AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ತಿಂಗಳಿಂದ ಜಿಮ್ ಬಂದ್: ಮಂಡ್ಯದಲ್ಲಿ ಗೆಳೆಯನ ಮನೆಯಲ್ಲಿ ನಟ ಕಂ Gym Trainer ಆತ್ಮಹತ್ಯೆ

ಮಂಡ್ಯ: ಜೀವನದ ಮೇಲೆ ಜುಗುಪ್ಸೆ ಹುಟ್ಟಿ ಸಿನಿಮಾ ನಟನೊಬ್ಬ ಜಿಲ್ಲೆಯ ಇಂಡುವಾಳು ಗ್ರಾಮದ ಬಳಿ ನೇಣಿಗೆ ಶರಣಾಗಿದ್ದಾರೆ. ಮೃತ ನಟ 30 ವರ್ಷದ ಸುಶೀಲ್​ ಕುಮಾರ್​ ಎಂದು ತಿಳಿದುಬಂದಿದೆ. ಮಂಡ್ಯದ ವಿವಿ ನಗರ ಬಡಾವಣೆ ನಿವಾಸಿಯಾಗಿದ್ದ ಸುಶೀಲ್​ ಬೆಂಗಳೂರಲ್ಲಿ ಜಿಮ್ ಟ್ರೈನರ್ ಆಗಿ ಕೆಲಸ ಮಾಡ್ತಿದ್ದರು. ಜೊತೆಗೆ ದುನಿಯಾ ವಿಜಿ ನಟನೆಯ ಸಲಗ ಹಾಗೂ ಕಮರೊಟ್ಟು ಚೆಕ್​ಪೋಸ್ಟ್ ಸಿನಿಮಾಗಳಲ್ಲಿಯೂ ನಟಿಸಿದ್ದರು. ಲಾಕ್​ಡೌನ್​ನಿಂದ ಕಳೆದ‌ ಮೂರು ತಿಂಗಳಿನಿಂದ‌ ಸುಶೀಲ್​ಗೆ ಜಿಮ್ ನಡೆಸಲು ಆಗಿರಲಿಲ್ಲ. ಹೀಗಾಗಿ ಮೂರು ತಿಂಗಳಿಂದ ಮಂಡ್ಯಕ್ಕೆ […]

3 ತಿಂಗಳಿಂದ ಜಿಮ್ ಬಂದ್: ಮಂಡ್ಯದಲ್ಲಿ ಗೆಳೆಯನ ಮನೆಯಲ್ಲಿ ನಟ ಕಂ Gym Trainer ಆತ್ಮಹತ್ಯೆ
KUSHAL V
| Edited By: |

Updated on:Jul 08, 2020 | 7:15 PM

Share

ಮಂಡ್ಯ: ಜೀವನದ ಮೇಲೆ ಜುಗುಪ್ಸೆ ಹುಟ್ಟಿ ಸಿನಿಮಾ ನಟನೊಬ್ಬ ಜಿಲ್ಲೆಯ ಇಂಡುವಾಳು ಗ್ರಾಮದ ಬಳಿ ನೇಣಿಗೆ ಶರಣಾಗಿದ್ದಾರೆ. ಮೃತ ನಟ 30 ವರ್ಷದ ಸುಶೀಲ್​ ಕುಮಾರ್​ ಎಂದು ತಿಳಿದುಬಂದಿದೆ.

ಮಂಡ್ಯದ ವಿವಿ ನಗರ ಬಡಾವಣೆ ನಿವಾಸಿಯಾಗಿದ್ದ ಸುಶೀಲ್​ ಬೆಂಗಳೂರಲ್ಲಿ ಜಿಮ್ ಟ್ರೈನರ್ ಆಗಿ ಕೆಲಸ ಮಾಡ್ತಿದ್ದರು. ಜೊತೆಗೆ ದುನಿಯಾ ವಿಜಿ ನಟನೆಯ ಸಲಗ ಹಾಗೂ ಕಮರೊಟ್ಟು ಚೆಕ್​ಪೋಸ್ಟ್ ಸಿನಿಮಾಗಳಲ್ಲಿಯೂ ನಟಿಸಿದ್ದರು.

ಲಾಕ್​ಡೌನ್​ನಿಂದ ಕಳೆದ‌ ಮೂರು ತಿಂಗಳಿನಿಂದ‌ ಸುಶೀಲ್​ಗೆ ಜಿಮ್ ನಡೆಸಲು ಆಗಿರಲಿಲ್ಲ. ಹೀಗಾಗಿ ಮೂರು ತಿಂಗಳಿಂದ ಮಂಡ್ಯಕ್ಕೆ ಹಿಂತಿರುಗಿ ಅಲ್ಲೇ ನೆಲೆಸಿದ್ದರು. ಆದರೆ, ಇತ್ತೀಚೆಗೆ ಜೀವನದಲ್ಲಿ ಜುಗುಪ್ಸೆಗೊಂಡಿದ್ದರು ಎಂದು ತಿಳಿದುಬಂದಿದೆ.

ಈ ಮಧ್ಯೆ ಇಂಡುವಾಳು ಗ್ರಾಮದಲ್ಲಿರೊ ತನ್ನ ಸ್ನೇಹಿತನ ಮನೆಗೆ ತೆರಳಿ ಅಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Published On - 2:34 pm, Wed, 8 July 20

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ