AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KIADB ವಿಶೇಷ ಭೂಸ್ವಾಧೀನಾಧಿಕಾರಿ ಮನೆಗಳ ಮೇಲೆ ಎಸಿಬಿ ದಾಳಿ

ಮಂಗಳೂರು: KIADB ವಿಶೇಷ ಭೂಸ್ವಾಧೀನಾಧಿಕಾರಿ ಮನೆಗಳ ಮೇಲೆ ಎಸಿಬಿ ದಾಳಿ ನಡೆಸಿದೆ. ಮಂಗಳೂರು, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಕಡೆ ಏಕಕಾಲಕ್ಕೆ ಮಂಗಳೂರು ಎಸಿಬಿ ಎಸ್ಪಿ ಉಮಾಪ್ರಶಾಂತ್, ಡಿವೈಎಸ್ಪಿ ಮಂಜುನಾಥ್, ಇನ್ಸ್ ಪೆಕ್ಟರ್ ಯೋಗೀಶ್ ನಾಯ್ಕ್ ನೇತೃತ್ವದ ತಂಡ ದಾಳಿ ಮಾಡಿದೆ. ವಿಶೇಷ ಭೂಸ್ವಾಧೀನಾಧಿಕಾರಿ ದಾಸೇಗೌಡ ಮನೆಗಳಲ್ಲಿ ಎಸಿಬಿ ಶೋಧ ಕಾರ್ಯ ಮುಂದುವರೆಸಿದೆ. ಮಂಗಳೂರಿನಲ್ಲಿ ಡಿಸೆಂಬರ್ 19 ರಂದು 5 ಲಕ್ಷ ಲಂಚ ಸ್ವೀಕರಿಸಿ ವಿಶೇಷ ಭೂಸ್ವಾಧೀನಾಧಿಕಾರಿ ದಾಸೇಗೌಡ ಎಸಿಬಿ ಬಲೆಗೆ ಬಿದ್ದಿದ್ದರು. ಕೊರೊನಾದಿಂದ ಕಾರ್ಯಾಚರಣೆ ಮುಂದೂಡಲಾಗಿತ್ತು. […]

KIADB ವಿಶೇಷ ಭೂಸ್ವಾಧೀನಾಧಿಕಾರಿ ಮನೆಗಳ ಮೇಲೆ ಎಸಿಬಿ ದಾಳಿ
ಆಯೇಷಾ ಬಾನು
|

Updated on:Jun 12, 2020 | 2:18 PM

Share

ಮಂಗಳೂರು: KIADB ವಿಶೇಷ ಭೂಸ್ವಾಧೀನಾಧಿಕಾರಿ ಮನೆಗಳ ಮೇಲೆ ಎಸಿಬಿ ದಾಳಿ ನಡೆಸಿದೆ. ಮಂಗಳೂರು, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಕಡೆ ಏಕಕಾಲಕ್ಕೆ ಮಂಗಳೂರು ಎಸಿಬಿ ಎಸ್ಪಿ ಉಮಾಪ್ರಶಾಂತ್, ಡಿವೈಎಸ್ಪಿ ಮಂಜುನಾಥ್, ಇನ್ಸ್ ಪೆಕ್ಟರ್ ಯೋಗೀಶ್ ನಾಯ್ಕ್ ನೇತೃತ್ವದ ತಂಡ ದಾಳಿ ಮಾಡಿದೆ. ವಿಶೇಷ ಭೂಸ್ವಾಧೀನಾಧಿಕಾರಿ ದಾಸೇಗೌಡ ಮನೆಗಳಲ್ಲಿ ಎಸಿಬಿ ಶೋಧ ಕಾರ್ಯ ಮುಂದುವರೆಸಿದೆ.

ಮಂಗಳೂರಿನಲ್ಲಿ ಡಿಸೆಂಬರ್ 19 ರಂದು 5 ಲಕ್ಷ ಲಂಚ ಸ್ವೀಕರಿಸಿ ವಿಶೇಷ ಭೂಸ್ವಾಧೀನಾಧಿಕಾರಿ ದಾಸೇಗೌಡ ಎಸಿಬಿ ಬಲೆಗೆ ಬಿದ್ದಿದ್ದರು. ಕೊರೊನಾದಿಂದ ಕಾರ್ಯಾಚರಣೆ ಮುಂದೂಡಲಾಗಿತ್ತು. ಹೀಗಾಗಿ ಅಕ್ರಮ ಆಸ್ತಿಗಳಿಕೆ ಆರೋಪದಡಿ ಎಸಿಬಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದೆ. ಈ ವೇಳೆ ಅಪಾರ ಪ್ರಮಾಣದ ಆಸ್ತಿಪಾಸ್ತಿ ಪತ್ತೆಯಾಗಿದೆ.

ಸದ್ಯ ಲಂಚ ಸ್ವೀಕಾರ ಆರೋಪದಡಿ ದಾಸೇಗೌಡ ಅಮಾನತಿನಲ್ಲಿದ್ದಾರೆ. ಮಂಗಳೂರಿನಲ್ಲಿ 1 ಫ್ಲ್ಯಾಟ್​ ಸೇರಿ ಮೂರ್ನಾಲ್ಕು ಮನೆಯಲ್ಲಿ ಶೋಧ ಕಾರ್ಯ ನಡೆದಿದೆ. ಬೆಂಗಳೂರು ಸೇರಿ ವಿವಿಧ ಕಡೆ 11 ಸೈಟ್, ಚಿನ್ನಾಭರಣ ಪತ್ತೆಯಾಗಿದೆ. ಹಾಗೂ ಮಂಡ್ಯದ ಕಾವೇರಿ ನಗರದ ನಿವಾಸದ ಮೇಲೂ ಎಸಿಬಿ ದಾಳಿ ನಡೆಸಿದೆ. ಅಲ್ಲದೆ ಮಂಡ್ಯದ ಚಾಮುಂಡೇಶ್ವರಿ ನಗರದಲ್ಲಿರುವ ದಾಸೇಗೌಡ ಆಡಿಟರ್ ಕುಮಾರ್ ಮನೆಯ ಮೇಲೆ ದಾಳಿ ನಡೆದಿದೆ.

Published On - 10:05 am, Fri, 12 June 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!