AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಕಾಪಟ್ಟೆ ಟ್ರೆಂಡಿಂಗ್‌ ಆಗ್ತಿದೆ ಅಭಿಷೇಕ್‌ ಬಚ್ಚನ್‌ ಹೊಸ ಹೇರ್‌ ಸ್ಟೈಲ್‌

ಮುಂಬೈ: ಕೊರೊನಾ ಸೋಂಕಿನಿಂದಾಗಿ ಸುದ್ದಿಯಲ್ಲಿದ್ದ ಬಾಲಿವುಡ್‌ ನಟ ಅಭಿಷೇಕ್‌ ಬಚ್ಚನ್‌, ಈಗ ಸೋಷಿಯಲ್‌ ಮೀಡಿಯಾದಲ್ಲಿ ಟ್ರೆಂಡಿಂಗ್‌ ಆಗ್ತಿದ್ದಾರೆ. ಇದಕ್ಕೆ ಕಾರಣ ಅವರ ಲೆಟೆಸ್ಟ್‌ ಹೇರ್‌ ಸ್ಟೈಲ್‌. ಹೌದು ಕೊರೊನಾದಿಂದಾಗಿ ಆಸ್ಪತ್ರೆ ಸೇರಿದ್ದ ಬಿಗ್‌ ಪುತ್ರ ಅಭಿಷೇಕ್‌ ಬಚ್ಚನ್‌, ಈಗ ಮತ್ತೆ ಶೂಟಿಂಗ್‌ ಶುರು ಹಚ್ಕೊಂಡಿದ್ದಾರೆ. ಅದಕ್ಕಾಗಿ ತಮ್ಮ ಉದ್ದನೆಯ ಕೂದಲುಗಳನ್ನ ಟ್ರಿಮ್‌ ಮಾಡಿಕೊಂಡಿದ್ದು, ತಮ್ಮ ಚಿತ್ರಗಳ ಶೂಟಿಂಗ್‌ ಆರಂಭಿಸಿದ್ದಾರೆ. ಈ ಸಂಬಂಧ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಲುಕ್‌ನ್ನು ಪೋಸ್ಟ್‌ ಮಾಡಿರುವ ಛೋಟಾ ಬಿ, ‘ಬಿಫೋರ್‌ ಌಂಡ್‌ […]

ಸಿಕ್ಕಾಪಟ್ಟೆ ಟ್ರೆಂಡಿಂಗ್‌ ಆಗ್ತಿದೆ ಅಭಿಷೇಕ್‌ ಬಚ್ಚನ್‌ ಹೊಸ ಹೇರ್‌ ಸ್ಟೈಲ್‌
Guru
|

Updated on:Sep 01, 2020 | 2:54 PM

Share

ಮುಂಬೈ: ಕೊರೊನಾ ಸೋಂಕಿನಿಂದಾಗಿ ಸುದ್ದಿಯಲ್ಲಿದ್ದ ಬಾಲಿವುಡ್‌ ನಟ ಅಭಿಷೇಕ್‌ ಬಚ್ಚನ್‌, ಈಗ ಸೋಷಿಯಲ್‌ ಮೀಡಿಯಾದಲ್ಲಿ ಟ್ರೆಂಡಿಂಗ್‌ ಆಗ್ತಿದ್ದಾರೆ. ಇದಕ್ಕೆ ಕಾರಣ ಅವರ ಲೆಟೆಸ್ಟ್‌ ಹೇರ್‌ ಸ್ಟೈಲ್‌.

ಹೌದು ಕೊರೊನಾದಿಂದಾಗಿ ಆಸ್ಪತ್ರೆ ಸೇರಿದ್ದ ಬಿಗ್‌ ಪುತ್ರ ಅಭಿಷೇಕ್‌ ಬಚ್ಚನ್‌, ಈಗ ಮತ್ತೆ ಶೂಟಿಂಗ್‌ ಶುರು ಹಚ್ಕೊಂಡಿದ್ದಾರೆ. ಅದಕ್ಕಾಗಿ ತಮ್ಮ ಉದ್ದನೆಯ ಕೂದಲುಗಳನ್ನ ಟ್ರಿಮ್‌ ಮಾಡಿಕೊಂಡಿದ್ದು, ತಮ್ಮ ಚಿತ್ರಗಳ ಶೂಟಿಂಗ್‌ ಆರಂಭಿಸಿದ್ದಾರೆ. ಈ ಸಂಬಂಧ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಲುಕ್‌ನ್ನು ಪೋಸ್ಟ್‌ ಮಾಡಿರುವ ಛೋಟಾ ಬಿ, ‘ಬಿಫೋರ್‌ ಌಂಡ್‌ ಆಫ್ಟರ್!‌ ಟೈಮ್‌ ಟು ಗೆಟ್‌ ಬ್ಯಾಕ್‌ ಟು ವರ್ಕ್‌’ ಅಂತಾ ಕ್ಯಾಪ್ಸನ್‌ ಕೊಟ್ಟಿದ್ದಾರೆ. ಐಶ್ವರ್ಯ ರೈ-ಬಚ್ಚನ್‌ ಪತಿಯ ಈ ನ್ಯೂಲುಕ್‌ ಈಗ ಸಾಮಾಜಿಕ ತಾಣದಲ್ಲಿ ಸಿಕ್ಕಾಪಟ್ಟೆ ಟ್ರೆಂಡಿಂಗ್‌ ಆಗ್ತಿದೆ. ಅಭಿಷೇಕ್‌ ಬಚ್ಚನ್‌ ಗೆಳೆಯ ಹೃತೀಕ್‌ ರೋಷನ್‌ ವ್ಹಾ ‘ಕ್ಯಾ ಬಾತ್‌’ ಅಂತಾ ಕಾಮೆಂಟ್‌ ಮಾಡಿದ್ದಾರೆ. ಇವರಲ್ಲದೇ ಮತ್ತೊಬ್ಬ ಬಾಲಿವುಡ್‌ ನಟ ಅನುಪಮ್‌ ಖೇರ್‌ ಕೂಡಾ ಕಾಮೆಂಟ್‌ ಮಾಡಿದ್ದು, ನನಗೂ ಹೇರ್‌ ಕಟಿಂಗ್‌ಗಿಂತ ಮೊದಲು ಮತ್ತು ನಂತರ ಫೋಟೋ ಕ್ಲಿಕ್ಕಿಸಿಕೊಳ್ಳಬೇಕೆನಿಸುತ್ತಿದೆ ಎಂದಿದ್ದಾರೆ. ಅಂದ ಹಾಗೆ ಇತ್ತೀಚೆಗಷ್ಟೇ ಪ್ರಸಾರವಾದ ಬ್ರೀಥ್‌: ‘ಇನ್‌ಟೂ ದಿ ಶ್ಯಾಡೋ’ ವೆಬ್‌ ಸಿರೀಸ್‌ ಮುಗಿಸಿರುವ ಅಭಿಷೇಕ್‌, ತಮ್ಮ ಮುಂದಿನ ಚಿತ್ರಗಳಾದ ‘ ದಿ ಬಿಗ್‌ ಬುಲ್‌’, ಪತ್ನಿ ಐಶ್ವರ್ಯ ರೈ-ಬಚ್ಚನ್‌ ಜತೆಗಿನ ‘ಗುಲಾಬ್‌ ಜಾಮೂನ್‌’ ಹಾಗೂ ‘ಲುಡೋ’ ಚಿತ್ರಗಳತ್ತ ಗಮನ ಹರಿಸಿದ್ದು, ಶೀಘ್ರದಲ್ಲಿಯೇ ತೆರೆ ಕಾಣಲಿವೆ.

https://www.instagram.com/p/CEjKnaKpjfK/?utm_source=ig_embed

Published On - 1:36 pm, Tue, 1 September 20

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ