AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕಾಲಕ್ಕೆ ಬಾರದ ಆಂಬುಲೆನ್ಸ್: ಟ್ರ್ಯಾಕ್ಟರ್​ನಲ್ಲೇ ಆಕ್ಸಿಡೆಂಟ್ ಗಾಯಾಳುಗಳು ಆಸ್ಪತ್ರೆಗೆ ಶಿಫ್ಟ್

ಗದಗ: ಜಿಲ್ಲೆಯಲ್ಲಿ ಸಕಾಲಕ್ಕೆ ಌಂಬುಲೆನ್ಸ್ ಬಾರದೆ ಅಪಘಾತದ ಗಾಯಾಳುಗಳು ಪರದಾಡಿದ ಅಮಾನವೀಯ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ಬಳಿ ನಡೆದಿದೆ. ಌಂಬುಲೆನ್ಸ್ ಬಾರದ ಹಿನ್ನೆಲೆಯಲ್ಲಿ ಗಾಯಾಳುಗಳ ಸಂಬಂಧಿಕರು ಅವರನ್ನು ಟ್ರ್ಯಾಕ್ಟರ್​ನಲ್ಲಿ ಆಸ್ಪತ್ರೆಗೆ ಕರೆತಂದರು. ಏನಿದು ಪ್ರಕರಣ? ಜಿಲ್ಲೆಯ ಹರದಗಟ್ಟಿ-ಲಕ್ಷ್ಮೇಶ್ವರ ಮಧ್ಯೆ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿದಿ ಐದು ಜನರಿಗೆ ಗಾಯಗಳಾಗಿತ್ತು. ಹರದಗಟ್ಟಿಯ ಆನಂದ ಲಮಾಣಿ, ರೇಖಾ ಲಮಾಣಿ, ಕಾವೇರಿ ಮತ್ತು ಅಮರಾಪುರದ ಪರಶು ಬ್ಯಾಳಿ ಹಾಗೂ ರಮೇಶ ಕುರಿ ಎಂಬುವವರಿಗೆ ಗಾಯಾಗಳಾಗಿದ್ದವು. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು 108 […]

ಸಕಾಲಕ್ಕೆ ಬಾರದ ಆಂಬುಲೆನ್ಸ್: ಟ್ರ್ಯಾಕ್ಟರ್​ನಲ್ಲೇ ಆಕ್ಸಿಡೆಂಟ್ ಗಾಯಾಳುಗಳು ಆಸ್ಪತ್ರೆಗೆ ಶಿಫ್ಟ್
KUSHAL V
| Edited By: |

Updated on: Oct 19, 2020 | 3:30 PM

Share

ಗದಗ: ಜಿಲ್ಲೆಯಲ್ಲಿ ಸಕಾಲಕ್ಕೆ ಌಂಬುಲೆನ್ಸ್ ಬಾರದೆ ಅಪಘಾತದ ಗಾಯಾಳುಗಳು ಪರದಾಡಿದ ಅಮಾನವೀಯ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ಬಳಿ ನಡೆದಿದೆ. ಌಂಬುಲೆನ್ಸ್ ಬಾರದ ಹಿನ್ನೆಲೆಯಲ್ಲಿ ಗಾಯಾಳುಗಳ ಸಂಬಂಧಿಕರು ಅವರನ್ನು ಟ್ರ್ಯಾಕ್ಟರ್​ನಲ್ಲಿ ಆಸ್ಪತ್ರೆಗೆ ಕರೆತಂದರು.

ಏನಿದು ಪ್ರಕರಣ? ಜಿಲ್ಲೆಯ ಹರದಗಟ್ಟಿ-ಲಕ್ಷ್ಮೇಶ್ವರ ಮಧ್ಯೆ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿದಿ ಐದು ಜನರಿಗೆ ಗಾಯಗಳಾಗಿತ್ತು. ಹರದಗಟ್ಟಿಯ ಆನಂದ ಲಮಾಣಿ, ರೇಖಾ ಲಮಾಣಿ, ಕಾವೇರಿ ಮತ್ತು ಅಮರಾಪುರದ ಪರಶು ಬ್ಯಾಳಿ ಹಾಗೂ ರಮೇಶ ಕುರಿ ಎಂಬುವವರಿಗೆ ಗಾಯಾಗಳಾಗಿದ್ದವು.

ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು 108 ಌಂಬುಲೆನ್ಸ್​​ಗೆ ಕರೆಮಡಿದರೂ ಒಂದು ಗಂಟೆಯ ಕಾಲ ಌಂಬುಲೆನ್ಸ್ ಬರಲೇಯಿಲ್ಲವಂತೆ. ಈ ಹಿನ್ನೆಲೆಯಲ್ಲಿ ಗಾಯಾಳುಗಳ ಸಂಬಂಧಿಕರು ಅವರನ್ನು ಟ್ರ್ಯಾಕ್ಟರ್​ನಲ್ಲಿ ಆಸ್ಪತ್ರೆಗೆ ಕರೆತಂದರು.

ಆದರೆ, ಆಸ್ಪತ್ರೆಯಲ್ಲೂ ನಿರ್ಲಕ್ಷ್ಯ ತೋರಿದ ಸಿಬ್ಬಂದಿ ವೀಲ್​ಚೇರ್ ತರದೆ ಗಾಯಾಳುಗಳನ್ನು ಸಂಬಂಧಿಕರು ಹೊತ್ತುಕೊಂಡು ಹೋಗಿ ದಾಖಲು‌ ಮಾಡುವಂತಾಯಿತು. ಹಾಗಾಗಿ, ಜಿಲ್ಲೆಯ 108 ಌಂಬುಲೆನ್ಸ್ ಹಾಗೂ ಆಸ್ಪತ್ರೆಯ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್