AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಪ್ಪಾಯಿ ಬೆಳೆ ಸಹಾಯಧನ ಮಂಜೂರು‌ ಮಾಡಲು ಲಂಚ ಕೇಳಿದ ಅಧಿಕಾರಿ ACB‌ ಬಲೆಗೆ

ಗದಗ: ಜಿಲ್ಲೆಯ ಮುಂಡರಗಿ ಪಟ್ಟಣದ ತೋಟಗಾರಿಕೆ ಸಹಾಯಕ ಅಧಿಕಾರಿ ಸುರೇಶ್ ಹನುಮಂತಪ್ಪ ಬಾರಕೇರ್ ACB ಬಲೆಗೆ ಸಿಕ್ಕಿಬಿದ್ದಿದ್ದಾರೆ. ತಮ್ಮ ತೋಟಗಾರಿಕೆ ಕಚೇರಿಯಲ್ಲಿ 14 ಸಾವಿರ ರೂಪಾಯಿ ಲಂಚ‌ ಪಡೆಯುತ್ತಿದ್ದ ವೇಳೆ ಹನುಮಂತಪ್ಪ ಸಿಕ್ಕಿಬಿದ್ದಿದ್ದಾರೆ. ಹನುಮಂತಪ್ಪ, ಪಪ್ಪಾಯಿ ಬೆಳೆ ಸಹಾಯಧನ ಮಂಜೂರು‌ ಮಾಡಲು ರೈತರ ಬಳಿ ಲಂಚದ ಬೇಡಿಕೆಯಿಟ್ಟಿದ್ದಾರೆ. ಪ್ರತಿ ಹೆಕ್ಟೆರ್ ಪಪ್ಪಾಯಿಗೆ 1.75 ಲಕ್ಷ ರೂ ಸಹಾಯ ಧನ ಸರ್ಕಾರದ ವತಿಯಿಂದ ಸಿಗುತ್ತದೆ. 2 ಹೆಕ್ಟೆರ್ ಜಮೀನಿನಲ್ಲಿ ಪಪ್ಪಾಯಿ ಬೆಳೆ ಬೆಳೆಯಲು‌ ಸಹಾಯಧನ ಮಂಜೂರಾತಿಗೆ ಲಂಚ ಕೇಳಿದ್ದರಂತೆ. […]

ಪಪ್ಪಾಯಿ ಬೆಳೆ ಸಹಾಯಧನ ಮಂಜೂರು‌ ಮಾಡಲು ಲಂಚ ಕೇಳಿದ ಅಧಿಕಾರಿ ACB‌ ಬಲೆಗೆ
ಸಾಧು ಶ್ರೀನಾಥ್​
| Edited By: |

Updated on: Sep 08, 2020 | 7:13 PM

Share

ಗದಗ: ಜಿಲ್ಲೆಯ ಮುಂಡರಗಿ ಪಟ್ಟಣದ ತೋಟಗಾರಿಕೆ ಸಹಾಯಕ ಅಧಿಕಾರಿ ಸುರೇಶ್ ಹನುಮಂತಪ್ಪ ಬಾರಕೇರ್ ACB ಬಲೆಗೆ ಸಿಕ್ಕಿಬಿದ್ದಿದ್ದಾರೆ. ತಮ್ಮ ತೋಟಗಾರಿಕೆ ಕಚೇರಿಯಲ್ಲಿ 14 ಸಾವಿರ ರೂಪಾಯಿ ಲಂಚ‌ ಪಡೆಯುತ್ತಿದ್ದ ವೇಳೆ ಹನುಮಂತಪ್ಪ ಸಿಕ್ಕಿಬಿದ್ದಿದ್ದಾರೆ.

ಹನುಮಂತಪ್ಪ, ಪಪ್ಪಾಯಿ ಬೆಳೆ ಸಹಾಯಧನ ಮಂಜೂರು‌ ಮಾಡಲು ರೈತರ ಬಳಿ ಲಂಚದ ಬೇಡಿಕೆಯಿಟ್ಟಿದ್ದಾರೆ. ಪ್ರತಿ ಹೆಕ್ಟೆರ್ ಪಪ್ಪಾಯಿಗೆ 1.75 ಲಕ್ಷ ರೂ ಸಹಾಯ ಧನ ಸರ್ಕಾರದ ವತಿಯಿಂದ ಸಿಗುತ್ತದೆ. 2 ಹೆಕ್ಟೆರ್ ಜಮೀನಿನಲ್ಲಿ ಪಪ್ಪಾಯಿ ಬೆಳೆ ಬೆಳೆಯಲು‌ ಸಹಾಯಧನ ಮಂಜೂರಾತಿಗೆ ಲಂಚ ಕೇಳಿದ್ದರಂತೆ. ಖಚಿತ ಮಾಹಿತಿಯ ಮೇರೆಗೆ ACB ಡಿವೈಎಸ್ಪಿ ವಾಸುದೇವರಾಮ್ ನೇತೃತ್ವದ ತಂಡ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ