AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ತಿಂಗಳಿಂದ ಜಿಮ್ ಬಂದ್: ಮಂಡ್ಯದಲ್ಲಿ ಗೆಳೆಯನ ಮನೆಯಲ್ಲಿ ನಟ ಕಂ Gym Trainer ಆತ್ಮಹತ್ಯೆ

ಮಂಡ್ಯ: ಜೀವನದ ಮೇಲೆ ಜುಗುಪ್ಸೆ ಹುಟ್ಟಿ ಸಿನಿಮಾ ನಟನೊಬ್ಬ ಜಿಲ್ಲೆಯ ಇಂಡುವಾಳು ಗ್ರಾಮದ ಬಳಿ ನೇಣಿಗೆ ಶರಣಾಗಿದ್ದಾರೆ. ಮೃತ ನಟ 30 ವರ್ಷದ ಸುಶೀಲ್​ ಕುಮಾರ್​ ಎಂದು ತಿಳಿದುಬಂದಿದೆ. ಮಂಡ್ಯದ ವಿವಿ ನಗರ ಬಡಾವಣೆ ನಿವಾಸಿಯಾಗಿದ್ದ ಸುಶೀಲ್​ ಬೆಂಗಳೂರಲ್ಲಿ ಜಿಮ್ ಟ್ರೈನರ್ ಆಗಿ ಕೆಲಸ ಮಾಡ್ತಿದ್ದರು. ಜೊತೆಗೆ ದುನಿಯಾ ವಿಜಿ ನಟನೆಯ ಸಲಗ ಹಾಗೂ ಕಮರೊಟ್ಟು ಚೆಕ್​ಪೋಸ್ಟ್ ಸಿನಿಮಾಗಳಲ್ಲಿಯೂ ನಟಿಸಿದ್ದರು. ಲಾಕ್​ಡೌನ್​ನಿಂದ ಕಳೆದ‌ ಮೂರು ತಿಂಗಳಿನಿಂದ‌ ಸುಶೀಲ್​ಗೆ ಜಿಮ್ ನಡೆಸಲು ಆಗಿರಲಿಲ್ಲ. ಹೀಗಾಗಿ ಮೂರು ತಿಂಗಳಿಂದ ಮಂಡ್ಯಕ್ಕೆ […]

3 ತಿಂಗಳಿಂದ ಜಿಮ್ ಬಂದ್: ಮಂಡ್ಯದಲ್ಲಿ ಗೆಳೆಯನ ಮನೆಯಲ್ಲಿ ನಟ ಕಂ Gym Trainer ಆತ್ಮಹತ್ಯೆ
KUSHAL V
| Edited By: |

Updated on:Jul 08, 2020 | 7:15 PM

Share

ಮಂಡ್ಯ: ಜೀವನದ ಮೇಲೆ ಜುಗುಪ್ಸೆ ಹುಟ್ಟಿ ಸಿನಿಮಾ ನಟನೊಬ್ಬ ಜಿಲ್ಲೆಯ ಇಂಡುವಾಳು ಗ್ರಾಮದ ಬಳಿ ನೇಣಿಗೆ ಶರಣಾಗಿದ್ದಾರೆ. ಮೃತ ನಟ 30 ವರ್ಷದ ಸುಶೀಲ್​ ಕುಮಾರ್​ ಎಂದು ತಿಳಿದುಬಂದಿದೆ.

ಮಂಡ್ಯದ ವಿವಿ ನಗರ ಬಡಾವಣೆ ನಿವಾಸಿಯಾಗಿದ್ದ ಸುಶೀಲ್​ ಬೆಂಗಳೂರಲ್ಲಿ ಜಿಮ್ ಟ್ರೈನರ್ ಆಗಿ ಕೆಲಸ ಮಾಡ್ತಿದ್ದರು. ಜೊತೆಗೆ ದುನಿಯಾ ವಿಜಿ ನಟನೆಯ ಸಲಗ ಹಾಗೂ ಕಮರೊಟ್ಟು ಚೆಕ್​ಪೋಸ್ಟ್ ಸಿನಿಮಾಗಳಲ್ಲಿಯೂ ನಟಿಸಿದ್ದರು.

ಲಾಕ್​ಡೌನ್​ನಿಂದ ಕಳೆದ‌ ಮೂರು ತಿಂಗಳಿನಿಂದ‌ ಸುಶೀಲ್​ಗೆ ಜಿಮ್ ನಡೆಸಲು ಆಗಿರಲಿಲ್ಲ. ಹೀಗಾಗಿ ಮೂರು ತಿಂಗಳಿಂದ ಮಂಡ್ಯಕ್ಕೆ ಹಿಂತಿರುಗಿ ಅಲ್ಲೇ ನೆಲೆಸಿದ್ದರು. ಆದರೆ, ಇತ್ತೀಚೆಗೆ ಜೀವನದಲ್ಲಿ ಜುಗುಪ್ಸೆಗೊಂಡಿದ್ದರು ಎಂದು ತಿಳಿದುಬಂದಿದೆ.

ಈ ಮಧ್ಯೆ ಇಂಡುವಾಳು ಗ್ರಾಮದಲ್ಲಿರೊ ತನ್ನ ಸ್ನೇಹಿತನ ಮನೆಗೆ ತೆರಳಿ ಅಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Published On - 2:34 pm, Wed, 8 July 20

Follow Us
KUSHAL V
KUSHAL V
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ