AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾವರಣಕ್ಕೂ ಮುನ್ನ.. ಬಸವಣ್ಣ ಪ್ರತಿಮೆ ಸುತ್ತ ಶುರುವಾಯ್ತು ಭಾಷಾ ಸಮರ

ಬೆಂಗಳೂರು: ನಗರದ ಚಾಲುಕ್ಯ ವೃತ್ತದ ಬಳಿ ನಿರ್ಮಾಣವಾಗ್ತಿರುವ ಅತ್ಯಾಧುನಿಕ ಬಸವಣ್ಣನವರ ಪುತ್ಥಳಿಯ ಉದ್ಘಾಟನೆಗೂ ಮುನ್ನ ಭಾಷಾ ಸಮರ ಎದುರಾಗಿದೆ. ಚಾಲುಕ್ಯ ಸರ್ಕಲ್​ ಬಳಿ ಸ್ಥಾಪಿಸಲಾಗಿದ್ದ ಬಸವಣ್ಣನವರ ಹಳೇ ವಿಗ್ರಹದ ಜಾಗದಲ್ಲಿ ಸುಮಾರು ಒಂದು ಕೋಟಿ ವೆಚ್ಚದಲ್ಲಿ ಬಸವಣ್ಣರ ನೂತನ ಪುತ್ಥಳಿ ನಿರ್ಮಾಣವಾಗ್ತಿದೆ. ಇದೇ ತಿಂಗಳ 19 ಅಥವಾ 20 ರಂದು ಪ್ರತಿಮೆಯನ್ನ ಅನವಾರಣಗೊಳಿಸಲಾಗುವುದು ಎಂದು ತಿಳಿದುಬಂದಿದೆ. ಜೊತೆಗೆ, ಪ್ರತಿಮೆ ಸುತ್ತಲೂ ಹಾಗೂ ಕೆಳಭಾಗದ ಕಲ್ಲುಗಳ ಮೇಲೆ ಬಸವಣ್ಣರ ವಚನಗಳನ್ನು ಮೂರು ಭಾಷೆಗಳಲ್ಲಿ ಉಲ್ಲೇಖಿಸಲಾಗಿತ್ತು. ಇದೀಗ, ಮೂರು ಭಾಷೆಗಳಲ್ಲಿ […]

ಅನಾವರಣಕ್ಕೂ ಮುನ್ನ.. ಬಸವಣ್ಣ ಪ್ರತಿಮೆ ಸುತ್ತ ಶುರುವಾಯ್ತು ಭಾಷಾ ಸಮರ
KUSHAL V
| Updated By: ಸಾಧು ಶ್ರೀನಾಥ್​|

Updated on: Aug 17, 2020 | 12:22 PM

Share

ಬೆಂಗಳೂರು: ನಗರದ ಚಾಲುಕ್ಯ ವೃತ್ತದ ಬಳಿ ನಿರ್ಮಾಣವಾಗ್ತಿರುವ ಅತ್ಯಾಧುನಿಕ ಬಸವಣ್ಣನವರ ಪುತ್ಥಳಿಯ ಉದ್ಘಾಟನೆಗೂ ಮುನ್ನ ಭಾಷಾ ಸಮರ ಎದುರಾಗಿದೆ. ಚಾಲುಕ್ಯ ಸರ್ಕಲ್​ ಬಳಿ ಸ್ಥಾಪಿಸಲಾಗಿದ್ದ ಬಸವಣ್ಣನವರ ಹಳೇ ವಿಗ್ರಹದ ಜಾಗದಲ್ಲಿ ಸುಮಾರು ಒಂದು ಕೋಟಿ ವೆಚ್ಚದಲ್ಲಿ ಬಸವಣ್ಣರ ನೂತನ ಪುತ್ಥಳಿ ನಿರ್ಮಾಣವಾಗ್ತಿದೆ. ಇದೇ ತಿಂಗಳ 19 ಅಥವಾ 20 ರಂದು ಪ್ರತಿಮೆಯನ್ನ ಅನವಾರಣಗೊಳಿಸಲಾಗುವುದು ಎಂದು ತಿಳಿದುಬಂದಿದೆ. ಜೊತೆಗೆ, ಪ್ರತಿಮೆ ಸುತ್ತಲೂ ಹಾಗೂ ಕೆಳಭಾಗದ ಕಲ್ಲುಗಳ ಮೇಲೆ ಬಸವಣ್ಣರ ವಚನಗಳನ್ನು ಮೂರು ಭಾಷೆಗಳಲ್ಲಿ ಉಲ್ಲೇಖಿಸಲಾಗಿತ್ತು.

ಇದೀಗ, ಮೂರು ಭಾಷೆಗಳಲ್ಲಿ ವಚನಗಳನ್ನ ಉಲ್ಲೇಖಿಸಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಕನ್ನಡ, ಹಿಂದಿ ಮತ್ತು ಇಂಗ್ಲೀಷ್​ ಭಾಷೆಗಳಲ್ಲಿ ವಚನಗಳನ್ನ ಬರೆಯಲಾಗಿದ್ದು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಬರೆಯಲಾದ ಭಾಗಗಳನ್ನ ತೆಗೆಯುವಂತೆ ಒತ್ತಡ ಹೆಚ್ಚಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಇಂದು ಕಾರ್ಮಿಕರು ಹಿಂದಿ ಭಾಷೆಯಲ್ಲಿದ್ದ ಭಾಗಗಳಿಗೆ ಪೇಂಟಿಂಗ್ ಮಾಡ್ತಿರುವ ದೃಶ್ಯ ಕಂಡು ಬಂತು. ಜೊತೆಗೆ, ಇಂಗ್ಲಿಷ್ ಹಾಗೂ ಹಿಂದಿಯಲ್ಲಿದ್ದ ಬೋರ್ಡ್​ಗಳನ್ನ ಬಿಬಿಎಂಪಿ ತೆಗೆದುಹಾಕಿದೆ.

ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್