AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ತಿಂಗಳಿಂದ ಜಿಮ್ ಬಂದ್: ಮಂಡ್ಯದಲ್ಲಿ ಗೆಳೆಯನ ಮನೆಯಲ್ಲಿ ನಟ ಕಂ Gym Trainer ಆತ್ಮಹತ್ಯೆ

ಮಂಡ್ಯ: ಜೀವನದ ಮೇಲೆ ಜುಗುಪ್ಸೆ ಹುಟ್ಟಿ ಸಿನಿಮಾ ನಟನೊಬ್ಬ ಜಿಲ್ಲೆಯ ಇಂಡುವಾಳು ಗ್ರಾಮದ ಬಳಿ ನೇಣಿಗೆ ಶರಣಾಗಿದ್ದಾರೆ. ಮೃತ ನಟ 30 ವರ್ಷದ ಸುಶೀಲ್​ ಕುಮಾರ್​ ಎಂದು ತಿಳಿದುಬಂದಿದೆ. ಮಂಡ್ಯದ ವಿವಿ ನಗರ ಬಡಾವಣೆ ನಿವಾಸಿಯಾಗಿದ್ದ ಸುಶೀಲ್​ ಬೆಂಗಳೂರಲ್ಲಿ ಜಿಮ್ ಟ್ರೈನರ್ ಆಗಿ ಕೆಲಸ ಮಾಡ್ತಿದ್ದರು. ಜೊತೆಗೆ ದುನಿಯಾ ವಿಜಿ ನಟನೆಯ ಸಲಗ ಹಾಗೂ ಕಮರೊಟ್ಟು ಚೆಕ್​ಪೋಸ್ಟ್ ಸಿನಿಮಾಗಳಲ್ಲಿಯೂ ನಟಿಸಿದ್ದರು. ಲಾಕ್​ಡೌನ್​ನಿಂದ ಕಳೆದ‌ ಮೂರು ತಿಂಗಳಿನಿಂದ‌ ಸುಶೀಲ್​ಗೆ ಜಿಮ್ ನಡೆಸಲು ಆಗಿರಲಿಲ್ಲ. ಹೀಗಾಗಿ ಮೂರು ತಿಂಗಳಿಂದ ಮಂಡ್ಯಕ್ಕೆ […]

3 ತಿಂಗಳಿಂದ ಜಿಮ್ ಬಂದ್: ಮಂಡ್ಯದಲ್ಲಿ ಗೆಳೆಯನ ಮನೆಯಲ್ಲಿ ನಟ ಕಂ Gym Trainer ಆತ್ಮಹತ್ಯೆ
KUSHAL V
| Updated By: |

Updated on:Jul 08, 2020 | 7:15 PM

Share

ಮಂಡ್ಯ: ಜೀವನದ ಮೇಲೆ ಜುಗುಪ್ಸೆ ಹುಟ್ಟಿ ಸಿನಿಮಾ ನಟನೊಬ್ಬ ಜಿಲ್ಲೆಯ ಇಂಡುವಾಳು ಗ್ರಾಮದ ಬಳಿ ನೇಣಿಗೆ ಶರಣಾಗಿದ್ದಾರೆ. ಮೃತ ನಟ 30 ವರ್ಷದ ಸುಶೀಲ್​ ಕುಮಾರ್​ ಎಂದು ತಿಳಿದುಬಂದಿದೆ.

ಮಂಡ್ಯದ ವಿವಿ ನಗರ ಬಡಾವಣೆ ನಿವಾಸಿಯಾಗಿದ್ದ ಸುಶೀಲ್​ ಬೆಂಗಳೂರಲ್ಲಿ ಜಿಮ್ ಟ್ರೈನರ್ ಆಗಿ ಕೆಲಸ ಮಾಡ್ತಿದ್ದರು. ಜೊತೆಗೆ ದುನಿಯಾ ವಿಜಿ ನಟನೆಯ ಸಲಗ ಹಾಗೂ ಕಮರೊಟ್ಟು ಚೆಕ್​ಪೋಸ್ಟ್ ಸಿನಿಮಾಗಳಲ್ಲಿಯೂ ನಟಿಸಿದ್ದರು.

ಲಾಕ್​ಡೌನ್​ನಿಂದ ಕಳೆದ‌ ಮೂರು ತಿಂಗಳಿನಿಂದ‌ ಸುಶೀಲ್​ಗೆ ಜಿಮ್ ನಡೆಸಲು ಆಗಿರಲಿಲ್ಲ. ಹೀಗಾಗಿ ಮೂರು ತಿಂಗಳಿಂದ ಮಂಡ್ಯಕ್ಕೆ ಹಿಂತಿರುಗಿ ಅಲ್ಲೇ ನೆಲೆಸಿದ್ದರು. ಆದರೆ, ಇತ್ತೀಚೆಗೆ ಜೀವನದಲ್ಲಿ ಜುಗುಪ್ಸೆಗೊಂಡಿದ್ದರು ಎಂದು ತಿಳಿದುಬಂದಿದೆ.

ಈ ಮಧ್ಯೆ ಇಂಡುವಾಳು ಗ್ರಾಮದಲ್ಲಿರೊ ತನ್ನ ಸ್ನೇಹಿತನ ಮನೆಗೆ ತೆರಳಿ ಅಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Published On - 2:34 pm, Wed, 8 July 20

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್