AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

A2 ಆರೋಪಿ, ಎಸ್​ಡಿಪಿಐ ಸದಸ್ಯ ಅಯಾಜ್ ಬಂಧನ

ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್​ಡಿಪಿಐ ಸದಸ್ಯನಾಗಿರೋ ಅಯಾಜ್ ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ತಾನು ಪೊಲೀಸರ ಪರ ಎಂದು ನಾಟಕವಾಡಿ, ಮೈಕ್ ಅಳವಡಿಸಿದ ಬಳಿಕ ಗಲಾಟೆಯಲ್ಲಿ ಅಯಾಜ್​ ಭಾಗಿಯಾಗಿದ್ದಾನೆ. ಅಯಾಜ್ ನೂರಕ್ಕೂ ಹೆಚ್ಚು ಜನರನ್ನು ಗಲಾಟೆಗೆ ಕರೆ ತಂದು, ಗಲಾಟೆ ಮಾಡಲು ಪ್ರಚೋದನೆ ನೀಡಿದ್ದ ಎಂಬ ಮಾಹಿತಿ ಸಿಕ್ಕಿದೆ. ಗಲಭೆಗೆ ಕಾರಣನಾಗಿರುವ ಹಿನ್ನೆಲೆಯಲ್ಲಿ ಅಯಾಜ್​ನನ್ನು ಬಂಧಿಸಲಾಗಿದೆ. ಸದ್ಯ ಪೊಲೀಸಸರು ವಿಡಿಯೋ ಆಧರಿಸಿ ಆರೋಪಿಗಳನ್ನು ಸೆರೆ ಹಿಡಿಯುವ ಕಾರ್ಯವನ್ನು ಮುಂದುವರೆಸಿದ್ದಾರೆ.

A2 ಆರೋಪಿ, ಎಸ್​ಡಿಪಿಐ ಸದಸ್ಯ ಅಯಾಜ್ ಬಂಧನ
ಆಯೇಷಾ ಬಾನು
|

Updated on: Aug 12, 2020 | 9:24 AM

Share

ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್​ಡಿಪಿಐ ಸದಸ್ಯನಾಗಿರೋ ಅಯಾಜ್ ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ತಾನು ಪೊಲೀಸರ ಪರ ಎಂದು ನಾಟಕವಾಡಿ, ಮೈಕ್ ಅಳವಡಿಸಿದ ಬಳಿಕ ಗಲಾಟೆಯಲ್ಲಿ ಅಯಾಜ್​ ಭಾಗಿಯಾಗಿದ್ದಾನೆ. ಅಯಾಜ್ ನೂರಕ್ಕೂ ಹೆಚ್ಚು ಜನರನ್ನು ಗಲಾಟೆಗೆ ಕರೆ ತಂದು, ಗಲಾಟೆ ಮಾಡಲು ಪ್ರಚೋದನೆ ನೀಡಿದ್ದ ಎಂಬ ಮಾಹಿತಿ ಸಿಕ್ಕಿದೆ. ಗಲಭೆಗೆ ಕಾರಣನಾಗಿರುವ ಹಿನ್ನೆಲೆಯಲ್ಲಿ ಅಯಾಜ್​ನನ್ನು ಬಂಧಿಸಲಾಗಿದೆ. ಸದ್ಯ ಪೊಲೀಸಸರು ವಿಡಿಯೋ ಆಧರಿಸಿ ಆರೋಪಿಗಳನ್ನು ಸೆರೆ ಹಿಡಿಯುವ ಕಾರ್ಯವನ್ನು ಮುಂದುವರೆಸಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್