AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟದಲ್ಲೂ ಲಂಚಕ್ಕೆ ಕೈಚಾಚಿದ್ದ ಅಧಿಕಾರಿ ACB ಬಲೆಗೆ

ಗದಗ: ಕೊರೊನಾ ಸಂಕಷ್ಟದ ಸಮಯದಲ್ಲೂ ಲಂಚಕ್ಕೆ ಕೈಚಾಚಿದ್ದ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. 40 ಸಾವಿರ ಲಂಚ ಪಡೆಯುವಾಗ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಜಾಕೀರ್ ಹುಸೇನ್ ಕುಕನೂರ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. 3 ಲಕ್ಷ ಸಬ್ಸಿಡಿ ಹಣದ ಚೆಕ್ ನೀಡಲು 40 ಸಾವಿರ ಹಣಕ್ಕೆ ಅಧಿಕಾರಿ ಬೇಡಿಕೆ ಇಟ್ಟಿದ್ದ. ನರಗುಂದ ಪಟ್ಟಣದ ಫಾರೂಕ್ ಅಹಮದ್ ದೂರಿನ ಮೇರೆಗೆ ಎಸಿಬಿ ಡಿವೈಎಸ್​ಪಿ ವಾಸುದೇವ ರಾಮ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಜಾಕೀರ್ ಹುಸೇನ್ ಹಾಗೂ ಕಂಪ್ಯೂಟರ್ ಆಪರೇಟರ್ […]

ಕೊರೊನಾ ಸಂಕಷ್ಟದಲ್ಲೂ ಲಂಚಕ್ಕೆ ಕೈಚಾಚಿದ್ದ ಅಧಿಕಾರಿ ACB ಬಲೆಗೆ
ಸಾಧು ಶ್ರೀನಾಥ್​
| Edited By: |

Updated on: May 26, 2020 | 4:36 PM

Share

ಗದಗ: ಕೊರೊನಾ ಸಂಕಷ್ಟದ ಸಮಯದಲ್ಲೂ ಲಂಚಕ್ಕೆ ಕೈಚಾಚಿದ್ದ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. 40 ಸಾವಿರ ಲಂಚ ಪಡೆಯುವಾಗ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಜಾಕೀರ್ ಹುಸೇನ್ ಕುಕನೂರ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ.

3 ಲಕ್ಷ ಸಬ್ಸಿಡಿ ಹಣದ ಚೆಕ್ ನೀಡಲು 40 ಸಾವಿರ ಹಣಕ್ಕೆ ಅಧಿಕಾರಿ ಬೇಡಿಕೆ ಇಟ್ಟಿದ್ದ. ನರಗುಂದ ಪಟ್ಟಣದ ಫಾರೂಕ್ ಅಹಮದ್ ದೂರಿನ ಮೇರೆಗೆ ಎಸಿಬಿ ಡಿವೈಎಸ್​ಪಿ ವಾಸುದೇವ ರಾಮ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಜಾಕೀರ್ ಹುಸೇನ್ ಹಾಗೂ ಕಂಪ್ಯೂಟರ್ ಆಪರೇಟರ್ ಅಕ್ಬರ್ ಕೂಡಾ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಹಲವಾರು ಫಲಾನುಭವಿಗಳ ಚೆಕ್​ಗಳು ನೀಡದೇ ಕಚೇರಿಯಲ್ಲಿ ಇಟ್ಟುಕೊಂಡಿರುವುದು ಬೆಳಕಿಗೆ ಬಂದಿದೆ.

Follow Us
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು