AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತ: ಭೀಕರವಾಗಿ ಗಾಯಗೊಂಡ ಗಿರ್ ಹಸುವಿಗೆ ಪುನರ್ಜನ್ಮ ನೀಡಿದ ವೈದ್ಯ ತಂಡ

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಲಕಿ ಗ್ರಾಮದಲ್ಲಿ ಅಪಘಾತಕ್ಕೀಡಾಗಿದ್ದ ಗಿರ್ ತಳಿ ಹಸುವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಚಿಕ್ಕಲಕಿ ಗ್ರಾಮದ ರೈತ ಪರಮಾನಂದ ತೇಲಿ ಅವರ ಹಸು ಇದಾಗಿದ್ದು, ಸತತವಾಗಿ 5 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ, ವೈದ್ಯರು ಮೂಕ ಪ್ರಾಣಿಯ ಜೀವ ಉಳಿಸಿ, ಧನ್ಯತೆ ಮೆರೆದಿದ್ದಾರೆ. ಅಪಘಾತ ಏನು: ಹೊಲದಿಂದ ಮನೆಗೆ ಬರುತ್ತಿದ್ದ ಗಿರ್ ಹಸುವಿನ ಮೇಲೆ ವಿಜಯಪುರ ಜಮಖಂಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಹರಿದಿತ್ತು. ಹಸುವಿನ ಮೂರು ಪಕ್ಕೆಲುಬುಗಳು ಮುರಿದುಹೋಗಿದ್ದವು. ತಲೆ ಮತ್ತು ಹೊಟ್ಟೆಗೆ […]

ಅಪಘಾತ: ಭೀಕರವಾಗಿ ಗಾಯಗೊಂಡ ಗಿರ್ ಹಸುವಿಗೆ ಪುನರ್ಜನ್ಮ ನೀಡಿದ ವೈದ್ಯ ತಂಡ
ಸಾಧು ಶ್ರೀನಾಥ್​
|

Updated on: Aug 07, 2020 | 11:44 AM

Share

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಲಕಿ ಗ್ರಾಮದಲ್ಲಿ ಅಪಘಾತಕ್ಕೀಡಾಗಿದ್ದ ಗಿರ್ ತಳಿ ಹಸುವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ಚಿಕ್ಕಲಕಿ ಗ್ರಾಮದ ರೈತ ಪರಮಾನಂದ ತೇಲಿ ಅವರ ಹಸು ಇದಾಗಿದ್ದು, ಸತತವಾಗಿ 5 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ, ವೈದ್ಯರು ಮೂಕ ಪ್ರಾಣಿಯ ಜೀವ ಉಳಿಸಿ, ಧನ್ಯತೆ ಮೆರೆದಿದ್ದಾರೆ.

ಅಪಘಾತ ಏನು: ಹೊಲದಿಂದ ಮನೆಗೆ ಬರುತ್ತಿದ್ದ ಗಿರ್ ಹಸುವಿನ ಮೇಲೆ ವಿಜಯಪುರ ಜಮಖಂಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಹರಿದಿತ್ತು. ಹಸುವಿನ ಮೂರು ಪಕ್ಕೆಲುಬುಗಳು ಮುರಿದುಹೋಗಿದ್ದವು. ತಲೆ ಮತ್ತು ಹೊಟ್ಟೆಗೆ ಭಾರಿ ಗಾಯಗಳಾಗಿದ್ದವು. ವೈದ್ಯರ ತಂಡವೊಂದು ವಿಷಯ ತಿಳಿದು, ತಕ್ಷಣ ಸ್ಥಳಕ್ಕೆ ತೆರಳಿ ಶಸ್ತ್ರಚಿಕಿತ್ಸೆ ಮಾಡಿತ್ತು. ತೊದಲಬಾಗಿ ಗ್ರಾಮದ ಪಶು ವೈದ್ಯಾಧಿಕಾರಿ ಡಾ. ಅನೀಲ ಸಿಂಧೂರ, ರಮೇಶ ಗಾರವಾಡ ಹಾಗೂ ಸಿಬ್ಬಂದಿಯೇ ಆ ಹಸುವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ, ಪುನರ್ಜನ್ಮ ನೀಡಿದ ತಂಡ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ