AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಧಿತ Spa ಯುವತಿ ಆಸ್ಕಾ ಇನ್ನೂ ನಶೆಯಲ್ಲಿ ತೇಲಾಡ್ತಿದಾಳೆ.. ನಶೆ ಇಳಿದ ಮೇಲಷ್ಟೇ ವಿಚಾರಣೆ!

ಮಂಗಳೂರು: ಡ್ಯಾನ್ಸರ್ ಕಮ್ ಬಾಲಿವುಡ್ ನಟ ಕಿಶೋರ್ ಶೆಟ್ಟಿ ಬಂಧನ ಪ್ರಕರಣ ಸಂಬಂಧ ಕಿಶೋರ್ ಶೆಟ್ಟಿ ಜೊತೆ ಪಾರ್ಟಿ ಮಾಡಿದ್ದ ಯುವತಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಮಣಿಪುರ ಮೂಲದ ಯುವತಿ ಆಸ್ಕಾ ಡ್ರಗ್ಸ್ ಸೇವಿಸಿದಾಗಲೇ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾಳೆ. ಇದು ನಿಜಕ್ಕೂ ರೆಡ್​ ಹ್ಯಾಂಡ್  ಕೇಸೇ! ಖಾಕಿಗೆ ಶಾಕ್ ಆಸ್ಕಾ ಡ್ರಗ್ಸ್ ನಶೆಯಲ್ಲಿ ತೇಲುತ್ತಿರುವುದರಿಂದ ಆಕೆಯನ್ನು ವಿಚಾರಣೆಗೆ ಒಳಪಡಿಸಲು ಸಾಧ್ಯವಾಗುತ್ತಿಲ್ಲ. ಆಸ್ಕಾ ಪೊಲೀಸ್ ಕಸ್ಟಡಿಯಲ್ಲೇ ನಶೆಯಲ್ಲಿ ತೇಲಾಡುತ್ತಿದ್ದಾಳೆ. ಕಳೆದೊಂದು ದಿನದಿಂದ ಡ್ರಗ್ಸ್ ಗುಂಗಿನಿಂದ ಆಚೆ ಬಂದಿಲ್ಲ. […]

ಬಂಧಿತ Spa ಯುವತಿ ಆಸ್ಕಾ ಇನ್ನೂ ನಶೆಯಲ್ಲಿ ತೇಲಾಡ್ತಿದಾಳೆ.. ನಶೆ ಇಳಿದ ಮೇಲಷ್ಟೇ ವಿಚಾರಣೆ!
ಆಯೇಷಾ ಬಾನು
| Edited By: |

Updated on:Sep 22, 2020 | 2:17 PM

Share

ಮಂಗಳೂರು: ಡ್ಯಾನ್ಸರ್ ಕಮ್ ಬಾಲಿವುಡ್ ನಟ ಕಿಶೋರ್ ಶೆಟ್ಟಿ ಬಂಧನ ಪ್ರಕರಣ ಸಂಬಂಧ ಕಿಶೋರ್ ಶೆಟ್ಟಿ ಜೊತೆ ಪಾರ್ಟಿ ಮಾಡಿದ್ದ ಯುವತಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಮಣಿಪುರ ಮೂಲದ ಯುವತಿ ಆಸ್ಕಾ ಡ್ರಗ್ಸ್ ಸೇವಿಸಿದಾಗಲೇ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾಳೆ.

ಇದು ನಿಜಕ್ಕೂ ರೆಡ್​ ಹ್ಯಾಂಡ್  ಕೇಸೇ! ಖಾಕಿಗೆ ಶಾಕ್ ಆಸ್ಕಾ ಡ್ರಗ್ಸ್ ನಶೆಯಲ್ಲಿ ತೇಲುತ್ತಿರುವುದರಿಂದ ಆಕೆಯನ್ನು ವಿಚಾರಣೆಗೆ ಒಳಪಡಿಸಲು ಸಾಧ್ಯವಾಗುತ್ತಿಲ್ಲ. ಆಸ್ಕಾ ಪೊಲೀಸ್ ಕಸ್ಟಡಿಯಲ್ಲೇ ನಶೆಯಲ್ಲಿ ತೇಲಾಡುತ್ತಿದ್ದಾಳೆ. ಕಳೆದೊಂದು ದಿನದಿಂದ ಡ್ರಗ್ಸ್ ಗುಂಗಿನಿಂದ ಆಚೆ ಬಂದಿಲ್ಲ. ನಶೆಯಲ್ಲಿ ತೇಲಾಡುತ್ತಿರುವ ಆಸ್ಕಾಳನ್ನ ನೋಡಿ ಖಾಕಿ ಶಾಕ್ ಆಗಿದೆ.

ವಿಚಾರಣೆ ವಿಳಂಬ ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಮಂಗಳೂರು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಆಕೆಯನ್ನು ಇನ್ನೂ ವಿಚಾರಣೆ ಮಾಡಲಾಗಿಲ್ಲ. ಆಕೆಯ ಡ್ರಗ್ ಟೆಸ್ಟ್ ರಿಪೋರ್ಟ್ ಪಾಸಿಟಿವ್ ಬಂದಿದೆ. ಆಕೆ ಡ್ರಗ್ ತೆಗೆದುಕೊಂಡಿದ್ರಿಂದ ಸರಿಯಾಗಿ ಮಾತನಾಡೋ ಸ್ಥಿತಿಯಲ್ಲಿಲ್ಲ. ಆದ್ದರಿಂದ ನಶೆ ಇಳಿದ ಮೇಲೆ ಆಕೆಯ ವಿಚಾರಣೆಯನ್ನು ಮಾಡಲಾಗುತ್ತೆ. ಬಂಧಿತ ಆರೋಪಿ ಕಿಶೋರ್ ಶೆಟ್ಟಿ ಪ್ರಕರಣದಲ್ಲಿ ಆಕೆಯನ್ನು ಅರೆಸ್ಟ್ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ರು.

Published On - 2:14 pm, Tue, 22 September 20

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್