AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಗೂರು ಜಮೀನು RTCಗೆ 7 ಲಕ್ಷ ರೂ ಲಂಚ: ತಹಶೀಲ್ದಾರ್ ಲಕ್ಷ್ಮೀ ACB ಬಲೆಗೆ

ಬೆಂಗಳೂರು: ದಕ್ಷಿಣ ತಾಲೂಕಿನ ವಿಶೇಷ ತಹಶೀಲ್ದಾರ್​ ACB ಬಲೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಸುಮಾರು 5 ಲಕ್ಷ ರೂಪಾಯಿ ಲಂಚವನ್ನು ಸ್ವೀಕರಿಸುತ್ತಿದ್ದಾಗ ಅಧಿಕಾರಿ ACB ಬಲೆಗೆ ಬಿದ್ದಿದ್ದಾರೆ. ವಿಶೇಷ ತಹಶೀಲ್ದಾರ್​ ಲಕ್ಷ್ಮೀ ಜೊತೆಗೆ ಶಿರಸ್ತೆದಾರ ಪ್ರಸನ್ನ ಸಹ ಲಂಚ ಸ್ವೀಕರಿಸುವ ವೇಳೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಜಮೀನಿನ RTC ಮಾಡಿಕೊಡುವುದಕ್ಕೆ ಅಧಿಕಾರಿಗಳು 7 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ. ಬೇಗೂರಿನ ಆಜಂ ಪಾಷಾರಿಂದ 7 ಲಕ್ಷದ ಪೈಕಿ 5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಗಳು […]

ಬೇಗೂರು ಜಮೀನು RTCಗೆ 7 ಲಕ್ಷ ರೂ ಲಂಚ: ತಹಶೀಲ್ದಾರ್ ಲಕ್ಷ್ಮೀ ACB ಬಲೆಗೆ
KUSHAL V
| Edited By: ಸಾಧು ಶ್ರೀನಾಥ್​|

Updated on: Oct 06, 2020 | 5:59 PM

Share

ಬೆಂಗಳೂರು: ದಕ್ಷಿಣ ತಾಲೂಕಿನ ವಿಶೇಷ ತಹಶೀಲ್ದಾರ್​ ACB ಬಲೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಸುಮಾರು 5 ಲಕ್ಷ ರೂಪಾಯಿ ಲಂಚವನ್ನು ಸ್ವೀಕರಿಸುತ್ತಿದ್ದಾಗ ಅಧಿಕಾರಿ ACB ಬಲೆಗೆ ಬಿದ್ದಿದ್ದಾರೆ.

ವಿಶೇಷ ತಹಶೀಲ್ದಾರ್​ ಲಕ್ಷ್ಮೀ ಜೊತೆಗೆ ಶಿರಸ್ತೆದಾರ ಪ್ರಸನ್ನ ಸಹ ಲಂಚ ಸ್ವೀಕರಿಸುವ ವೇಳೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಜಮೀನಿನ RTC ಮಾಡಿಕೊಡುವುದಕ್ಕೆ ಅಧಿಕಾರಿಗಳು 7 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ.

ಬೇಗೂರಿನ ಆಜಂ ಪಾಷಾರಿಂದ 7 ಲಕ್ಷದ ಪೈಕಿ 5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ. ACB Dy SP ತಮ್ಮಣ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

Follow Us
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರ ಪ್ರತಿಭಟನೆ
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರ ಪ್ರತಿಭಟನೆ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು