AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪೋಟದಲ್ಲಿ ತೀರಿ ಹೋದವರು ಕಾರ್ಮಿಕರಲ್ಲ.. ಸಮಾಜ ದ್ರೋಹಿಗಳು; ಇವರಿಗೆ ಪರಿಹಾರ ನೀಡಬೇಡಿ -ಆಯನೂರು ಮಂಜುನಾಥ್

ಈ ಸ್ಪೋಟದಲ್ಲಿ ತೀರಿ ಹೋದವರು ಕಾರ್ಮಿಕರಲ್ಲ. ಈ ಸ್ಪೋಟದಲ್ಲಿ ತೀರಿಹೋದವರು ಪಾಲುದಾರರು. ಹೀಗಾಗಿ ಇವರಿಗೆ ಪರಿಹಾರ ನೀಡಬೇಡಿ. ಇವರೆಲ್ಲಾ ಸಮಾಜ ದ್ರೋಹಿಗಳು

ಸ್ಪೋಟದಲ್ಲಿ ತೀರಿ ಹೋದವರು ಕಾರ್ಮಿಕರಲ್ಲ.. ಸಮಾಜ ದ್ರೋಹಿಗಳು; ಇವರಿಗೆ ಪರಿಹಾರ ನೀಡಬೇಡಿ -ಆಯನೂರು ಮಂಜುನಾಥ್
ಆಯನೂರು ಮಂಜುನಾಥ್
ಪೃಥ್ವಿಶಂಕರ
|

Updated on:Feb 01, 2021 | 6:05 PM

Share

ಬೆಂಗಳೂರು: ಶಿವಮೊಗ್ಗ ತಾಲೂಕಿನ ಹುಣಸೋಡು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್​ನಲ್ಲಿ ಆಯನೂರು ಮಂಜುನಾಥ್ ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ. ಈ ಅಕ್ರಮ ಗಣಿ ಇಷ್ಟು ವರ್ಷ ಯಾಕೆ ಗಮನಕ್ಕೆ ಬಂದಿಲ್ಲ? ಇದರ ಹೊಣೆ ಯಾರು ಹೊತ್ತುಕೊಳ್ಳಬೇಕು ಎಂದೂ ಆಯನೂರು ಮಂಜುನಾಥ್ ವಿಧಾನಪರಿಷತ್​ನಲ್ಲಿ ಪ್ರಶ್ನೆ ಮಾಡಿದ್ದಾರೆ.

ಇದು ಇತ್ತೀಚೆಗೆ ನಡೆಯುತ್ತಿರುವ ದಂಧೆ ಅಲ್ಲ. ಎಲ್ಲ ಸರಕಾರಗಳು ಇದ್ದ ಸಂದರ್ಭದಲ್ಲೂ ಅವ್ಯಾಹತವಾಗಿ ನಡೆದುಕೊಂಡು ಬಂದಿದೆ. ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ಅರಣ್ಯಾಧಿಕಾರಿಗಳು, ಕಂದಾಯ ಸೇರಿದಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ಗಮನಕ್ಕೆ ಈ ಅಕ್ರಮ ಗಣಿ ಇಷ್ಟು ವರ್ಷ ಯಾಕೆ ಗಮನಕ್ಕೆ ಬಂದಿಲ್ಲ? ಇದರ ಹೊಣೆ ಯಾರು ಹೊತ್ತುಕೊಳ್ಳಬೇಕು? ಎಂದು ಪ್ರಶ್ನಿಸಿದರು.

ಈ ಸ್ಪೋಟದಲ್ಲಿ ತೀರಿಹೋದವರು ಕಾರ್ಮಿಕರಲ್ಲ.. ಯಾರೊ ಎಂಜಲು ಕಾಸು ತಿಂದು ಇಂತಹ ಅಕ್ರಮಕ್ಕೆ ಅವಕಾಶ ನೀಡಿ, ನಾವೆಲ್ಲಾ ಜೀವ ತ್ಯಾಗ ಮಾಡಬೇಕಿತ್ತಾ? ಈ ಸ್ಪೋಟದಲ್ಲಿ ತೀರಿ ಹೋದವರು ಕಾರ್ಮಿಕರಲ್ಲ. ಈ ಸ್ಪೋಟದಲ್ಲಿ ತೀರಿಹೋದವರು ಪಾಲುದಾರರು. ಹೀಗಾಗಿ ಇವರಿಗೆ ಪರಿಹಾರ ನೀಡಬೇಡಿ. ಇವರೆಲ್ಲಾ ಸಮಾಜ ದ್ರೋಹಿಗಳು ಎಂದು ಸದನದಲ್ಲಿ ಆಕ್ರೋಶಭರಿತವಾಗಿ ಆಯನೂರು ಮಂಜುನಾಥ್ ಮಾತನಾಡಿದರು.

ಕ್ರಷರ್ ನಡೆಸೋಕೆ ನಾವು ಪರ್ಮಿಶನ್ ಕೊಟ್ಟಿಲ್ಲ ಅಂತಾರೆ. ಹಾಗಾದರೆ ಈಗಲೂ ಅಲ್ಲಿ ನಡೆಯುತ್ತಾ ಇದೆಯಲ್ಲ. ಈ ಐದು ಇಲಾಖೆಯ ಅಧಿಕಾರಿಗಳನ್ನು ( ಕಂದಾಯ-ಪರಿಸರ-ಗಣಿ-ಗೃಹ-ಅರಣ್ಯ) ತನಿಖೆಗೆ ಒಳಪಡಿಸಬೇಕು. ಗೃಹ ಇಲಾಖೆ ಏನ್ ಮಾಡ್ತಿದೆ? ಇದನ್ನು ಪಕ್ಷದ ದೃಷ್ಟಿಯಿಂದ ನೋಡೊದು ಬೇಡ, ಎಲ್ಲರ ಕಾಲದಲ್ಲೂ ಇದು ನಡೆದಿದೆ ಎಂದು ಎಲ್ಲಾ ರಾಜಕೀಯ ಪಕ್ಷಗಳನ್ನು ದೂಷಿಸಿ ಅವರು ಮಾತಾನಾಡಿದರು.

ಬಿಳಿಕಲ್ಲು ಕ್ವಾರಿಯಲ್ಲಿ ಸ್ಪೋಟ: ಕಾರ್ಮಿಕ ದುರ್ಮರಣ

Published On - 5:48 pm, Mon, 1 February 21

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು