AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಪ್ಪಾಯಿ ಬೆಳೆ ಸಹಾಯಧನ ಮಂಜೂರು‌ ಮಾಡಲು ಲಂಚ ಕೇಳಿದ ಅಧಿಕಾರಿ ACB‌ ಬಲೆಗೆ

ಗದಗ: ಜಿಲ್ಲೆಯ ಮುಂಡರಗಿ ಪಟ್ಟಣದ ತೋಟಗಾರಿಕೆ ಸಹಾಯಕ ಅಧಿಕಾರಿ ಸುರೇಶ್ ಹನುಮಂತಪ್ಪ ಬಾರಕೇರ್ ACB ಬಲೆಗೆ ಸಿಕ್ಕಿಬಿದ್ದಿದ್ದಾರೆ. ತಮ್ಮ ತೋಟಗಾರಿಕೆ ಕಚೇರಿಯಲ್ಲಿ 14 ಸಾವಿರ ರೂಪಾಯಿ ಲಂಚ‌ ಪಡೆಯುತ್ತಿದ್ದ ವೇಳೆ ಹನುಮಂತಪ್ಪ ಸಿಕ್ಕಿಬಿದ್ದಿದ್ದಾರೆ. ಹನುಮಂತಪ್ಪ, ಪಪ್ಪಾಯಿ ಬೆಳೆ ಸಹಾಯಧನ ಮಂಜೂರು‌ ಮಾಡಲು ರೈತರ ಬಳಿ ಲಂಚದ ಬೇಡಿಕೆಯಿಟ್ಟಿದ್ದಾರೆ. ಪ್ರತಿ ಹೆಕ್ಟೆರ್ ಪಪ್ಪಾಯಿಗೆ 1.75 ಲಕ್ಷ ರೂ ಸಹಾಯ ಧನ ಸರ್ಕಾರದ ವತಿಯಿಂದ ಸಿಗುತ್ತದೆ. 2 ಹೆಕ್ಟೆರ್ ಜಮೀನಿನಲ್ಲಿ ಪಪ್ಪಾಯಿ ಬೆಳೆ ಬೆಳೆಯಲು‌ ಸಹಾಯಧನ ಮಂಜೂರಾತಿಗೆ ಲಂಚ ಕೇಳಿದ್ದರಂತೆ. […]

ಪಪ್ಪಾಯಿ ಬೆಳೆ ಸಹಾಯಧನ ಮಂಜೂರು‌ ಮಾಡಲು ಲಂಚ ಕೇಳಿದ ಅಧಿಕಾರಿ ACB‌ ಬಲೆಗೆ
ಸಾಧು ಶ್ರೀನಾಥ್​
| Edited By: |

Updated on: Sep 08, 2020 | 7:13 PM

Share

ಗದಗ: ಜಿಲ್ಲೆಯ ಮುಂಡರಗಿ ಪಟ್ಟಣದ ತೋಟಗಾರಿಕೆ ಸಹಾಯಕ ಅಧಿಕಾರಿ ಸುರೇಶ್ ಹನುಮಂತಪ್ಪ ಬಾರಕೇರ್ ACB ಬಲೆಗೆ ಸಿಕ್ಕಿಬಿದ್ದಿದ್ದಾರೆ. ತಮ್ಮ ತೋಟಗಾರಿಕೆ ಕಚೇರಿಯಲ್ಲಿ 14 ಸಾವಿರ ರೂಪಾಯಿ ಲಂಚ‌ ಪಡೆಯುತ್ತಿದ್ದ ವೇಳೆ ಹನುಮಂತಪ್ಪ ಸಿಕ್ಕಿಬಿದ್ದಿದ್ದಾರೆ.

ಹನುಮಂತಪ್ಪ, ಪಪ್ಪಾಯಿ ಬೆಳೆ ಸಹಾಯಧನ ಮಂಜೂರು‌ ಮಾಡಲು ರೈತರ ಬಳಿ ಲಂಚದ ಬೇಡಿಕೆಯಿಟ್ಟಿದ್ದಾರೆ. ಪ್ರತಿ ಹೆಕ್ಟೆರ್ ಪಪ್ಪಾಯಿಗೆ 1.75 ಲಕ್ಷ ರೂ ಸಹಾಯ ಧನ ಸರ್ಕಾರದ ವತಿಯಿಂದ ಸಿಗುತ್ತದೆ. 2 ಹೆಕ್ಟೆರ್ ಜಮೀನಿನಲ್ಲಿ ಪಪ್ಪಾಯಿ ಬೆಳೆ ಬೆಳೆಯಲು‌ ಸಹಾಯಧನ ಮಂಜೂರಾತಿಗೆ ಲಂಚ ಕೇಳಿದ್ದರಂತೆ. ಖಚಿತ ಮಾಹಿತಿಯ ಮೇರೆಗೆ ACB ಡಿವೈಎಸ್ಪಿ ವಾಸುದೇವರಾಮ್ ನೇತೃತ್ವದ ತಂಡ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು