AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್‌ಡೌನ್‌ ಉಲ್ಲಂಘನೆ ಪ್ರಶ್ನಿಸಿದ್ದಕ್ಕೆ ಪೊಲೀಸರಿಗೇ ದಮ್ಕಿ ಹಾಕಿದ ಯುವತಿ

ದಾವಣಗೆರೆ: ಸಂಡೆ ಲಾಕ್‌ಡೌನ್‌ ಇದ್ದರೂ ಕಾನೂನು ಉಲ್ಲಂಘಿಸಿ ಪ್ರಶ್ನಿಸಿದ ಪೊಲೀಸರಿಗೇನೆ ಯುವತಿಯೊರ್ವಳು ವಾಗ್ವಾದಕ್ಕಿಳಿದದ್ದಲ್ಲದೇ  ಧಮ್ಕಿ ಹಾಕಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಲಾಕ್‌ಡೌನ್‌ ಉಲ್ಲಂಘಿಸಿದ್ದಲ್ಲದೇ ದಾವಣೆಗೆರೆಯ ಗುಂಡಿವೃತ್ತದಲ್ಲಿ ಯುವಕನೊಂದಿಗೆ ಹೆಲ್ಮೆಟ್‌ ಧರಿಸದೆ  ಬೈಕ್‌ನಲ್ಲಿ ಸುತ್ತಡುತ್ತಿದ್ದ ಯುವತಿಯನ್ನ ಪೊಲೀಸರು ಲಾಕ್‌ ಡೌನ್‌ ಉಲ್ಲಂಘನೆ ಮತ್ತು ಹೆಲ್ಮೆಟ್‌ ಕುರಿತು ಪ್ರಶ್ನಿಸಿದ್ದಾರೆ. ಇದರಿಂದ ಕೆಂಡಾಮಂಡಲವಾಗಿರುವ ಆಕೆ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದದ್ದಲ್ಲದೇ ಅವರಿಗೇ ಧಮ್ಕಿ ಹಾಕಿದ್ದಾಳೆ. ಡ್ಯೂಟಿ ಮೇಲಿದ್ದ ಪಿಎಸ್ಐ ಯುವತಿ ಮತ್ತು ಆಕೆಯ ಜೊತೆಗಿದ್ದ ಯುವಕನಿಗೆ ಹೆಲ್ಮೆಟ್‌ ಇಲ್ಲದ್ದು ಮತ್ತು ಲಾಕ್‌ಡೌನ್‌ ಉಲ್ಲಂಘನೆ ಮಾಡಿದ್ದಕ್ಕೆ […]

ಲಾಕ್‌ಡೌನ್‌ ಉಲ್ಲಂಘನೆ ಪ್ರಶ್ನಿಸಿದ್ದಕ್ಕೆ ಪೊಲೀಸರಿಗೇ ದಮ್ಕಿ ಹಾಕಿದ ಯುವತಿ
Guru
| Edited By: |

Updated on:Jul 26, 2020 | 11:59 PM

Share

ದಾವಣಗೆರೆ: ಸಂಡೆ ಲಾಕ್‌ಡೌನ್‌ ಇದ್ದರೂ ಕಾನೂನು ಉಲ್ಲಂಘಿಸಿ ಪ್ರಶ್ನಿಸಿದ ಪೊಲೀಸರಿಗೇನೆ ಯುವತಿಯೊರ್ವಳು ವಾಗ್ವಾದಕ್ಕಿಳಿದದ್ದಲ್ಲದೇ  ಧಮ್ಕಿ ಹಾಕಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಲಾಕ್‌ಡೌನ್‌ ಉಲ್ಲಂಘಿಸಿದ್ದಲ್ಲದೇ ದಾವಣೆಗೆರೆಯ ಗುಂಡಿವೃತ್ತದಲ್ಲಿ ಯುವಕನೊಂದಿಗೆ ಹೆಲ್ಮೆಟ್‌ ಧರಿಸದೆ  ಬೈಕ್‌ನಲ್ಲಿ ಸುತ್ತಡುತ್ತಿದ್ದ ಯುವತಿಯನ್ನ ಪೊಲೀಸರು ಲಾಕ್‌ ಡೌನ್‌ ಉಲ್ಲಂಘನೆ ಮತ್ತು ಹೆಲ್ಮೆಟ್‌ ಕುರಿತು ಪ್ರಶ್ನಿಸಿದ್ದಾರೆ. ಇದರಿಂದ ಕೆಂಡಾಮಂಡಲವಾಗಿರುವ ಆಕೆ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದದ್ದಲ್ಲದೇ ಅವರಿಗೇ ಧಮ್ಕಿ ಹಾಕಿದ್ದಾಳೆ. ಡ್ಯೂಟಿ ಮೇಲಿದ್ದ ಪಿಎಸ್ಐ ಯುವತಿ ಮತ್ತು ಆಕೆಯ ಜೊತೆಗಿದ್ದ ಯುವಕನಿಗೆ ಹೆಲ್ಮೆಟ್‌ ಇಲ್ಲದ್ದು ಮತ್ತು ಲಾಕ್‌ಡೌನ್‌ ಉಲ್ಲಂಘನೆ ಮಾಡಿದ್ದಕ್ಕೆ ದಂಡ ಕಟ್ಟಿ ಎಂದು ಪೈನ್‌ ಹಾಕಿದ್ದಾರೆ.

ಆದ್ರೆ ಇದಕ್ಕೆ ಯುವತಿ ಮತ್ತು ಯುವಕ ಮಾತ್ರ ಪೊಲೀಸರಿಗೇ ಕ್ಯಾರೆ ಎನ್ನದೇ ತಾವು ಮಾತ್ರ ದಂಡ ಕಟ್ಟೋಲ್ಲ ಎಂದು ಬಡಾವಣೆ ಠಾಣೆ ಕ್ರೈಂ ವಿಭಾಗದ ಪಿಎಸ್ ಐ ಚಿದಾನಂದ ಹಾಗೂ ಇತರ ಡ್ಟೂಟಿ ಪೊಲೀಸರ ಜೊತೆ ವಾಗ್ವಾದಕ್ಕಿಳಿದಿದ್ದಾರೆ.

Published On - 2:38 pm, Sun, 26 July 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!