AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಪ್ಪಾಯಿ ಬೆಳೆ ಸಹಾಯಧನ ಮಂಜೂರು‌ ಮಾಡಲು ಲಂಚ ಕೇಳಿದ ಅಧಿಕಾರಿ ACB‌ ಬಲೆಗೆ

ಗದಗ: ಜಿಲ್ಲೆಯ ಮುಂಡರಗಿ ಪಟ್ಟಣದ ತೋಟಗಾರಿಕೆ ಸಹಾಯಕ ಅಧಿಕಾರಿ ಸುರೇಶ್ ಹನುಮಂತಪ್ಪ ಬಾರಕೇರ್ ACB ಬಲೆಗೆ ಸಿಕ್ಕಿಬಿದ್ದಿದ್ದಾರೆ. ತಮ್ಮ ತೋಟಗಾರಿಕೆ ಕಚೇರಿಯಲ್ಲಿ 14 ಸಾವಿರ ರೂಪಾಯಿ ಲಂಚ‌ ಪಡೆಯುತ್ತಿದ್ದ ವೇಳೆ ಹನುಮಂತಪ್ಪ ಸಿಕ್ಕಿಬಿದ್ದಿದ್ದಾರೆ. ಹನುಮಂತಪ್ಪ, ಪಪ್ಪಾಯಿ ಬೆಳೆ ಸಹಾಯಧನ ಮಂಜೂರು‌ ಮಾಡಲು ರೈತರ ಬಳಿ ಲಂಚದ ಬೇಡಿಕೆಯಿಟ್ಟಿದ್ದಾರೆ. ಪ್ರತಿ ಹೆಕ್ಟೆರ್ ಪಪ್ಪಾಯಿಗೆ 1.75 ಲಕ್ಷ ರೂ ಸಹಾಯ ಧನ ಸರ್ಕಾರದ ವತಿಯಿಂದ ಸಿಗುತ್ತದೆ. 2 ಹೆಕ್ಟೆರ್ ಜಮೀನಿನಲ್ಲಿ ಪಪ್ಪಾಯಿ ಬೆಳೆ ಬೆಳೆಯಲು‌ ಸಹಾಯಧನ ಮಂಜೂರಾತಿಗೆ ಲಂಚ ಕೇಳಿದ್ದರಂತೆ. […]

ಪಪ್ಪಾಯಿ ಬೆಳೆ ಸಹಾಯಧನ ಮಂಜೂರು‌ ಮಾಡಲು ಲಂಚ ಕೇಳಿದ ಅಧಿಕಾರಿ ACB‌ ಬಲೆಗೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Sep 08, 2020 | 7:13 PM

Share

ಗದಗ: ಜಿಲ್ಲೆಯ ಮುಂಡರಗಿ ಪಟ್ಟಣದ ತೋಟಗಾರಿಕೆ ಸಹಾಯಕ ಅಧಿಕಾರಿ ಸುರೇಶ್ ಹನುಮಂತಪ್ಪ ಬಾರಕೇರ್ ACB ಬಲೆಗೆ ಸಿಕ್ಕಿಬಿದ್ದಿದ್ದಾರೆ. ತಮ್ಮ ತೋಟಗಾರಿಕೆ ಕಚೇರಿಯಲ್ಲಿ 14 ಸಾವಿರ ರೂಪಾಯಿ ಲಂಚ‌ ಪಡೆಯುತ್ತಿದ್ದ ವೇಳೆ ಹನುಮಂತಪ್ಪ ಸಿಕ್ಕಿಬಿದ್ದಿದ್ದಾರೆ.

ಹನುಮಂತಪ್ಪ, ಪಪ್ಪಾಯಿ ಬೆಳೆ ಸಹಾಯಧನ ಮಂಜೂರು‌ ಮಾಡಲು ರೈತರ ಬಳಿ ಲಂಚದ ಬೇಡಿಕೆಯಿಟ್ಟಿದ್ದಾರೆ. ಪ್ರತಿ ಹೆಕ್ಟೆರ್ ಪಪ್ಪಾಯಿಗೆ 1.75 ಲಕ್ಷ ರೂ ಸಹಾಯ ಧನ ಸರ್ಕಾರದ ವತಿಯಿಂದ ಸಿಗುತ್ತದೆ. 2 ಹೆಕ್ಟೆರ್ ಜಮೀನಿನಲ್ಲಿ ಪಪ್ಪಾಯಿ ಬೆಳೆ ಬೆಳೆಯಲು‌ ಸಹಾಯಧನ ಮಂಜೂರಾತಿಗೆ ಲಂಚ ಕೇಳಿದ್ದರಂತೆ. ಖಚಿತ ಮಾಹಿತಿಯ ಮೇರೆಗೆ ACB ಡಿವೈಎಸ್ಪಿ ವಾಸುದೇವರಾಮ್ ನೇತೃತ್ವದ ತಂಡ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ