AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಪ್ಪಾಯಿ ಬೆಳೆ ಸಹಾಯಧನ ಮಂಜೂರು‌ ಮಾಡಲು ಲಂಚ ಕೇಳಿದ ಅಧಿಕಾರಿ ACB‌ ಬಲೆಗೆ

ಗದಗ: ಜಿಲ್ಲೆಯ ಮುಂಡರಗಿ ಪಟ್ಟಣದ ತೋಟಗಾರಿಕೆ ಸಹಾಯಕ ಅಧಿಕಾರಿ ಸುರೇಶ್ ಹನುಮಂತಪ್ಪ ಬಾರಕೇರ್ ACB ಬಲೆಗೆ ಸಿಕ್ಕಿಬಿದ್ದಿದ್ದಾರೆ. ತಮ್ಮ ತೋಟಗಾರಿಕೆ ಕಚೇರಿಯಲ್ಲಿ 14 ಸಾವಿರ ರೂಪಾಯಿ ಲಂಚ‌ ಪಡೆಯುತ್ತಿದ್ದ ವೇಳೆ ಹನುಮಂತಪ್ಪ ಸಿಕ್ಕಿಬಿದ್ದಿದ್ದಾರೆ. ಹನುಮಂತಪ್ಪ, ಪಪ್ಪಾಯಿ ಬೆಳೆ ಸಹಾಯಧನ ಮಂಜೂರು‌ ಮಾಡಲು ರೈತರ ಬಳಿ ಲಂಚದ ಬೇಡಿಕೆಯಿಟ್ಟಿದ್ದಾರೆ. ಪ್ರತಿ ಹೆಕ್ಟೆರ್ ಪಪ್ಪಾಯಿಗೆ 1.75 ಲಕ್ಷ ರೂ ಸಹಾಯ ಧನ ಸರ್ಕಾರದ ವತಿಯಿಂದ ಸಿಗುತ್ತದೆ. 2 ಹೆಕ್ಟೆರ್ ಜಮೀನಿನಲ್ಲಿ ಪಪ್ಪಾಯಿ ಬೆಳೆ ಬೆಳೆಯಲು‌ ಸಹಾಯಧನ ಮಂಜೂರಾತಿಗೆ ಲಂಚ ಕೇಳಿದ್ದರಂತೆ. […]

ಪಪ್ಪಾಯಿ ಬೆಳೆ ಸಹಾಯಧನ ಮಂಜೂರು‌ ಮಾಡಲು ಲಂಚ ಕೇಳಿದ ಅಧಿಕಾರಿ ACB‌ ಬಲೆಗೆ
ಸಾಧು ಶ್ರೀನಾಥ್​
| Edited By: |

Updated on: Sep 08, 2020 | 7:13 PM

Share

ಗದಗ: ಜಿಲ್ಲೆಯ ಮುಂಡರಗಿ ಪಟ್ಟಣದ ತೋಟಗಾರಿಕೆ ಸಹಾಯಕ ಅಧಿಕಾರಿ ಸುರೇಶ್ ಹನುಮಂತಪ್ಪ ಬಾರಕೇರ್ ACB ಬಲೆಗೆ ಸಿಕ್ಕಿಬಿದ್ದಿದ್ದಾರೆ. ತಮ್ಮ ತೋಟಗಾರಿಕೆ ಕಚೇರಿಯಲ್ಲಿ 14 ಸಾವಿರ ರೂಪಾಯಿ ಲಂಚ‌ ಪಡೆಯುತ್ತಿದ್ದ ವೇಳೆ ಹನುಮಂತಪ್ಪ ಸಿಕ್ಕಿಬಿದ್ದಿದ್ದಾರೆ.

ಹನುಮಂತಪ್ಪ, ಪಪ್ಪಾಯಿ ಬೆಳೆ ಸಹಾಯಧನ ಮಂಜೂರು‌ ಮಾಡಲು ರೈತರ ಬಳಿ ಲಂಚದ ಬೇಡಿಕೆಯಿಟ್ಟಿದ್ದಾರೆ. ಪ್ರತಿ ಹೆಕ್ಟೆರ್ ಪಪ್ಪಾಯಿಗೆ 1.75 ಲಕ್ಷ ರೂ ಸಹಾಯ ಧನ ಸರ್ಕಾರದ ವತಿಯಿಂದ ಸಿಗುತ್ತದೆ. 2 ಹೆಕ್ಟೆರ್ ಜಮೀನಿನಲ್ಲಿ ಪಪ್ಪಾಯಿ ಬೆಳೆ ಬೆಳೆಯಲು‌ ಸಹಾಯಧನ ಮಂಜೂರಾತಿಗೆ ಲಂಚ ಕೇಳಿದ್ದರಂತೆ. ಖಚಿತ ಮಾಹಿತಿಯ ಮೇರೆಗೆ ACB ಡಿವೈಎಸ್ಪಿ ವಾಸುದೇವರಾಮ್ ನೇತೃತ್ವದ ತಂಡ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್