AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ತಿಂಗಳಿಂದ ಜಿಮ್ ಬಂದ್: ಮಂಡ್ಯದಲ್ಲಿ ಗೆಳೆಯನ ಮನೆಯಲ್ಲಿ ನಟ ಕಂ Gym Trainer ಆತ್ಮಹತ್ಯೆ

ಮಂಡ್ಯ: ಜೀವನದ ಮೇಲೆ ಜುಗುಪ್ಸೆ ಹುಟ್ಟಿ ಸಿನಿಮಾ ನಟನೊಬ್ಬ ಜಿಲ್ಲೆಯ ಇಂಡುವಾಳು ಗ್ರಾಮದ ಬಳಿ ನೇಣಿಗೆ ಶರಣಾಗಿದ್ದಾರೆ. ಮೃತ ನಟ 30 ವರ್ಷದ ಸುಶೀಲ್​ ಕುಮಾರ್​ ಎಂದು ತಿಳಿದುಬಂದಿದೆ. ಮಂಡ್ಯದ ವಿವಿ ನಗರ ಬಡಾವಣೆ ನಿವಾಸಿಯಾಗಿದ್ದ ಸುಶೀಲ್​ ಬೆಂಗಳೂರಲ್ಲಿ ಜಿಮ್ ಟ್ರೈನರ್ ಆಗಿ ಕೆಲಸ ಮಾಡ್ತಿದ್ದರು. ಜೊತೆಗೆ ದುನಿಯಾ ವಿಜಿ ನಟನೆಯ ಸಲಗ ಹಾಗೂ ಕಮರೊಟ್ಟು ಚೆಕ್​ಪೋಸ್ಟ್ ಸಿನಿಮಾಗಳಲ್ಲಿಯೂ ನಟಿಸಿದ್ದರು. ಲಾಕ್​ಡೌನ್​ನಿಂದ ಕಳೆದ‌ ಮೂರು ತಿಂಗಳಿನಿಂದ‌ ಸುಶೀಲ್​ಗೆ ಜಿಮ್ ನಡೆಸಲು ಆಗಿರಲಿಲ್ಲ. ಹೀಗಾಗಿ ಮೂರು ತಿಂಗಳಿಂದ ಮಂಡ್ಯಕ್ಕೆ […]

3 ತಿಂಗಳಿಂದ ಜಿಮ್ ಬಂದ್: ಮಂಡ್ಯದಲ್ಲಿ ಗೆಳೆಯನ ಮನೆಯಲ್ಲಿ ನಟ ಕಂ Gym Trainer ಆತ್ಮಹತ್ಯೆ
KUSHAL V
| Edited By: |

Updated on:Jul 08, 2020 | 7:15 PM

Share

ಮಂಡ್ಯ: ಜೀವನದ ಮೇಲೆ ಜುಗುಪ್ಸೆ ಹುಟ್ಟಿ ಸಿನಿಮಾ ನಟನೊಬ್ಬ ಜಿಲ್ಲೆಯ ಇಂಡುವಾಳು ಗ್ರಾಮದ ಬಳಿ ನೇಣಿಗೆ ಶರಣಾಗಿದ್ದಾರೆ. ಮೃತ ನಟ 30 ವರ್ಷದ ಸುಶೀಲ್​ ಕುಮಾರ್​ ಎಂದು ತಿಳಿದುಬಂದಿದೆ.

ಮಂಡ್ಯದ ವಿವಿ ನಗರ ಬಡಾವಣೆ ನಿವಾಸಿಯಾಗಿದ್ದ ಸುಶೀಲ್​ ಬೆಂಗಳೂರಲ್ಲಿ ಜಿಮ್ ಟ್ರೈನರ್ ಆಗಿ ಕೆಲಸ ಮಾಡ್ತಿದ್ದರು. ಜೊತೆಗೆ ದುನಿಯಾ ವಿಜಿ ನಟನೆಯ ಸಲಗ ಹಾಗೂ ಕಮರೊಟ್ಟು ಚೆಕ್​ಪೋಸ್ಟ್ ಸಿನಿಮಾಗಳಲ್ಲಿಯೂ ನಟಿಸಿದ್ದರು.

ಲಾಕ್​ಡೌನ್​ನಿಂದ ಕಳೆದ‌ ಮೂರು ತಿಂಗಳಿನಿಂದ‌ ಸುಶೀಲ್​ಗೆ ಜಿಮ್ ನಡೆಸಲು ಆಗಿರಲಿಲ್ಲ. ಹೀಗಾಗಿ ಮೂರು ತಿಂಗಳಿಂದ ಮಂಡ್ಯಕ್ಕೆ ಹಿಂತಿರುಗಿ ಅಲ್ಲೇ ನೆಲೆಸಿದ್ದರು. ಆದರೆ, ಇತ್ತೀಚೆಗೆ ಜೀವನದಲ್ಲಿ ಜುಗುಪ್ಸೆಗೊಂಡಿದ್ದರು ಎಂದು ತಿಳಿದುಬಂದಿದೆ.

ಈ ಮಧ್ಯೆ ಇಂಡುವಾಳು ಗ್ರಾಮದಲ್ಲಿರೊ ತನ್ನ ಸ್ನೇಹಿತನ ಮನೆಗೆ ತೆರಳಿ ಅಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Published On - 2:34 pm, Wed, 8 July 20

Follow Us
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ