AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕಾಲಕ್ಕೆ ಬಾರದ ಆಂಬುಲೆನ್ಸ್: ಟ್ರ್ಯಾಕ್ಟರ್​ನಲ್ಲೇ ಆಕ್ಸಿಡೆಂಟ್ ಗಾಯಾಳುಗಳು ಆಸ್ಪತ್ರೆಗೆ ಶಿಫ್ಟ್

ಗದಗ: ಜಿಲ್ಲೆಯಲ್ಲಿ ಸಕಾಲಕ್ಕೆ ಌಂಬುಲೆನ್ಸ್ ಬಾರದೆ ಅಪಘಾತದ ಗಾಯಾಳುಗಳು ಪರದಾಡಿದ ಅಮಾನವೀಯ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ಬಳಿ ನಡೆದಿದೆ. ಌಂಬುಲೆನ್ಸ್ ಬಾರದ ಹಿನ್ನೆಲೆಯಲ್ಲಿ ಗಾಯಾಳುಗಳ ಸಂಬಂಧಿಕರು ಅವರನ್ನು ಟ್ರ್ಯಾಕ್ಟರ್​ನಲ್ಲಿ ಆಸ್ಪತ್ರೆಗೆ ಕರೆತಂದರು. ಏನಿದು ಪ್ರಕರಣ? ಜಿಲ್ಲೆಯ ಹರದಗಟ್ಟಿ-ಲಕ್ಷ್ಮೇಶ್ವರ ಮಧ್ಯೆ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿದಿ ಐದು ಜನರಿಗೆ ಗಾಯಗಳಾಗಿತ್ತು. ಹರದಗಟ್ಟಿಯ ಆನಂದ ಲಮಾಣಿ, ರೇಖಾ ಲಮಾಣಿ, ಕಾವೇರಿ ಮತ್ತು ಅಮರಾಪುರದ ಪರಶು ಬ್ಯಾಳಿ ಹಾಗೂ ರಮೇಶ ಕುರಿ ಎಂಬುವವರಿಗೆ ಗಾಯಾಗಳಾಗಿದ್ದವು. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು 108 […]

ಸಕಾಲಕ್ಕೆ ಬಾರದ ಆಂಬುಲೆನ್ಸ್: ಟ್ರ್ಯಾಕ್ಟರ್​ನಲ್ಲೇ ಆಕ್ಸಿಡೆಂಟ್ ಗಾಯಾಳುಗಳು ಆಸ್ಪತ್ರೆಗೆ ಶಿಫ್ಟ್
KUSHAL V
| Edited By: |

Updated on: Oct 19, 2020 | 3:30 PM

Share

ಗದಗ: ಜಿಲ್ಲೆಯಲ್ಲಿ ಸಕಾಲಕ್ಕೆ ಌಂಬುಲೆನ್ಸ್ ಬಾರದೆ ಅಪಘಾತದ ಗಾಯಾಳುಗಳು ಪರದಾಡಿದ ಅಮಾನವೀಯ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ಬಳಿ ನಡೆದಿದೆ. ಌಂಬುಲೆನ್ಸ್ ಬಾರದ ಹಿನ್ನೆಲೆಯಲ್ಲಿ ಗಾಯಾಳುಗಳ ಸಂಬಂಧಿಕರು ಅವರನ್ನು ಟ್ರ್ಯಾಕ್ಟರ್​ನಲ್ಲಿ ಆಸ್ಪತ್ರೆಗೆ ಕರೆತಂದರು.

ಏನಿದು ಪ್ರಕರಣ? ಜಿಲ್ಲೆಯ ಹರದಗಟ್ಟಿ-ಲಕ್ಷ್ಮೇಶ್ವರ ಮಧ್ಯೆ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿದಿ ಐದು ಜನರಿಗೆ ಗಾಯಗಳಾಗಿತ್ತು. ಹರದಗಟ್ಟಿಯ ಆನಂದ ಲಮಾಣಿ, ರೇಖಾ ಲಮಾಣಿ, ಕಾವೇರಿ ಮತ್ತು ಅಮರಾಪುರದ ಪರಶು ಬ್ಯಾಳಿ ಹಾಗೂ ರಮೇಶ ಕುರಿ ಎಂಬುವವರಿಗೆ ಗಾಯಾಗಳಾಗಿದ್ದವು.

ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು 108 ಌಂಬುಲೆನ್ಸ್​​ಗೆ ಕರೆಮಡಿದರೂ ಒಂದು ಗಂಟೆಯ ಕಾಲ ಌಂಬುಲೆನ್ಸ್ ಬರಲೇಯಿಲ್ಲವಂತೆ. ಈ ಹಿನ್ನೆಲೆಯಲ್ಲಿ ಗಾಯಾಳುಗಳ ಸಂಬಂಧಿಕರು ಅವರನ್ನು ಟ್ರ್ಯಾಕ್ಟರ್​ನಲ್ಲಿ ಆಸ್ಪತ್ರೆಗೆ ಕರೆತಂದರು.

ಆದರೆ, ಆಸ್ಪತ್ರೆಯಲ್ಲೂ ನಿರ್ಲಕ್ಷ್ಯ ತೋರಿದ ಸಿಬ್ಬಂದಿ ವೀಲ್​ಚೇರ್ ತರದೆ ಗಾಯಾಳುಗಳನ್ನು ಸಂಬಂಧಿಕರು ಹೊತ್ತುಕೊಂಡು ಹೋಗಿ ದಾಖಲು‌ ಮಾಡುವಂತಾಯಿತು. ಹಾಗಾಗಿ, ಜಿಲ್ಲೆಯ 108 ಌಂಬುಲೆನ್ಸ್ ಹಾಗೂ ಆಸ್ಪತ್ರೆಯ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ