AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಧಿತ Spa ಯುವತಿ ಆಸ್ಕಾ ಇನ್ನೂ ನಶೆಯಲ್ಲಿ ತೇಲಾಡ್ತಿದಾಳೆ.. ನಶೆ ಇಳಿದ ಮೇಲಷ್ಟೇ ವಿಚಾರಣೆ!

ಮಂಗಳೂರು: ಡ್ಯಾನ್ಸರ್ ಕಮ್ ಬಾಲಿವುಡ್ ನಟ ಕಿಶೋರ್ ಶೆಟ್ಟಿ ಬಂಧನ ಪ್ರಕರಣ ಸಂಬಂಧ ಕಿಶೋರ್ ಶೆಟ್ಟಿ ಜೊತೆ ಪಾರ್ಟಿ ಮಾಡಿದ್ದ ಯುವತಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಮಣಿಪುರ ಮೂಲದ ಯುವತಿ ಆಸ್ಕಾ ಡ್ರಗ್ಸ್ ಸೇವಿಸಿದಾಗಲೇ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾಳೆ. ಇದು ನಿಜಕ್ಕೂ ರೆಡ್​ ಹ್ಯಾಂಡ್  ಕೇಸೇ! ಖಾಕಿಗೆ ಶಾಕ್ ಆಸ್ಕಾ ಡ್ರಗ್ಸ್ ನಶೆಯಲ್ಲಿ ತೇಲುತ್ತಿರುವುದರಿಂದ ಆಕೆಯನ್ನು ವಿಚಾರಣೆಗೆ ಒಳಪಡಿಸಲು ಸಾಧ್ಯವಾಗುತ್ತಿಲ್ಲ. ಆಸ್ಕಾ ಪೊಲೀಸ್ ಕಸ್ಟಡಿಯಲ್ಲೇ ನಶೆಯಲ್ಲಿ ತೇಲಾಡುತ್ತಿದ್ದಾಳೆ. ಕಳೆದೊಂದು ದಿನದಿಂದ ಡ್ರಗ್ಸ್ ಗುಂಗಿನಿಂದ ಆಚೆ ಬಂದಿಲ್ಲ. […]

ಬಂಧಿತ Spa ಯುವತಿ ಆಸ್ಕಾ ಇನ್ನೂ ನಶೆಯಲ್ಲಿ ತೇಲಾಡ್ತಿದಾಳೆ.. ನಶೆ ಇಳಿದ ಮೇಲಷ್ಟೇ ವಿಚಾರಣೆ!
ಆಯೇಷಾ ಬಾನು
| Edited By: |

Updated on:Sep 22, 2020 | 2:17 PM

Share

ಮಂಗಳೂರು: ಡ್ಯಾನ್ಸರ್ ಕಮ್ ಬಾಲಿವುಡ್ ನಟ ಕಿಶೋರ್ ಶೆಟ್ಟಿ ಬಂಧನ ಪ್ರಕರಣ ಸಂಬಂಧ ಕಿಶೋರ್ ಶೆಟ್ಟಿ ಜೊತೆ ಪಾರ್ಟಿ ಮಾಡಿದ್ದ ಯುವತಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಮಣಿಪುರ ಮೂಲದ ಯುವತಿ ಆಸ್ಕಾ ಡ್ರಗ್ಸ್ ಸೇವಿಸಿದಾಗಲೇ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾಳೆ.

ಇದು ನಿಜಕ್ಕೂ ರೆಡ್​ ಹ್ಯಾಂಡ್  ಕೇಸೇ! ಖಾಕಿಗೆ ಶಾಕ್ ಆಸ್ಕಾ ಡ್ರಗ್ಸ್ ನಶೆಯಲ್ಲಿ ತೇಲುತ್ತಿರುವುದರಿಂದ ಆಕೆಯನ್ನು ವಿಚಾರಣೆಗೆ ಒಳಪಡಿಸಲು ಸಾಧ್ಯವಾಗುತ್ತಿಲ್ಲ. ಆಸ್ಕಾ ಪೊಲೀಸ್ ಕಸ್ಟಡಿಯಲ್ಲೇ ನಶೆಯಲ್ಲಿ ತೇಲಾಡುತ್ತಿದ್ದಾಳೆ. ಕಳೆದೊಂದು ದಿನದಿಂದ ಡ್ರಗ್ಸ್ ಗುಂಗಿನಿಂದ ಆಚೆ ಬಂದಿಲ್ಲ. ನಶೆಯಲ್ಲಿ ತೇಲಾಡುತ್ತಿರುವ ಆಸ್ಕಾಳನ್ನ ನೋಡಿ ಖಾಕಿ ಶಾಕ್ ಆಗಿದೆ.

ವಿಚಾರಣೆ ವಿಳಂಬ ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಮಂಗಳೂರು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಆಕೆಯನ್ನು ಇನ್ನೂ ವಿಚಾರಣೆ ಮಾಡಲಾಗಿಲ್ಲ. ಆಕೆಯ ಡ್ರಗ್ ಟೆಸ್ಟ್ ರಿಪೋರ್ಟ್ ಪಾಸಿಟಿವ್ ಬಂದಿದೆ. ಆಕೆ ಡ್ರಗ್ ತೆಗೆದುಕೊಂಡಿದ್ರಿಂದ ಸರಿಯಾಗಿ ಮಾತನಾಡೋ ಸ್ಥಿತಿಯಲ್ಲಿಲ್ಲ. ಆದ್ದರಿಂದ ನಶೆ ಇಳಿದ ಮೇಲೆ ಆಕೆಯ ವಿಚಾರಣೆಯನ್ನು ಮಾಡಲಾಗುತ್ತೆ. ಬಂಧಿತ ಆರೋಪಿ ಕಿಶೋರ್ ಶೆಟ್ಟಿ ಪ್ರಕರಣದಲ್ಲಿ ಆಕೆಯನ್ನು ಅರೆಸ್ಟ್ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ರು.

Published On - 2:14 pm, Tue, 22 September 20

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್