AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಾಮಸೂರಿ ಅಕ್ಕಿಯಲ್ಲಿ ಪ್ಲಾಸ್ಟಿಕ್ ಪತ್ತೆ ಆರೋಪ; ಸೂಪರ್ ಮಾರ್ಕೆಟ್ ಎದುರು ಗ್ರಾಹಕರ ಧರಣಿ

ಈ ಕುರಿತು ಟಿವಿ9 ಕನ್ನಡ ಡಿಜಿಟಲ್ ಪ್ರತಿನಿಧಿಯ ಜತೆ ಮಾತನಾಡಿದ ಮಂಡ್ಯದ ಗಾಂಧಿನಗರ ನಿವಾಸಿ ಗೋಪಾಲ್, ಖಾಸಗಿ ಸೂಪರ್​ಮಾರ್ಕೆಟ್​ನಿಂದ ಸೋನಾಮಸೂರಿ ಅಕ್ಕಿ ಖರೀದಿಸಿದ್ದೆವು. ಆ ಅಕ್ಕಿಯಿಂದ 3 ದಿನ ಅಡುಗೆ ಮಾಡಿದಾಗ ಮಕ್ಕಳಿಗೆ ಹೊಟ್ಟೆನೋವು ಬಂದಿದೆ ಎಂದು ದುರಿದರು.

ಸೋನಾಮಸೂರಿ ಅಕ್ಕಿಯಲ್ಲಿ ಪ್ಲಾಸ್ಟಿಕ್ ಪತ್ತೆ ಆರೋಪ; ಸೂಪರ್ ಮಾರ್ಕೆಟ್ ಎದುರು ಗ್ರಾಹಕರ ಧರಣಿ
ಪೊಲೀಸರಿಂದ ಪರಿಶೀಲನೆ
TV9 Web
| Edited By: |

Updated on:Aug 10, 2021 | 6:40 PM

Share

ಮಂಡ್ಯ: ಹೊಸಹಳ್ಳಿ ಸರ್ಕಲ್‌ನಲ್ಲಿರುವ ಖಾಸಗಿ ಸೂಪರ್​ ಮಾರ್ಕೆಟ್ ಒಂದರಲ್ಲಿ ಸೋನಾಮಸೂರಿ ಅಕ್ಕಿ ಮೂಟೆಯಲ್ಲಿ ಪ್ಲ್ಯಾಸ್ಟಿಕ್ ಪತ್ತೆ ಆರೋಪದಡಿ ಸೂಪರ್​ಮಾರ್ಕೆಟ್ ಮಾಲೀಕರ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ. ಗ್ರಾಹಕರಿಗೆ ಮೋಸ ಮಾಡಲು ಹೀಗೆ ಮಾಡ್ತಿದ್ದೀರಾ? ನಾವೇನು ನಿಮಗೆ ಹಣ ಕೊಡಲ್ವಾ? ಎಂದು ಜನರು ಸೂಪರ್ ಮಾರ್ಕೆಟ್ ಮಾಲೀಕರನ್ನು ತರಾಟೆಗೆ ತೆಗೆದುಕೊಂಡು ಸೂಪರ್​ಮಾರ್ಕೆಟ್ ಬಾಗಿಲು ಹಾಕುವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯ ಪೂರ್ವ ಸ್ಟೇಶನ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಟಿವಿ9 ಕನ್ನಡ ಡಿಜಿಟಲ್ ಪ್ರತಿನಿಧಿಯ ಜತೆ ಮಾತನಾಡಿದ ಮಂಡ್ಯದ ಗಾಂಧಿನಗರ ನಿವಾಸಿ ಗೋಪಾಲ್, ಖಾಸಗಿ ಸೂಪರ್​ಮಾರ್ಕೆಟ್​ನಿಂದ ಸೋನಾಮಸೂರಿ ಅಕ್ಕಿ ಖರೀದಿಸಿದ್ದೆವು. ಆ ಅಕ್ಕಿಯಿಂದ 3 ದಿನ ಅಡುಗೆ ಮಾಡಿದಾಗ ಮಕ್ಕಳಿಗೆ ಹೊಟ್ಟೆನೋವು ಬಂದಿದೆ.  ನಂತರ ಅಕ್ಕಿ ಮತ್ತು ಅನ್ನವನ್ನು ಪರಿಶೀಲಿಸಿದಾಗ ಅದರಲ್ಲಿ ಪ್ಲಾಸ್ಟಿಕ್​ನ ವಸ್ತುಗಳು ಇರುವುದು ಕಂಡುಬಂತು’ ಎಂದು ಆರೋಪಿಸಿದರು.

ಈ ಕುರಿತು ಟಿವಿ9 ಕನ್ನಡ ಡಿಜಿಟಲ್ ಪ್ರತಿನಿಧಿ ಬಳಿ ಖಾಸಗಿ ಸೂಪರ್​ಮಾರ್ಕೆಟ್ ಮ್ಯಾನೇಜರ್ ಮೋಹನ್  ಮಾತನಾಡಿ, ‘ನಾವು ಗುಣಮಟ್ಟದ ವಸ್ತುಗಳನ್ನು ಪೂರೈಕೆ ಮಾಡುತಿದ್ದೇವೆ. ಎಲ್ಲೋ ಒಂದೆರಡರಲ್ಲಿ ವ್ಯತ್ಯಾಸ ಆಗಿರಬಹುದು. ಆದರೆ ಅದನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಉತ್ತಮ ಸೇವೆ ನೀಡುತ್ತೇವೆ’ ಎಂದರು.

ಇದನ್ನೂ ಓದಿ: 

ನಮ್ಮ ಎಂಪಿಗೆ ಮಂಡ್ಯ ಸಂಸ್ಕೃತಿ ಗೊತ್ತಿಲ್ಲ; ಎಲ್ರಿಗೂ ತೊಂದರೆ ಕೊಟ್ಟು, ಜಿಲ್ಲಾ ವ್ಯವಸ್ಥೆ ಅಲ್ಲೋಲಕಲ್ಲೋಲ ಮಾಡಿದ್ದಾರೆ: ಶಾಸಕ ರವೀಂದ್ರ

ಮಂಡ್ಯ: ಅಕ್ರಮ ಕಲ್ಲು ಗಣಿಗಾರಿಕೆ ನಿಯಂತ್ರಣಕ್ಕೆ ಕ್ರಮ; 11 ಕಲ್ಲು ಗಣಿ ಗುತ್ತಿಗೆಗಳ ರದ್ದು, 11 ಹೊಸ ಚೆಕ್‌ಪೋಸ್ಟ್ ಸ್ಥಾಪನೆ

(Accused of finding Plastic in Sonamasuri Rice Customers who put in the supermarket door)

Published On - 6:13 pm, Tue, 10 August 21

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ