AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಶಾನ ಜಾಗದಲ್ಲಿ ಗಿಡ ನೆಡಲು ಹೋಗಿದ್ದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ ನಿಂದನೆ..

ನೆಲಮಂಗಲ: ಅಂತ್ಯಕ್ರಿಯೆ ಸಮಯದಲ್ಲಿ ಬಂದ ಜನರಿಗೆ ನೆರಳಾಗಿರಲಿ ಎಂದು, ಊರಿನ ಸ್ಮಶಾನ ಜಾಗದಲ್ಲಿ ಗಿಡ ನೆಡಲು ಹೋಗಿದ್ದ, ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗೌರಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅದೇ ಗ್ರಾಮದ ರುದ್ರೇಶ್ ಎಂಬ ವ್ಯಕ್ತಿ ತಮ್ಮ ಸ್ವಂತ ಖರ್ಚಿನಲ್ಲಿ 30 ಹೊಂಗೆ ಸಸಿಗಳನ್ನು ಖರೀದಿ ಮಾಡಿ, ಊರ ಹೊರಗಿದ್ದ ಸ್ಮಶಾನದಲ್ಲಿ, ಆ ಗಿಡಗಳನ್ನು ನೆಡಲು ತೆರಳಿದ್ದರು. ಈ ವೇಳೆ ಅದೇ ಗ್ರಾಮದ […]

ಸ್ಮಶಾನ ಜಾಗದಲ್ಲಿ ಗಿಡ ನೆಡಲು ಹೋಗಿದ್ದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ ನಿಂದನೆ..
ಸಾಧು ಶ್ರೀನಾಥ್​
|

Updated on:Aug 24, 2020 | 1:06 PM

Share

ನೆಲಮಂಗಲ: ಅಂತ್ಯಕ್ರಿಯೆ ಸಮಯದಲ್ಲಿ ಬಂದ ಜನರಿಗೆ ನೆರಳಾಗಿರಲಿ ಎಂದು, ಊರಿನ ಸ್ಮಶಾನ ಜಾಗದಲ್ಲಿ ಗಿಡ ನೆಡಲು ಹೋಗಿದ್ದ, ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗೌರಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅದೇ ಗ್ರಾಮದ ರುದ್ರೇಶ್ ಎಂಬ ವ್ಯಕ್ತಿ ತಮ್ಮ ಸ್ವಂತ ಖರ್ಚಿನಲ್ಲಿ 30 ಹೊಂಗೆ ಸಸಿಗಳನ್ನು ಖರೀದಿ ಮಾಡಿ, ಊರ ಹೊರಗಿದ್ದ ಸ್ಮಶಾನದಲ್ಲಿ, ಆ ಗಿಡಗಳನ್ನು ನೆಡಲು ತೆರಳಿದ್ದರು.

ಈ ವೇಳೆ ಅದೇ ಗ್ರಾಮದ ನಂಜಪ್ಪ ಹಾಗೂ ಆತನ ಕುಟುಂಬಸ್ಥರು, ರುದ್ರೇಶ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಗಿಡ ನೆಡುವುದನ್ನು ತಡೆಹಿಡಿದಿದ್ದಾರೆ. ಈ ಹಿನ್ನೆಲೆಯಿಂದಾಗಿ ರುದ್ರೇಶ್ ಅವರು ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ನಂಜಪ್ಪ ಹಾಗೂ ಕುಟುಂಬದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Published On - 12:00 pm, Mon, 24 August 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ