AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿಗೆ ಸ್ವಾಮೀಜಿ ಬಲಿ, ಶಾಕ್‌ನಲ್ಲಿ ಭಕ್ತ ಗಣ

ಬಳ್ಳಾರಿ: ಕೊರೊನಾ ಸೋಂಕಿನಿಂದಾಗಿ ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದ 44 ವರ್ಷದ ಸ್ವಾಮೀಜಿಯೊಬ್ಬರು ನಿಧನರಾದ ಘಟನೆ ಬಳ್ಳಾರಿಯಲ್ಲಿ ಸಂಭವಿಸಿದೆ. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ರೌಡಕುಂದಾ ಗ್ರಾಮದ ಸಂಸ್ಥಾನ ಹಿರೇಮಠದ 44 ವರ್ಷದ ಮರಿಸಿದ್ದಲಿಂಗ ಮಹಾಸ್ವಾಮಿ ಕೊರೊನಾ ಸೋಂಕಿನಿಂದಾಗಿ ಬಳ್ಳಾರಿಯ ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸ್ವಾಮೀಜಿ ಕೊನೆಯುಸಿರೆಳೆದಿದ್ದಾರೆ. ರಾಯಚೂರು, ಬಳ್ಳಾರಿ ಸೇರಿದಂತೆ ನೆರೆಯ ಆಂಧ್ರಪ್ರದೇಶದಲ್ಲಿ ಸ್ವಾಮೀಜಿ ಸಾವಿರಾರು ಭಕ್ತರನ್ನು ಹೊಂದಿದ್ದರು. ಸ್ವಾಮೀಜಿಯ ಸಾವಿನಿಂದ ರೌಡಕುಂದಾ ಗ್ರಾಮದ ಸಂಸ್ಥಾನ ಹಿರೇಮಠದಲ್ಲಿ ನೀರವ ಮೌನ ಆವರಿಸಿದೆ.

ಕೊರೊನಾ ಸೋಂಕಿಗೆ ಸ್ವಾಮೀಜಿ ಬಲಿ, ಶಾಕ್‌ನಲ್ಲಿ ಭಕ್ತ ಗಣ
Guru
| Edited By: |

Updated on:Jul 25, 2020 | 8:25 PM

Share

ಬಳ್ಳಾರಿ: ಕೊರೊನಾ ಸೋಂಕಿನಿಂದಾಗಿ ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದ 44 ವರ್ಷದ ಸ್ವಾಮೀಜಿಯೊಬ್ಬರು ನಿಧನರಾದ ಘಟನೆ ಬಳ್ಳಾರಿಯಲ್ಲಿ ಸಂಭವಿಸಿದೆ.

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ರೌಡಕುಂದಾ ಗ್ರಾಮದ ಸಂಸ್ಥಾನ ಹಿರೇಮಠದ 44 ವರ್ಷದ ಮರಿಸಿದ್ದಲಿಂಗ ಮಹಾಸ್ವಾಮಿ ಕೊರೊನಾ ಸೋಂಕಿನಿಂದಾಗಿ ಬಳ್ಳಾರಿಯ ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸ್ವಾಮೀಜಿ ಕೊನೆಯುಸಿರೆಳೆದಿದ್ದಾರೆ.

ರಾಯಚೂರು, ಬಳ್ಳಾರಿ ಸೇರಿದಂತೆ ನೆರೆಯ ಆಂಧ್ರಪ್ರದೇಶದಲ್ಲಿ ಸ್ವಾಮೀಜಿ ಸಾವಿರಾರು ಭಕ್ತರನ್ನು ಹೊಂದಿದ್ದರು. ಸ್ವಾಮೀಜಿಯ ಸಾವಿನಿಂದ ರೌಡಕುಂದಾ ಗ್ರಾಮದ ಸಂಸ್ಥಾನ ಹಿರೇಮಠದಲ್ಲಿ ನೀರವ ಮೌನ ಆವರಿಸಿದೆ.

Published On - 3:16 pm, Fri, 24 July 20

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್