AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಲಹಂಕ ಭೂಸ್ವಾಧೀನಾಧಿಕಾರಿಯಾಗಿದ್ದ ಡಾ. ಸುಧಾ ಮನೆ ACB ರೇಡ್; ಮನೆಯಲ್ಲಿ ‘ಚಿನ್ನದ ಗಣಿ’

ಬೆಂಗಳೂರು: ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಆಡಳಿತಾಧಿಕಾರಿ ಡಾ. ಬಿ. ಸುಧಾ ಅವರ ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿರುವ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ. ಏಕಕಾಲದಲ್ಲಿ 6 ಕಡೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಯಲಹಂಕದಲ್ಲಿರುವ ಫ್ಲ್ಯಾಟ್, ಬ್ಯಾಟರಾಯನಪುರ ಮನೆ ಬಿಇಎಂಎಲ್‌ನಲ್ಲಿರುವ ಮನೆ, ಶಾಂತಿನಗರದಲ್ಲಿರುವ ಕಚೇರಿ, ಉಡುಪಿ ಜಿಲ್ಲೆ ಹೆಬ್ರಿಯ ತೆಂಕಬೆಟ್ಟಿನ ಮನೆ ಮೇಲೆ ದಾಳಿ ಮಾಡಿದ್ದಾರೆ. ಈ ಹಿಂದೆ ಭೂಸ್ವಾಧೀನಾಧಿಕಾರಿಯಾಗಿದ್ದ ಡಾ.ಸುಧಾ ಅವರ ಮೇಲೆ ಅಕ್ರಮ ಆಸ್ತಿ ಗಳಿಕೆ, ಅವ್ಯವಹಾರ ಆರೋಪ ಕೇಳಿಬಂದಿತ್ತು. ಜೊತೆಗೆ ಡಾ.ಬಿ.ಸುಧಾ […]

ಯಲಹಂಕ ಭೂಸ್ವಾಧೀನಾಧಿಕಾರಿಯಾಗಿದ್ದ ಡಾ. ಸುಧಾ ಮನೆ ACB ರೇಡ್; ಮನೆಯಲ್ಲಿ ‘ಚಿನ್ನದ ಗಣಿ’
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on:Nov 07, 2020 | 11:52 AM

Share

ಬೆಂಗಳೂರು: ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಆಡಳಿತಾಧಿಕಾರಿ ಡಾ. ಬಿ. ಸುಧಾ ಅವರ ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿರುವ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ.

ಏಕಕಾಲದಲ್ಲಿ 6 ಕಡೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಯಲಹಂಕದಲ್ಲಿರುವ ಫ್ಲ್ಯಾಟ್, ಬ್ಯಾಟರಾಯನಪುರ ಮನೆ ಬಿಇಎಂಎಲ್‌ನಲ್ಲಿರುವ ಮನೆ, ಶಾಂತಿನಗರದಲ್ಲಿರುವ ಕಚೇರಿ, ಉಡುಪಿ ಜಿಲ್ಲೆ ಹೆಬ್ರಿಯ ತೆಂಕಬೆಟ್ಟಿನ ಮನೆ ಮೇಲೆ ದಾಳಿ ಮಾಡಿದ್ದಾರೆ.

ಈ ಹಿಂದೆ ಭೂಸ್ವಾಧೀನಾಧಿಕಾರಿಯಾಗಿದ್ದ ಡಾ.ಸುಧಾ ಅವರ ಮೇಲೆ ಅಕ್ರಮ ಆಸ್ತಿ ಗಳಿಕೆ, ಅವ್ಯವಹಾರ ಆರೋಪ ಕೇಳಿಬಂದಿತ್ತು. ಜೊತೆಗೆ ಡಾ.ಬಿ.ಸುಧಾ ಪರಿಚಯಸ್ಥರ ಮನೆಗಳ ಮೇಲೂ ದಾಳಿ ನಡೆಸಲಾಗಿದ್ದು, ಬೆಂಗಳೂರಿನ ಓರ್ವ ಹಾಗೂ ಮೈಸೂರು, ಉಡುಪಿಯ ಓರ್ವರ ಮನೆ ಮೇಲೂ ದಾಳಿ ನಡೆದಿದೆ.

ಎಸಿಬಿ ದಾಳಿಯ ವೇಳೆ ಡಾ.ಬಿ.ಸುಧಾ ಮನೆಯಲ್ಲಿ ಅಪಾರ ಪ್ರಮಾಣದ ಚಿನ್ನ ಪತ್ತೆಯಾಗಿದೆ. ಎಸಿಬಿ ಅಧಿಕಾರಿಗಳು ಪತ್ತೆಯಾದ ಚಿನ್ನಾಭರಣ ಒಂದೆಡೆ ಸೇರಿಸಿ ಈ ಬಗ್ಗೆ ಸುಧಾ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಸುಧಾ ಗೋಲ್ಡ್​ ಪ್ಯಾಲೆಸ್: ಪತಿರಾಯ ಸಿನಿ ನಿರ್ಮಾಪಕ! ACB ತನಿಖೆಯಿಂದ ಹೊರಬಂದ ಸತ್ಯವೇನು?

Published On - 10:29 am, Sat, 7 November 20

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ