಾರೆ.

ಮುಕ್ಕಣ್ಣನ ಸಂಕೇತದ ತೆಂಗಿನ ಕಾಯಿ: ಮನುಷ್ಯ ಜೀವನದುದ್ದಕ್ಕು ತೆಂಗಿನ ಮರದ ಆಸರೆಯನ್ನು ಪಡೆದಿರುತ್ತಾನೆ. ತೆಂಗಿನ ಕಾಯಿಯ ಮರದಿಂದ ಹಿಡಿದು ತೆಂಗಿನ ಕಾಯಿಯ ಸಿಪ್ಪೆಯವರೆಗೂ ಮನುಷ್ಯ ತನ್ನ ಅಗತ್ಯಗಳಿಗೆ ಅನುಗುಣವಾಗಿ ಬಳಸಿಕೊಳ್ಳುತ್ತಾನೆ. ಆಧ್ಯಾತ್ಮಿಕವಾಗಿ ತಂಗಿನ ಮರಕ್ಕೆ ವಿಶೇಷ ಸ್ಥಾನವಿದೆ.

ತೆಂಗಿನ ಕಾಯಿ ಇಲ್ಲದೆ ದೇವರ ಪೂಜೆ ನಡೆಯುವುದಿಲ್ಲ. ತೆಂಗಿನ ಮರವನ್ನು ಕಲ್ಪವೃಕ್ಷ, ಶ್ರೀಫಲ ಎಂದೆಲ್ಲ ಕರೆಯುತ್ತೇವೆ. ಹಾಗೂ ಮುಕ್ಕಣ್ಣ ಶಿವನಿಗೂ ಹೋಲಿಸಲಾಗುತ್ತೆ. ಹೀಗಾಗಿ ಚಿಕ್ಕ ತೆಂಗಿನ ಕಾಯಿಯಲ್ಲಿ ಮೂರು ಕೊಬ್ಬರಿ ಬಟ್ಟಲುಗಳನ್ನು ನೋಡಿ ಜನ ಚಕಿತರಾಗಿದ್ದಾರೆ.

ತೆಂಗಿನ ಮರಕ್ಕೆ ಹೂ ಮುಡಿಸಿ, ಅರಿಶಿಣ ಹಚ್ಚಿ ಸೀಮಂತ

Published On - 2:45 pm, Thu, 3 December 20

ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!