AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲೂ ಭೂ‘ಸ್ವಾಹಾ’ ಅಧಿಕಾರಿಯಾಗಿದ್ದ ಡಾ. ಸುಧಾ!

ಕೆಎಎಸ್ ಅಧಿಕಾರಿ ಡಾ. ಸುಧಾ ಮನೆ ಮೇಲೆ ಎಸಿಬಿ ದಾಳಿ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯದ ಹಲವೆಡೆ ಡಾ.ಸುಧಾ ಅವರ ಆಸ್ತಿಯ ಮೇಲೆ ದಾಳಿ ಮಾಡಿರುವ ಎಸಿಬಿ ಅಧಿಕಾರಿಗಳಿಗೆ ಶಾಕ್​ ಮೇಲೆ ಶಾಕ್​ ಎದುರಾಗುತ್ತಿದೆ. ಹೊದಲೆಲ್ಲಾ ಅಕ್ರಮ ಆಸ್ತಿ ಮಾಡೋದೆ ಕಾಯಕ, ಗಂಡನ ಹೆಸರಿನಲ್ಲಿ ಹತ್ತಾರು ಉದ್ಯಮ: ಉಡುಪಿಯಲ್ಲಿರುವ ಡಾ. ಸುಧಾ ಪತಿ ಮನೆಯಲ್ಲೂ ಪರಿಶೀಲನೆ ನಡೆಸಿರುವ ಎಸಿಬಿ ಅಧಿಕಾರಿಗಳಿಗೆ ಅಪಾರ ಪ್ರಮಾಣದ ಆಸ್ತಿಯ ದಾಖಲೆಗಳು ಪತ್ತೆಯಾಗಿವೆ. ಕುಂದಾಪುರದ ಕಂದಾವರದಲ್ಲಿ ಡಾ.ಸುಧಾ ಅವರಿಗೆ ₹1.5 ಕೋಟಿ ಬೆಲೆಯ ಆಸ್ತಿ […]

ಉಡುಪಿಯಲ್ಲೂ ಭೂ‘ಸ್ವಾಹಾ’ ಅಧಿಕಾರಿಯಾಗಿದ್ದ ಡಾ. ಸುಧಾ!
ಪೃಥ್ವಿಶಂಕರ
|

Updated on:Nov 07, 2020 | 1:56 PM

Share

ಕೆಎಎಸ್ ಅಧಿಕಾರಿ ಡಾ. ಸುಧಾ ಮನೆ ಮೇಲೆ ಎಸಿಬಿ ದಾಳಿ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯದ ಹಲವೆಡೆ ಡಾ.ಸುಧಾ ಅವರ ಆಸ್ತಿಯ ಮೇಲೆ ದಾಳಿ ಮಾಡಿರುವ ಎಸಿಬಿ ಅಧಿಕಾರಿಗಳಿಗೆ ಶಾಕ್​ ಮೇಲೆ ಶಾಕ್​ ಎದುರಾಗುತ್ತಿದೆ.

ಹೊದಲೆಲ್ಲಾ ಅಕ್ರಮ ಆಸ್ತಿ ಮಾಡೋದೆ ಕಾಯಕ, ಗಂಡನ ಹೆಸರಿನಲ್ಲಿ ಹತ್ತಾರು ಉದ್ಯಮ:

ಉಡುಪಿಯಲ್ಲಿರುವ ಡಾ. ಸುಧಾ ಪತಿ ಮನೆಯಲ್ಲೂ ಪರಿಶೀಲನೆ ನಡೆಸಿರುವ ಎಸಿಬಿ ಅಧಿಕಾರಿಗಳಿಗೆ ಅಪಾರ ಪ್ರಮಾಣದ ಆಸ್ತಿಯ ದಾಖಲೆಗಳು ಪತ್ತೆಯಾಗಿವೆ. ಕುಂದಾಪುರದ ಕಂದಾವರದಲ್ಲಿ ಡಾ.ಸುಧಾ ಅವರಿಗೆ ₹1.5 ಕೋಟಿ ಬೆಲೆಯ ಆಸ್ತಿ ಇದೆ ಎಂಬುದು ತಿಳಿದುಬಂದಿದೆ. ಬ್ರಹ್ಮಾವರದ ವಡ್ಡರ್ಸೆಯಲ್ಲಿರುವ ಸೈಟ್ ಬೆಲೆಯೇ 82 ಲಕ್ಷ ರೂ ಆಗಿದೆ.

ಡಾ.ಸುಧಾ ಹೊದಲೆಲ್ಲಾ ಅಕ್ರಮವಾಗಿ ಆಸ್ತಿ ಮಾಡಿರುವುದು ಬೆಳಕಿಗೆ ಬರುತ್ತಿದ್ದು, ಈ ಮೊದಲು ಡಾ.ಸುಧಾ ಉಡುಪಿಯಲ್ಲೂ ಕೆಲಕಾಲ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಆ ವೇಳೆ ಡಾ.ಸುಧಾ ಹಲವಾರು ಕಡೆ ಹಣ ಹೂಡಿಕೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ಜೊತೆಗೆ ಗಂಡನ ಹೆಸರಿನಲ್ಲಿ ಹತ್ತಾರು ಉದ್ಯಮ ಹೊಂದಿರುವುದು ಬಹಿರಂಗವಾಗಿದೆ.

ಬೆಂಗಳೂರಿನ ಎಸಿಬಿ ಅಧಿಕಾರಿ ಬಾಲಕೃಷ್ಣ ನೇತೃತ್ವದಲ್ಲಿ ಉಡುಪಿಯಲ್ಲಿ ದಾಳಿ ನಡೆಸಲಾಗಿದ್ದು, ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನಲ್ಲಿರುವ ಚಾಂತಾರಿನ ದೇವದಾಸ್ ಶೆಟ್ಟಿ ಎಂಬವರ ಮನೆಯಲ್ಲಿ ತಪಾಸಣೆ ನಡೆಸಲಾಗುತ್ತಿದೆ. ದೇವದಾಸ್ ಶೆಟ್ಟಿ ಡಾ. ಸುಧಾ ಪತಿಯ ಗೆಳೆಯ ಎಂಬುದು ತಿಳಿದುಬಂದಿದೆ. ಈ ತನಿಖೆಗೆ ಉಡುಪಿ ಎಸಿಬಿ ಅಧಿಕಾರಿ ಸತೀಶ್, ಚಂದ್ರಕಲಾ ಸಾಥ್ ನೀಡಿದ್ದಾರೆ.

Published On - 1:54 pm, Sat, 7 November 20

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ