AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಕಾಪಟ್ಟೆ ಟ್ರೆಂಡಿಂಗ್‌ ಆಗ್ತಿದೆ ಅಭಿಷೇಕ್‌ ಬಚ್ಚನ್‌ ಹೊಸ ಹೇರ್‌ ಸ್ಟೈಲ್‌

ಮುಂಬೈ: ಕೊರೊನಾ ಸೋಂಕಿನಿಂದಾಗಿ ಸುದ್ದಿಯಲ್ಲಿದ್ದ ಬಾಲಿವುಡ್‌ ನಟ ಅಭಿಷೇಕ್‌ ಬಚ್ಚನ್‌, ಈಗ ಸೋಷಿಯಲ್‌ ಮೀಡಿಯಾದಲ್ಲಿ ಟ್ರೆಂಡಿಂಗ್‌ ಆಗ್ತಿದ್ದಾರೆ. ಇದಕ್ಕೆ ಕಾರಣ ಅವರ ಲೆಟೆಸ್ಟ್‌ ಹೇರ್‌ ಸ್ಟೈಲ್‌. ಹೌದು ಕೊರೊನಾದಿಂದಾಗಿ ಆಸ್ಪತ್ರೆ ಸೇರಿದ್ದ ಬಿಗ್‌ ಪುತ್ರ ಅಭಿಷೇಕ್‌ ಬಚ್ಚನ್‌, ಈಗ ಮತ್ತೆ ಶೂಟಿಂಗ್‌ ಶುರು ಹಚ್ಕೊಂಡಿದ್ದಾರೆ. ಅದಕ್ಕಾಗಿ ತಮ್ಮ ಉದ್ದನೆಯ ಕೂದಲುಗಳನ್ನ ಟ್ರಿಮ್‌ ಮಾಡಿಕೊಂಡಿದ್ದು, ತಮ್ಮ ಚಿತ್ರಗಳ ಶೂಟಿಂಗ್‌ ಆರಂಭಿಸಿದ್ದಾರೆ. ಈ ಸಂಬಂಧ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಲುಕ್‌ನ್ನು ಪೋಸ್ಟ್‌ ಮಾಡಿರುವ ಛೋಟಾ ಬಿ, ‘ಬಿಫೋರ್‌ ಌಂಡ್‌ […]

ಸಿಕ್ಕಾಪಟ್ಟೆ ಟ್ರೆಂಡಿಂಗ್‌ ಆಗ್ತಿದೆ ಅಭಿಷೇಕ್‌ ಬಚ್ಚನ್‌ ಹೊಸ ಹೇರ್‌ ಸ್ಟೈಲ್‌
Guru
|

Updated on:Sep 01, 2020 | 2:54 PM

Share

ಮುಂಬೈ: ಕೊರೊನಾ ಸೋಂಕಿನಿಂದಾಗಿ ಸುದ್ದಿಯಲ್ಲಿದ್ದ ಬಾಲಿವುಡ್‌ ನಟ ಅಭಿಷೇಕ್‌ ಬಚ್ಚನ್‌, ಈಗ ಸೋಷಿಯಲ್‌ ಮೀಡಿಯಾದಲ್ಲಿ ಟ್ರೆಂಡಿಂಗ್‌ ಆಗ್ತಿದ್ದಾರೆ. ಇದಕ್ಕೆ ಕಾರಣ ಅವರ ಲೆಟೆಸ್ಟ್‌ ಹೇರ್‌ ಸ್ಟೈಲ್‌.

ಹೌದು ಕೊರೊನಾದಿಂದಾಗಿ ಆಸ್ಪತ್ರೆ ಸೇರಿದ್ದ ಬಿಗ್‌ ಪುತ್ರ ಅಭಿಷೇಕ್‌ ಬಚ್ಚನ್‌, ಈಗ ಮತ್ತೆ ಶೂಟಿಂಗ್‌ ಶುರು ಹಚ್ಕೊಂಡಿದ್ದಾರೆ. ಅದಕ್ಕಾಗಿ ತಮ್ಮ ಉದ್ದನೆಯ ಕೂದಲುಗಳನ್ನ ಟ್ರಿಮ್‌ ಮಾಡಿಕೊಂಡಿದ್ದು, ತಮ್ಮ ಚಿತ್ರಗಳ ಶೂಟಿಂಗ್‌ ಆರಂಭಿಸಿದ್ದಾರೆ. ಈ ಸಂಬಂಧ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಲುಕ್‌ನ್ನು ಪೋಸ್ಟ್‌ ಮಾಡಿರುವ ಛೋಟಾ ಬಿ, ‘ಬಿಫೋರ್‌ ಌಂಡ್‌ ಆಫ್ಟರ್!‌ ಟೈಮ್‌ ಟು ಗೆಟ್‌ ಬ್ಯಾಕ್‌ ಟು ವರ್ಕ್‌’ ಅಂತಾ ಕ್ಯಾಪ್ಸನ್‌ ಕೊಟ್ಟಿದ್ದಾರೆ. ಐಶ್ವರ್ಯ ರೈ-ಬಚ್ಚನ್‌ ಪತಿಯ ಈ ನ್ಯೂಲುಕ್‌ ಈಗ ಸಾಮಾಜಿಕ ತಾಣದಲ್ಲಿ ಸಿಕ್ಕಾಪಟ್ಟೆ ಟ್ರೆಂಡಿಂಗ್‌ ಆಗ್ತಿದೆ. ಅಭಿಷೇಕ್‌ ಬಚ್ಚನ್‌ ಗೆಳೆಯ ಹೃತೀಕ್‌ ರೋಷನ್‌ ವ್ಹಾ ‘ಕ್ಯಾ ಬಾತ್‌’ ಅಂತಾ ಕಾಮೆಂಟ್‌ ಮಾಡಿದ್ದಾರೆ. ಇವರಲ್ಲದೇ ಮತ್ತೊಬ್ಬ ಬಾಲಿವುಡ್‌ ನಟ ಅನುಪಮ್‌ ಖೇರ್‌ ಕೂಡಾ ಕಾಮೆಂಟ್‌ ಮಾಡಿದ್ದು, ನನಗೂ ಹೇರ್‌ ಕಟಿಂಗ್‌ಗಿಂತ ಮೊದಲು ಮತ್ತು ನಂತರ ಫೋಟೋ ಕ್ಲಿಕ್ಕಿಸಿಕೊಳ್ಳಬೇಕೆನಿಸುತ್ತಿದೆ ಎಂದಿದ್ದಾರೆ. ಅಂದ ಹಾಗೆ ಇತ್ತೀಚೆಗಷ್ಟೇ ಪ್ರಸಾರವಾದ ಬ್ರೀಥ್‌: ‘ಇನ್‌ಟೂ ದಿ ಶ್ಯಾಡೋ’ ವೆಬ್‌ ಸಿರೀಸ್‌ ಮುಗಿಸಿರುವ ಅಭಿಷೇಕ್‌, ತಮ್ಮ ಮುಂದಿನ ಚಿತ್ರಗಳಾದ ‘ ದಿ ಬಿಗ್‌ ಬುಲ್‌’, ಪತ್ನಿ ಐಶ್ವರ್ಯ ರೈ-ಬಚ್ಚನ್‌ ಜತೆಗಿನ ‘ಗುಲಾಬ್‌ ಜಾಮೂನ್‌’ ಹಾಗೂ ‘ಲುಡೋ’ ಚಿತ್ರಗಳತ್ತ ಗಮನ ಹರಿಸಿದ್ದು, ಶೀಘ್ರದಲ್ಲಿಯೇ ತೆರೆ ಕಾಣಲಿವೆ.

https://www.instagram.com/p/CEjKnaKpjfK/?utm_source=ig_embed

Published On - 1:36 pm, Tue, 1 September 20

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ