AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸಿಎಫ್ ಶಿವಶಂಕರ್ ಮನೆ ಮೇಲೆ ಎಸಿಬಿ ದಾಳಿ: ₹ 3.79 ಕೋಟಿ ಮೌಲ್ಯದ ಆಸ್ತಿ ಪತ್ತೆ

ಮೈಸೂರು ಅರಣ್ಯ ಭವನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ಶಿವಶಂಕರ್ ಕರ್ತವ್ಯ ನಿರ್ವಹಿಸುತ್ತಿದ್ದರು. ಶಿವಶಂಕರ್​ ಹಾಗೂ ಕುಟುಂಬಸ್ಥರ ಹೆಸರಿನಲ್ಲಿ ಆದಾಯಕ್ಕಿಂತ ಮೂರುಪಟ್ಟು ಹೆಚ್ಚಿನ ಆಸ್ತಿ ಇದ್ದುದು ಎಸಿಬಿ ಕಾರ್ಯಾಚರಣೆ ಸಂದರ್ಭ ಬೆಳಕಿಗೆ ಬಂದಿದೆ.

ಎಸಿಎಫ್ ಶಿವಶಂಕರ್ ಮನೆ ಮೇಲೆ ಎಸಿಬಿ ದಾಳಿ: ₹ 3.79 ಕೋಟಿ ಮೌಲ್ಯದ ಆಸ್ತಿ ಪತ್ತೆ
ಎಸಿಎಫ್ ಶಿವಶಂಕರ್ ಮನೆ
shruti hegde
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 20, 2020 | 4:00 PM

Share

ಮೈಸೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಮೇಲೆ ಮೈಸೂರು ಅರಣ್ಯ ಭವನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ (ಎಸಿಎಫ್) ಕಾರ್ಯ ನಿರ್ವಹಿಸುತ್ತಿರುವ  ಶಿವಶಂಕರ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ಭಾನುವಾರ ದಾಳಿ ನಡೆಸಿದರು. ಏಕಕಾಲದಲ್ಲಿ 5 ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಯಿತು.

ಶಿವಶಂಕರ್ ಹಾಗೂ ಕುಟುಂಬಸ್ಥರ ಹೆಸರಿನಲ್ಲಿ ಆದಾಯಕ್ಕಿಂತ ಮೂರುಪಟ್ಟು ಹೆಚ್ಚಿನ ಆಸ್ತಿ ಕಂಡು ಬಂದಿದೆ. ಕಾರ್ಯಾಚರಣೆ ವೇಳೆ 45ಕ್ಕೂ ಹೆಚ್ಚು ಎಕರೆ ಜಮೀನು ಹಾಗೂ 16ಕ್ಕೂ ಹೆಚ್ಚು ನಿವೇಶನಗಳನ್ನು ಶಿವಶಂಕರ್ ಹೊಂದಿರುವುದು ಪತ್ತೆಯಾಯಿತು. ಒಟ್ಟು ₹ 3.79 ಕೋಟಿ ಮೌಲ್ಯದ ಆಸ್ತಿ ಹಾಗೂ ₹ 18 ಲಕ್ಷ ನಗದು ಪತ್ತೆಯಾಗಿದೆ.

ಎಸಿಬಿ ಎಸ್​ಪಿ ಡಾ. ಸುಮನ್ ಡಿ ಪನೆಕರ್ ಮಾರ್ಗದರ್ಶನದಲ್ಲಿ, ಡಿವೈಎಸ್‌ಪಿ ಎಚ್​.ಪರಶುರಾಮಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ನಜರ್‌ಬಾದ್, ಸರಸ್ವತಿಪುರಂ, ಜೆ.ಸಿ. ಬಡಾವಣೆ, ಮಳವಳ್ಳಿ ಕಚೇರಿಯಲ್ಲಿ ಶೋಧ ಕಾರ್ಯಾಚರಣೆ ನಡೆಯಿತು.

ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ