AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎಫೆಕ್ಟ್: ಅರಕಲಗೂಡು ಶಾಸಕ AT ರಾಮಸ್ವಾಮಿ ಏಕಾಂಗಿ ಪ್ರತಿಭಟನೆ

ಹಾಸನ:ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ಹಾಗೂ APMC ತಿದ್ದುಪಡಿ ಕಾಯ್ದೆಗಳನ್ನ ವಿರೋಧಿಸಿ ರಾಜ್ಯದಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ವೇಳೆ, ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ ಅವರು ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ. ಕೊರೊನಾ ಹಿನ್ನೆಲೆ ಏಕಾಂಗಿ ಪ್ರತಿಭಟನೆ  ಬಡವರ ವಿರೋಧಿ ಕಾನೂನುಗಳಿಗೆ ಧಿಕ್ಕಾರ ಎಂಬ ನಾಮಫಲಕವನ್ನು ಕೈಯಲ್ಲಿ ಹಿಡಿದು ತಾಲೂಕು ಕಚೇರಿ ಎದುರು ಕುಳಿತಿರುವ ಶಾಸಕ ರಾಮಸ್ವಾಮಿ, ಕೊರೊನಾ ಹಿನ್ನೆಲೆ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿರುವುದಾಗಿ ಹೇಳಿದ್ದಾರೆ. ದೇವರಾಜ ಅರಸು ಜನಪರ ಭೂ […]

ಕೊರೊನಾ ಎಫೆಕ್ಟ್: ಅರಕಲಗೂಡು ಶಾಸಕ AT ರಾಮಸ್ವಾಮಿ ಏಕಾಂಗಿ ಪ್ರತಿಭಟನೆ
ಸಾಧು ಶ್ರೀನಾಥ್​
|

Updated on:Sep 28, 2020 | 11:48 AM

Share

ಹಾಸನ:ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ಹಾಗೂ APMC ತಿದ್ದುಪಡಿ ಕಾಯ್ದೆಗಳನ್ನ ವಿರೋಧಿಸಿ ರಾಜ್ಯದಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ವೇಳೆ, ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ ಅವರು ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ.

ಕೊರೊನಾ ಹಿನ್ನೆಲೆ ಏಕಾಂಗಿ ಪ್ರತಿಭಟನೆ  ಬಡವರ ವಿರೋಧಿ ಕಾನೂನುಗಳಿಗೆ ಧಿಕ್ಕಾರ ಎಂಬ ನಾಮಫಲಕವನ್ನು ಕೈಯಲ್ಲಿ ಹಿಡಿದು ತಾಲೂಕು ಕಚೇರಿ ಎದುರು ಕುಳಿತಿರುವ ಶಾಸಕ ರಾಮಸ್ವಾಮಿ, ಕೊರೊನಾ ಹಿನ್ನೆಲೆ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿರುವುದಾಗಿ ಹೇಳಿದ್ದಾರೆ.

ದೇವರಾಜ ಅರಸು ಜನಪರ ಭೂ ಸುಧಾರಣೆ ಕಾಯ್ದೆ ತಂದಿದ್ದರು. ಆದರೆ ಈ ಸರ್ಕಾರ ಅವರ ಆಶಯ ಬುಡಮೇಲು ಮಾಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಎ.ಟಿ. ರಾಮಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 11:46 am, Mon, 28 September 20

ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ