AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತ: ಭೀಕರವಾಗಿ ಗಾಯಗೊಂಡ ಗಿರ್ ಹಸುವಿಗೆ ಪುನರ್ಜನ್ಮ ನೀಡಿದ ವೈದ್ಯ ತಂಡ

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಲಕಿ ಗ್ರಾಮದಲ್ಲಿ ಅಪಘಾತಕ್ಕೀಡಾಗಿದ್ದ ಗಿರ್ ತಳಿ ಹಸುವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಚಿಕ್ಕಲಕಿ ಗ್ರಾಮದ ರೈತ ಪರಮಾನಂದ ತೇಲಿ ಅವರ ಹಸು ಇದಾಗಿದ್ದು, ಸತತವಾಗಿ 5 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ, ವೈದ್ಯರು ಮೂಕ ಪ್ರಾಣಿಯ ಜೀವ ಉಳಿಸಿ, ಧನ್ಯತೆ ಮೆರೆದಿದ್ದಾರೆ. ಅಪಘಾತ ಏನು: ಹೊಲದಿಂದ ಮನೆಗೆ ಬರುತ್ತಿದ್ದ ಗಿರ್ ಹಸುವಿನ ಮೇಲೆ ವಿಜಯಪುರ ಜಮಖಂಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಹರಿದಿತ್ತು. ಹಸುವಿನ ಮೂರು ಪಕ್ಕೆಲುಬುಗಳು ಮುರಿದುಹೋಗಿದ್ದವು. ತಲೆ ಮತ್ತು ಹೊಟ್ಟೆಗೆ […]

ಅಪಘಾತ: ಭೀಕರವಾಗಿ ಗಾಯಗೊಂಡ ಗಿರ್ ಹಸುವಿಗೆ ಪುನರ್ಜನ್ಮ ನೀಡಿದ ವೈದ್ಯ ತಂಡ
ಸಾಧು ಶ್ರೀನಾಥ್​
|

Updated on: Aug 07, 2020 | 11:44 AM

Share

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಲಕಿ ಗ್ರಾಮದಲ್ಲಿ ಅಪಘಾತಕ್ಕೀಡಾಗಿದ್ದ ಗಿರ್ ತಳಿ ಹಸುವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ಚಿಕ್ಕಲಕಿ ಗ್ರಾಮದ ರೈತ ಪರಮಾನಂದ ತೇಲಿ ಅವರ ಹಸು ಇದಾಗಿದ್ದು, ಸತತವಾಗಿ 5 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ, ವೈದ್ಯರು ಮೂಕ ಪ್ರಾಣಿಯ ಜೀವ ಉಳಿಸಿ, ಧನ್ಯತೆ ಮೆರೆದಿದ್ದಾರೆ.

ಅಪಘಾತ ಏನು: ಹೊಲದಿಂದ ಮನೆಗೆ ಬರುತ್ತಿದ್ದ ಗಿರ್ ಹಸುವಿನ ಮೇಲೆ ವಿಜಯಪುರ ಜಮಖಂಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಹರಿದಿತ್ತು. ಹಸುವಿನ ಮೂರು ಪಕ್ಕೆಲುಬುಗಳು ಮುರಿದುಹೋಗಿದ್ದವು. ತಲೆ ಮತ್ತು ಹೊಟ್ಟೆಗೆ ಭಾರಿ ಗಾಯಗಳಾಗಿದ್ದವು. ವೈದ್ಯರ ತಂಡವೊಂದು ವಿಷಯ ತಿಳಿದು, ತಕ್ಷಣ ಸ್ಥಳಕ್ಕೆ ತೆರಳಿ ಶಸ್ತ್ರಚಿಕಿತ್ಸೆ ಮಾಡಿತ್ತು. ತೊದಲಬಾಗಿ ಗ್ರಾಮದ ಪಶು ವೈದ್ಯಾಧಿಕಾರಿ ಡಾ. ಅನೀಲ ಸಿಂಧೂರ, ರಮೇಶ ಗಾರವಾಡ ಹಾಗೂ ಸಿಬ್ಬಂದಿಯೇ ಆ ಹಸುವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ, ಪುನರ್ಜನ್ಮ ನೀಡಿದ ತಂಡ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ