AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಾಮಸೂರಿ ಅಕ್ಕಿಯಲ್ಲಿ ಪ್ಲಾಸ್ಟಿಕ್ ಪತ್ತೆ ಆರೋಪ; ಸೂಪರ್ ಮಾರ್ಕೆಟ್ ಎದುರು ಗ್ರಾಹಕರ ಧರಣಿ

ಈ ಕುರಿತು ಟಿವಿ9 ಕನ್ನಡ ಡಿಜಿಟಲ್ ಪ್ರತಿನಿಧಿಯ ಜತೆ ಮಾತನಾಡಿದ ಮಂಡ್ಯದ ಗಾಂಧಿನಗರ ನಿವಾಸಿ ಗೋಪಾಲ್, ಖಾಸಗಿ ಸೂಪರ್​ಮಾರ್ಕೆಟ್​ನಿಂದ ಸೋನಾಮಸೂರಿ ಅಕ್ಕಿ ಖರೀದಿಸಿದ್ದೆವು. ಆ ಅಕ್ಕಿಯಿಂದ 3 ದಿನ ಅಡುಗೆ ಮಾಡಿದಾಗ ಮಕ್ಕಳಿಗೆ ಹೊಟ್ಟೆನೋವು ಬಂದಿದೆ ಎಂದು ದುರಿದರು.

ಸೋನಾಮಸೂರಿ ಅಕ್ಕಿಯಲ್ಲಿ ಪ್ಲಾಸ್ಟಿಕ್ ಪತ್ತೆ ಆರೋಪ; ಸೂಪರ್ ಮಾರ್ಕೆಟ್ ಎದುರು ಗ್ರಾಹಕರ ಧರಣಿ
ಪೊಲೀಸರಿಂದ ಪರಿಶೀಲನೆ
TV9 Web
| Edited By: |

Updated on:Aug 10, 2021 | 6:40 PM

Share

ಮಂಡ್ಯ: ಹೊಸಹಳ್ಳಿ ಸರ್ಕಲ್‌ನಲ್ಲಿರುವ ಖಾಸಗಿ ಸೂಪರ್​ ಮಾರ್ಕೆಟ್ ಒಂದರಲ್ಲಿ ಸೋನಾಮಸೂರಿ ಅಕ್ಕಿ ಮೂಟೆಯಲ್ಲಿ ಪ್ಲ್ಯಾಸ್ಟಿಕ್ ಪತ್ತೆ ಆರೋಪದಡಿ ಸೂಪರ್​ಮಾರ್ಕೆಟ್ ಮಾಲೀಕರ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ. ಗ್ರಾಹಕರಿಗೆ ಮೋಸ ಮಾಡಲು ಹೀಗೆ ಮಾಡ್ತಿದ್ದೀರಾ? ನಾವೇನು ನಿಮಗೆ ಹಣ ಕೊಡಲ್ವಾ? ಎಂದು ಜನರು ಸೂಪರ್ ಮಾರ್ಕೆಟ್ ಮಾಲೀಕರನ್ನು ತರಾಟೆಗೆ ತೆಗೆದುಕೊಂಡು ಸೂಪರ್​ಮಾರ್ಕೆಟ್ ಬಾಗಿಲು ಹಾಕುವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯ ಪೂರ್ವ ಸ್ಟೇಶನ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಟಿವಿ9 ಕನ್ನಡ ಡಿಜಿಟಲ್ ಪ್ರತಿನಿಧಿಯ ಜತೆ ಮಾತನಾಡಿದ ಮಂಡ್ಯದ ಗಾಂಧಿನಗರ ನಿವಾಸಿ ಗೋಪಾಲ್, ಖಾಸಗಿ ಸೂಪರ್​ಮಾರ್ಕೆಟ್​ನಿಂದ ಸೋನಾಮಸೂರಿ ಅಕ್ಕಿ ಖರೀದಿಸಿದ್ದೆವು. ಆ ಅಕ್ಕಿಯಿಂದ 3 ದಿನ ಅಡುಗೆ ಮಾಡಿದಾಗ ಮಕ್ಕಳಿಗೆ ಹೊಟ್ಟೆನೋವು ಬಂದಿದೆ.  ನಂತರ ಅಕ್ಕಿ ಮತ್ತು ಅನ್ನವನ್ನು ಪರಿಶೀಲಿಸಿದಾಗ ಅದರಲ್ಲಿ ಪ್ಲಾಸ್ಟಿಕ್​ನ ವಸ್ತುಗಳು ಇರುವುದು ಕಂಡುಬಂತು’ ಎಂದು ಆರೋಪಿಸಿದರು.

ಈ ಕುರಿತು ಟಿವಿ9 ಕನ್ನಡ ಡಿಜಿಟಲ್ ಪ್ರತಿನಿಧಿ ಬಳಿ ಖಾಸಗಿ ಸೂಪರ್​ಮಾರ್ಕೆಟ್ ಮ್ಯಾನೇಜರ್ ಮೋಹನ್  ಮಾತನಾಡಿ, ‘ನಾವು ಗುಣಮಟ್ಟದ ವಸ್ತುಗಳನ್ನು ಪೂರೈಕೆ ಮಾಡುತಿದ್ದೇವೆ. ಎಲ್ಲೋ ಒಂದೆರಡರಲ್ಲಿ ವ್ಯತ್ಯಾಸ ಆಗಿರಬಹುದು. ಆದರೆ ಅದನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಉತ್ತಮ ಸೇವೆ ನೀಡುತ್ತೇವೆ’ ಎಂದರು.

ಇದನ್ನೂ ಓದಿ: 

ನಮ್ಮ ಎಂಪಿಗೆ ಮಂಡ್ಯ ಸಂಸ್ಕೃತಿ ಗೊತ್ತಿಲ್ಲ; ಎಲ್ರಿಗೂ ತೊಂದರೆ ಕೊಟ್ಟು, ಜಿಲ್ಲಾ ವ್ಯವಸ್ಥೆ ಅಲ್ಲೋಲಕಲ್ಲೋಲ ಮಾಡಿದ್ದಾರೆ: ಶಾಸಕ ರವೀಂದ್ರ

ಮಂಡ್ಯ: ಅಕ್ರಮ ಕಲ್ಲು ಗಣಿಗಾರಿಕೆ ನಿಯಂತ್ರಣಕ್ಕೆ ಕ್ರಮ; 11 ಕಲ್ಲು ಗಣಿ ಗುತ್ತಿಗೆಗಳ ರದ್ದು, 11 ಹೊಸ ಚೆಕ್‌ಪೋಸ್ಟ್ ಸ್ಥಾಪನೆ

(Accused of finding Plastic in Sonamasuri Rice Customers who put in the supermarket door)

Published On - 6:13 pm, Tue, 10 August 21

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು