
ಕೊಡಗು: ಕೊರೊನಾ ಲಾಕ್ಡೌನ್ ಸಂದರ್ಭದಲ್ಲೂ ನಿರಾಶ್ರಿತರಿಗೆ ಮನೆ ಕೊಡಿಸುವುದಾಗಿ ಹೇಳಿ ಲಂಚಕ್ಕೆ ಕೈಚಾಚಿದ್ದ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. 20 ಸಾವಿರ ಲಂಚ ಸ್ವೀಕರಿಸುವ ವೇಳೆ ಮಡಿಕೇರಿ ನಗರಸಭೆ ಬಿಲ್ ಕಲೆಕ್ಟರ್ ಲೋಹಿತ್ ಎಸಿಬಿ ಖೆಡ್ಡಾಗೆ ಬಿದ್ದಿದ್ದಾರೆ.
Published On - 6:00 pm, Fri, 5 June 20