AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಧಿತ Spa ಯುವತಿ ಆಸ್ಕಾ ಇನ್ನೂ ನಶೆಯಲ್ಲಿ ತೇಲಾಡ್ತಿದಾಳೆ.. ನಶೆ ಇಳಿದ ಮೇಲಷ್ಟೇ ವಿಚಾರಣೆ!

ಮಂಗಳೂರು: ಡ್ಯಾನ್ಸರ್ ಕಮ್ ಬಾಲಿವುಡ್ ನಟ ಕಿಶೋರ್ ಶೆಟ್ಟಿ ಬಂಧನ ಪ್ರಕರಣ ಸಂಬಂಧ ಕಿಶೋರ್ ಶೆಟ್ಟಿ ಜೊತೆ ಪಾರ್ಟಿ ಮಾಡಿದ್ದ ಯುವತಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಮಣಿಪುರ ಮೂಲದ ಯುವತಿ ಆಸ್ಕಾ ಡ್ರಗ್ಸ್ ಸೇವಿಸಿದಾಗಲೇ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾಳೆ. ಇದು ನಿಜಕ್ಕೂ ರೆಡ್​ ಹ್ಯಾಂಡ್  ಕೇಸೇ! ಖಾಕಿಗೆ ಶಾಕ್ ಆಸ್ಕಾ ಡ್ರಗ್ಸ್ ನಶೆಯಲ್ಲಿ ತೇಲುತ್ತಿರುವುದರಿಂದ ಆಕೆಯನ್ನು ವಿಚಾರಣೆಗೆ ಒಳಪಡಿಸಲು ಸಾಧ್ಯವಾಗುತ್ತಿಲ್ಲ. ಆಸ್ಕಾ ಪೊಲೀಸ್ ಕಸ್ಟಡಿಯಲ್ಲೇ ನಶೆಯಲ್ಲಿ ತೇಲಾಡುತ್ತಿದ್ದಾಳೆ. ಕಳೆದೊಂದು ದಿನದಿಂದ ಡ್ರಗ್ಸ್ ಗುಂಗಿನಿಂದ ಆಚೆ ಬಂದಿಲ್ಲ. […]

ಬಂಧಿತ Spa ಯುವತಿ ಆಸ್ಕಾ ಇನ್ನೂ ನಶೆಯಲ್ಲಿ ತೇಲಾಡ್ತಿದಾಳೆ.. ನಶೆ ಇಳಿದ ಮೇಲಷ್ಟೇ ವಿಚಾರಣೆ!
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Sep 22, 2020 | 2:17 PM

Share

ಮಂಗಳೂರು: ಡ್ಯಾನ್ಸರ್ ಕಮ್ ಬಾಲಿವುಡ್ ನಟ ಕಿಶೋರ್ ಶೆಟ್ಟಿ ಬಂಧನ ಪ್ರಕರಣ ಸಂಬಂಧ ಕಿಶೋರ್ ಶೆಟ್ಟಿ ಜೊತೆ ಪಾರ್ಟಿ ಮಾಡಿದ್ದ ಯುವತಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಮಣಿಪುರ ಮೂಲದ ಯುವತಿ ಆಸ್ಕಾ ಡ್ರಗ್ಸ್ ಸೇವಿಸಿದಾಗಲೇ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾಳೆ.

ಇದು ನಿಜಕ್ಕೂ ರೆಡ್​ ಹ್ಯಾಂಡ್  ಕೇಸೇ! ಖಾಕಿಗೆ ಶಾಕ್ ಆಸ್ಕಾ ಡ್ರಗ್ಸ್ ನಶೆಯಲ್ಲಿ ತೇಲುತ್ತಿರುವುದರಿಂದ ಆಕೆಯನ್ನು ವಿಚಾರಣೆಗೆ ಒಳಪಡಿಸಲು ಸಾಧ್ಯವಾಗುತ್ತಿಲ್ಲ. ಆಸ್ಕಾ ಪೊಲೀಸ್ ಕಸ್ಟಡಿಯಲ್ಲೇ ನಶೆಯಲ್ಲಿ ತೇಲಾಡುತ್ತಿದ್ದಾಳೆ. ಕಳೆದೊಂದು ದಿನದಿಂದ ಡ್ರಗ್ಸ್ ಗುಂಗಿನಿಂದ ಆಚೆ ಬಂದಿಲ್ಲ. ನಶೆಯಲ್ಲಿ ತೇಲಾಡುತ್ತಿರುವ ಆಸ್ಕಾಳನ್ನ ನೋಡಿ ಖಾಕಿ ಶಾಕ್ ಆಗಿದೆ.

ವಿಚಾರಣೆ ವಿಳಂಬ ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಮಂಗಳೂರು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಆಕೆಯನ್ನು ಇನ್ನೂ ವಿಚಾರಣೆ ಮಾಡಲಾಗಿಲ್ಲ. ಆಕೆಯ ಡ್ರಗ್ ಟೆಸ್ಟ್ ರಿಪೋರ್ಟ್ ಪಾಸಿಟಿವ್ ಬಂದಿದೆ. ಆಕೆ ಡ್ರಗ್ ತೆಗೆದುಕೊಂಡಿದ್ರಿಂದ ಸರಿಯಾಗಿ ಮಾತನಾಡೋ ಸ್ಥಿತಿಯಲ್ಲಿಲ್ಲ. ಆದ್ದರಿಂದ ನಶೆ ಇಳಿದ ಮೇಲೆ ಆಕೆಯ ವಿಚಾರಣೆಯನ್ನು ಮಾಡಲಾಗುತ್ತೆ. ಬಂಧಿತ ಆರೋಪಿ ಕಿಶೋರ್ ಶೆಟ್ಟಿ ಪ್ರಕರಣದಲ್ಲಿ ಆಕೆಯನ್ನು ಅರೆಸ್ಟ್ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ರು.

Published On - 2:14 pm, Tue, 22 September 20

ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ