AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಪ್ಪಾಯಿ ಬೆಳೆ ಸಹಾಯಧನ ಮಂಜೂರು‌ ಮಾಡಲು ಲಂಚ ಕೇಳಿದ ಅಧಿಕಾರಿ ACB‌ ಬಲೆಗೆ

ಗದಗ: ಜಿಲ್ಲೆಯ ಮುಂಡರಗಿ ಪಟ್ಟಣದ ತೋಟಗಾರಿಕೆ ಸಹಾಯಕ ಅಧಿಕಾರಿ ಸುರೇಶ್ ಹನುಮಂತಪ್ಪ ಬಾರಕೇರ್ ACB ಬಲೆಗೆ ಸಿಕ್ಕಿಬಿದ್ದಿದ್ದಾರೆ. ತಮ್ಮ ತೋಟಗಾರಿಕೆ ಕಚೇರಿಯಲ್ಲಿ 14 ಸಾವಿರ ರೂಪಾಯಿ ಲಂಚ‌ ಪಡೆಯುತ್ತಿದ್ದ ವೇಳೆ ಹನುಮಂತಪ್ಪ ಸಿಕ್ಕಿಬಿದ್ದಿದ್ದಾರೆ. ಹನುಮಂತಪ್ಪ, ಪಪ್ಪಾಯಿ ಬೆಳೆ ಸಹಾಯಧನ ಮಂಜೂರು‌ ಮಾಡಲು ರೈತರ ಬಳಿ ಲಂಚದ ಬೇಡಿಕೆಯಿಟ್ಟಿದ್ದಾರೆ. ಪ್ರತಿ ಹೆಕ್ಟೆರ್ ಪಪ್ಪಾಯಿಗೆ 1.75 ಲಕ್ಷ ರೂ ಸಹಾಯ ಧನ ಸರ್ಕಾರದ ವತಿಯಿಂದ ಸಿಗುತ್ತದೆ. 2 ಹೆಕ್ಟೆರ್ ಜಮೀನಿನಲ್ಲಿ ಪಪ್ಪಾಯಿ ಬೆಳೆ ಬೆಳೆಯಲು‌ ಸಹಾಯಧನ ಮಂಜೂರಾತಿಗೆ ಲಂಚ ಕೇಳಿದ್ದರಂತೆ. […]

ಪಪ್ಪಾಯಿ ಬೆಳೆ ಸಹಾಯಧನ ಮಂಜೂರು‌ ಮಾಡಲು ಲಂಚ ಕೇಳಿದ ಅಧಿಕಾರಿ ACB‌ ಬಲೆಗೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Sep 08, 2020 | 7:13 PM

Share

ಗದಗ: ಜಿಲ್ಲೆಯ ಮುಂಡರಗಿ ಪಟ್ಟಣದ ತೋಟಗಾರಿಕೆ ಸಹಾಯಕ ಅಧಿಕಾರಿ ಸುರೇಶ್ ಹನುಮಂತಪ್ಪ ಬಾರಕೇರ್ ACB ಬಲೆಗೆ ಸಿಕ್ಕಿಬಿದ್ದಿದ್ದಾರೆ. ತಮ್ಮ ತೋಟಗಾರಿಕೆ ಕಚೇರಿಯಲ್ಲಿ 14 ಸಾವಿರ ರೂಪಾಯಿ ಲಂಚ‌ ಪಡೆಯುತ್ತಿದ್ದ ವೇಳೆ ಹನುಮಂತಪ್ಪ ಸಿಕ್ಕಿಬಿದ್ದಿದ್ದಾರೆ.

ಹನುಮಂತಪ್ಪ, ಪಪ್ಪಾಯಿ ಬೆಳೆ ಸಹಾಯಧನ ಮಂಜೂರು‌ ಮಾಡಲು ರೈತರ ಬಳಿ ಲಂಚದ ಬೇಡಿಕೆಯಿಟ್ಟಿದ್ದಾರೆ. ಪ್ರತಿ ಹೆಕ್ಟೆರ್ ಪಪ್ಪಾಯಿಗೆ 1.75 ಲಕ್ಷ ರೂ ಸಹಾಯ ಧನ ಸರ್ಕಾರದ ವತಿಯಿಂದ ಸಿಗುತ್ತದೆ. 2 ಹೆಕ್ಟೆರ್ ಜಮೀನಿನಲ್ಲಿ ಪಪ್ಪಾಯಿ ಬೆಳೆ ಬೆಳೆಯಲು‌ ಸಹಾಯಧನ ಮಂಜೂರಾತಿಗೆ ಲಂಚ ಕೇಳಿದ್ದರಂತೆ. ಖಚಿತ ಮಾಹಿತಿಯ ಮೇರೆಗೆ ACB ಡಿವೈಎಸ್ಪಿ ವಾಸುದೇವರಾಮ್ ನೇತೃತ್ವದ ತಂಡ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ