AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟದಲ್ಲೂ ಲಂಚಕ್ಕೆ ಕೈಚಾಚಿದ್ದ ಅಧಿಕಾರಿ ACB ಬಲೆಗೆ

ಗದಗ: ಕೊರೊನಾ ಸಂಕಷ್ಟದ ಸಮಯದಲ್ಲೂ ಲಂಚಕ್ಕೆ ಕೈಚಾಚಿದ್ದ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. 40 ಸಾವಿರ ಲಂಚ ಪಡೆಯುವಾಗ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಜಾಕೀರ್ ಹುಸೇನ್ ಕುಕನೂರ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. 3 ಲಕ್ಷ ಸಬ್ಸಿಡಿ ಹಣದ ಚೆಕ್ ನೀಡಲು 40 ಸಾವಿರ ಹಣಕ್ಕೆ ಅಧಿಕಾರಿ ಬೇಡಿಕೆ ಇಟ್ಟಿದ್ದ. ನರಗುಂದ ಪಟ್ಟಣದ ಫಾರೂಕ್ ಅಹಮದ್ ದೂರಿನ ಮೇರೆಗೆ ಎಸಿಬಿ ಡಿವೈಎಸ್​ಪಿ ವಾಸುದೇವ ರಾಮ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಜಾಕೀರ್ ಹುಸೇನ್ ಹಾಗೂ ಕಂಪ್ಯೂಟರ್ ಆಪರೇಟರ್ […]

ಕೊರೊನಾ ಸಂಕಷ್ಟದಲ್ಲೂ ಲಂಚಕ್ಕೆ ಕೈಚಾಚಿದ್ದ ಅಧಿಕಾರಿ ACB ಬಲೆಗೆ
ಸಾಧು ಶ್ರೀನಾಥ್​
| Edited By: |

Updated on: May 26, 2020 | 4:36 PM

Share

ಗದಗ: ಕೊರೊನಾ ಸಂಕಷ್ಟದ ಸಮಯದಲ್ಲೂ ಲಂಚಕ್ಕೆ ಕೈಚಾಚಿದ್ದ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. 40 ಸಾವಿರ ಲಂಚ ಪಡೆಯುವಾಗ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಜಾಕೀರ್ ಹುಸೇನ್ ಕುಕನೂರ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ.

3 ಲಕ್ಷ ಸಬ್ಸಿಡಿ ಹಣದ ಚೆಕ್ ನೀಡಲು 40 ಸಾವಿರ ಹಣಕ್ಕೆ ಅಧಿಕಾರಿ ಬೇಡಿಕೆ ಇಟ್ಟಿದ್ದ. ನರಗುಂದ ಪಟ್ಟಣದ ಫಾರೂಕ್ ಅಹಮದ್ ದೂರಿನ ಮೇರೆಗೆ ಎಸಿಬಿ ಡಿವೈಎಸ್​ಪಿ ವಾಸುದೇವ ರಾಮ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಜಾಕೀರ್ ಹುಸೇನ್ ಹಾಗೂ ಕಂಪ್ಯೂಟರ್ ಆಪರೇಟರ್ ಅಕ್ಬರ್ ಕೂಡಾ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಹಲವಾರು ಫಲಾನುಭವಿಗಳ ಚೆಕ್​ಗಳು ನೀಡದೇ ಕಚೇರಿಯಲ್ಲಿ ಇಟ್ಟುಕೊಂಡಿರುವುದು ಬೆಳಕಿಗೆ ಬಂದಿದೆ.

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​