AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕಾಲಕ್ಕೆ ಬಾರದ ಆಂಬುಲೆನ್ಸ್: ಟ್ರ್ಯಾಕ್ಟರ್​ನಲ್ಲೇ ಆಕ್ಸಿಡೆಂಟ್ ಗಾಯಾಳುಗಳು ಆಸ್ಪತ್ರೆಗೆ ಶಿಫ್ಟ್

ಗದಗ: ಜಿಲ್ಲೆಯಲ್ಲಿ ಸಕಾಲಕ್ಕೆ ಌಂಬುಲೆನ್ಸ್ ಬಾರದೆ ಅಪಘಾತದ ಗಾಯಾಳುಗಳು ಪರದಾಡಿದ ಅಮಾನವೀಯ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ಬಳಿ ನಡೆದಿದೆ. ಌಂಬುಲೆನ್ಸ್ ಬಾರದ ಹಿನ್ನೆಲೆಯಲ್ಲಿ ಗಾಯಾಳುಗಳ ಸಂಬಂಧಿಕರು ಅವರನ್ನು ಟ್ರ್ಯಾಕ್ಟರ್​ನಲ್ಲಿ ಆಸ್ಪತ್ರೆಗೆ ಕರೆತಂದರು. ಏನಿದು ಪ್ರಕರಣ? ಜಿಲ್ಲೆಯ ಹರದಗಟ್ಟಿ-ಲಕ್ಷ್ಮೇಶ್ವರ ಮಧ್ಯೆ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿದಿ ಐದು ಜನರಿಗೆ ಗಾಯಗಳಾಗಿತ್ತು. ಹರದಗಟ್ಟಿಯ ಆನಂದ ಲಮಾಣಿ, ರೇಖಾ ಲಮಾಣಿ, ಕಾವೇರಿ ಮತ್ತು ಅಮರಾಪುರದ ಪರಶು ಬ್ಯಾಳಿ ಹಾಗೂ ರಮೇಶ ಕುರಿ ಎಂಬುವವರಿಗೆ ಗಾಯಾಗಳಾಗಿದ್ದವು. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು 108 […]

ಸಕಾಲಕ್ಕೆ ಬಾರದ ಆಂಬುಲೆನ್ಸ್: ಟ್ರ್ಯಾಕ್ಟರ್​ನಲ್ಲೇ ಆಕ್ಸಿಡೆಂಟ್ ಗಾಯಾಳುಗಳು ಆಸ್ಪತ್ರೆಗೆ ಶಿಫ್ಟ್
KUSHAL V
| Edited By: |

Updated on: Oct 19, 2020 | 3:30 PM

Share

ಗದಗ: ಜಿಲ್ಲೆಯಲ್ಲಿ ಸಕಾಲಕ್ಕೆ ಌಂಬುಲೆನ್ಸ್ ಬಾರದೆ ಅಪಘಾತದ ಗಾಯಾಳುಗಳು ಪರದಾಡಿದ ಅಮಾನವೀಯ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ಬಳಿ ನಡೆದಿದೆ. ಌಂಬುಲೆನ್ಸ್ ಬಾರದ ಹಿನ್ನೆಲೆಯಲ್ಲಿ ಗಾಯಾಳುಗಳ ಸಂಬಂಧಿಕರು ಅವರನ್ನು ಟ್ರ್ಯಾಕ್ಟರ್​ನಲ್ಲಿ ಆಸ್ಪತ್ರೆಗೆ ಕರೆತಂದರು.

ಏನಿದು ಪ್ರಕರಣ? ಜಿಲ್ಲೆಯ ಹರದಗಟ್ಟಿ-ಲಕ್ಷ್ಮೇಶ್ವರ ಮಧ್ಯೆ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿದಿ ಐದು ಜನರಿಗೆ ಗಾಯಗಳಾಗಿತ್ತು. ಹರದಗಟ್ಟಿಯ ಆನಂದ ಲಮಾಣಿ, ರೇಖಾ ಲಮಾಣಿ, ಕಾವೇರಿ ಮತ್ತು ಅಮರಾಪುರದ ಪರಶು ಬ್ಯಾಳಿ ಹಾಗೂ ರಮೇಶ ಕುರಿ ಎಂಬುವವರಿಗೆ ಗಾಯಾಗಳಾಗಿದ್ದವು.

ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು 108 ಌಂಬುಲೆನ್ಸ್​​ಗೆ ಕರೆಮಡಿದರೂ ಒಂದು ಗಂಟೆಯ ಕಾಲ ಌಂಬುಲೆನ್ಸ್ ಬರಲೇಯಿಲ್ಲವಂತೆ. ಈ ಹಿನ್ನೆಲೆಯಲ್ಲಿ ಗಾಯಾಳುಗಳ ಸಂಬಂಧಿಕರು ಅವರನ್ನು ಟ್ರ್ಯಾಕ್ಟರ್​ನಲ್ಲಿ ಆಸ್ಪತ್ರೆಗೆ ಕರೆತಂದರು.

ಆದರೆ, ಆಸ್ಪತ್ರೆಯಲ್ಲೂ ನಿರ್ಲಕ್ಷ್ಯ ತೋರಿದ ಸಿಬ್ಬಂದಿ ವೀಲ್​ಚೇರ್ ತರದೆ ಗಾಯಾಳುಗಳನ್ನು ಸಂಬಂಧಿಕರು ಹೊತ್ತುಕೊಂಡು ಹೋಗಿ ದಾಖಲು‌ ಮಾಡುವಂತಾಯಿತು. ಹಾಗಾಗಿ, ಜಿಲ್ಲೆಯ 108 ಌಂಬುಲೆನ್ಸ್ ಹಾಗೂ ಆಸ್ಪತ್ರೆಯ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್