AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕಾಲಕ್ಕೆ ಬಾರದ ಆಂಬುಲೆನ್ಸ್: ಟ್ರ್ಯಾಕ್ಟರ್​ನಲ್ಲೇ ಆಕ್ಸಿಡೆಂಟ್ ಗಾಯಾಳುಗಳು ಆಸ್ಪತ್ರೆಗೆ ಶಿಫ್ಟ್

ಗದಗ: ಜಿಲ್ಲೆಯಲ್ಲಿ ಸಕಾಲಕ್ಕೆ ಌಂಬುಲೆನ್ಸ್ ಬಾರದೆ ಅಪಘಾತದ ಗಾಯಾಳುಗಳು ಪರದಾಡಿದ ಅಮಾನವೀಯ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ಬಳಿ ನಡೆದಿದೆ. ಌಂಬುಲೆನ್ಸ್ ಬಾರದ ಹಿನ್ನೆಲೆಯಲ್ಲಿ ಗಾಯಾಳುಗಳ ಸಂಬಂಧಿಕರು ಅವರನ್ನು ಟ್ರ್ಯಾಕ್ಟರ್​ನಲ್ಲಿ ಆಸ್ಪತ್ರೆಗೆ ಕರೆತಂದರು. ಏನಿದು ಪ್ರಕರಣ? ಜಿಲ್ಲೆಯ ಹರದಗಟ್ಟಿ-ಲಕ್ಷ್ಮೇಶ್ವರ ಮಧ್ಯೆ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿದಿ ಐದು ಜನರಿಗೆ ಗಾಯಗಳಾಗಿತ್ತು. ಹರದಗಟ್ಟಿಯ ಆನಂದ ಲಮಾಣಿ, ರೇಖಾ ಲಮಾಣಿ, ಕಾವೇರಿ ಮತ್ತು ಅಮರಾಪುರದ ಪರಶು ಬ್ಯಾಳಿ ಹಾಗೂ ರಮೇಶ ಕುರಿ ಎಂಬುವವರಿಗೆ ಗಾಯಾಗಳಾಗಿದ್ದವು. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು 108 […]

ಸಕಾಲಕ್ಕೆ ಬಾರದ ಆಂಬುಲೆನ್ಸ್: ಟ್ರ್ಯಾಕ್ಟರ್​ನಲ್ಲೇ ಆಕ್ಸಿಡೆಂಟ್ ಗಾಯಾಳುಗಳು ಆಸ್ಪತ್ರೆಗೆ ಶಿಫ್ಟ್
KUSHAL V
| Edited By: |

Updated on: Oct 19, 2020 | 3:30 PM

Share

ಗದಗ: ಜಿಲ್ಲೆಯಲ್ಲಿ ಸಕಾಲಕ್ಕೆ ಌಂಬುಲೆನ್ಸ್ ಬಾರದೆ ಅಪಘಾತದ ಗಾಯಾಳುಗಳು ಪರದಾಡಿದ ಅಮಾನವೀಯ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ಬಳಿ ನಡೆದಿದೆ. ಌಂಬುಲೆನ್ಸ್ ಬಾರದ ಹಿನ್ನೆಲೆಯಲ್ಲಿ ಗಾಯಾಳುಗಳ ಸಂಬಂಧಿಕರು ಅವರನ್ನು ಟ್ರ್ಯಾಕ್ಟರ್​ನಲ್ಲಿ ಆಸ್ಪತ್ರೆಗೆ ಕರೆತಂದರು.

ಏನಿದು ಪ್ರಕರಣ? ಜಿಲ್ಲೆಯ ಹರದಗಟ್ಟಿ-ಲಕ್ಷ್ಮೇಶ್ವರ ಮಧ್ಯೆ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿದಿ ಐದು ಜನರಿಗೆ ಗಾಯಗಳಾಗಿತ್ತು. ಹರದಗಟ್ಟಿಯ ಆನಂದ ಲಮಾಣಿ, ರೇಖಾ ಲಮಾಣಿ, ಕಾವೇರಿ ಮತ್ತು ಅಮರಾಪುರದ ಪರಶು ಬ್ಯಾಳಿ ಹಾಗೂ ರಮೇಶ ಕುರಿ ಎಂಬುವವರಿಗೆ ಗಾಯಾಗಳಾಗಿದ್ದವು.

ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು 108 ಌಂಬುಲೆನ್ಸ್​​ಗೆ ಕರೆಮಡಿದರೂ ಒಂದು ಗಂಟೆಯ ಕಾಲ ಌಂಬುಲೆನ್ಸ್ ಬರಲೇಯಿಲ್ಲವಂತೆ. ಈ ಹಿನ್ನೆಲೆಯಲ್ಲಿ ಗಾಯಾಳುಗಳ ಸಂಬಂಧಿಕರು ಅವರನ್ನು ಟ್ರ್ಯಾಕ್ಟರ್​ನಲ್ಲಿ ಆಸ್ಪತ್ರೆಗೆ ಕರೆತಂದರು.

ಆದರೆ, ಆಸ್ಪತ್ರೆಯಲ್ಲೂ ನಿರ್ಲಕ್ಷ್ಯ ತೋರಿದ ಸಿಬ್ಬಂದಿ ವೀಲ್​ಚೇರ್ ತರದೆ ಗಾಯಾಳುಗಳನ್ನು ಸಂಬಂಧಿಕರು ಹೊತ್ತುಕೊಂಡು ಹೋಗಿ ದಾಖಲು‌ ಮಾಡುವಂತಾಯಿತು. ಹಾಗಾಗಿ, ಜಿಲ್ಲೆಯ 108 ಌಂಬುಲೆನ್ಸ್ ಹಾಗೂ ಆಸ್ಪತ್ರೆಯ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Follow Us
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ
Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ