AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ತಿಂಗಳಿಂದ ಜಿಮ್ ಬಂದ್: ಮಂಡ್ಯದಲ್ಲಿ ಗೆಳೆಯನ ಮನೆಯಲ್ಲಿ ನಟ ಕಂ Gym Trainer ಆತ್ಮಹತ್ಯೆ

ಮಂಡ್ಯ: ಜೀವನದ ಮೇಲೆ ಜುಗುಪ್ಸೆ ಹುಟ್ಟಿ ಸಿನಿಮಾ ನಟನೊಬ್ಬ ಜಿಲ್ಲೆಯ ಇಂಡುವಾಳು ಗ್ರಾಮದ ಬಳಿ ನೇಣಿಗೆ ಶರಣಾಗಿದ್ದಾರೆ. ಮೃತ ನಟ 30 ವರ್ಷದ ಸುಶೀಲ್​ ಕುಮಾರ್​ ಎಂದು ತಿಳಿದುಬಂದಿದೆ. ಮಂಡ್ಯದ ವಿವಿ ನಗರ ಬಡಾವಣೆ ನಿವಾಸಿಯಾಗಿದ್ದ ಸುಶೀಲ್​ ಬೆಂಗಳೂರಲ್ಲಿ ಜಿಮ್ ಟ್ರೈನರ್ ಆಗಿ ಕೆಲಸ ಮಾಡ್ತಿದ್ದರು. ಜೊತೆಗೆ ದುನಿಯಾ ವಿಜಿ ನಟನೆಯ ಸಲಗ ಹಾಗೂ ಕಮರೊಟ್ಟು ಚೆಕ್​ಪೋಸ್ಟ್ ಸಿನಿಮಾಗಳಲ್ಲಿಯೂ ನಟಿಸಿದ್ದರು. ಲಾಕ್​ಡೌನ್​ನಿಂದ ಕಳೆದ‌ ಮೂರು ತಿಂಗಳಿನಿಂದ‌ ಸುಶೀಲ್​ಗೆ ಜಿಮ್ ನಡೆಸಲು ಆಗಿರಲಿಲ್ಲ. ಹೀಗಾಗಿ ಮೂರು ತಿಂಗಳಿಂದ ಮಂಡ್ಯಕ್ಕೆ […]

3 ತಿಂಗಳಿಂದ ಜಿಮ್ ಬಂದ್: ಮಂಡ್ಯದಲ್ಲಿ ಗೆಳೆಯನ ಮನೆಯಲ್ಲಿ ನಟ ಕಂ Gym Trainer ಆತ್ಮಹತ್ಯೆ
KUSHAL V
| Edited By: |

Updated on:Jul 08, 2020 | 7:15 PM

Share

ಮಂಡ್ಯ: ಜೀವನದ ಮೇಲೆ ಜುಗುಪ್ಸೆ ಹುಟ್ಟಿ ಸಿನಿಮಾ ನಟನೊಬ್ಬ ಜಿಲ್ಲೆಯ ಇಂಡುವಾಳು ಗ್ರಾಮದ ಬಳಿ ನೇಣಿಗೆ ಶರಣಾಗಿದ್ದಾರೆ. ಮೃತ ನಟ 30 ವರ್ಷದ ಸುಶೀಲ್​ ಕುಮಾರ್​ ಎಂದು ತಿಳಿದುಬಂದಿದೆ.

ಮಂಡ್ಯದ ವಿವಿ ನಗರ ಬಡಾವಣೆ ನಿವಾಸಿಯಾಗಿದ್ದ ಸುಶೀಲ್​ ಬೆಂಗಳೂರಲ್ಲಿ ಜಿಮ್ ಟ್ರೈನರ್ ಆಗಿ ಕೆಲಸ ಮಾಡ್ತಿದ್ದರು. ಜೊತೆಗೆ ದುನಿಯಾ ವಿಜಿ ನಟನೆಯ ಸಲಗ ಹಾಗೂ ಕಮರೊಟ್ಟು ಚೆಕ್​ಪೋಸ್ಟ್ ಸಿನಿಮಾಗಳಲ್ಲಿಯೂ ನಟಿಸಿದ್ದರು.

ಲಾಕ್​ಡೌನ್​ನಿಂದ ಕಳೆದ‌ ಮೂರು ತಿಂಗಳಿನಿಂದ‌ ಸುಶೀಲ್​ಗೆ ಜಿಮ್ ನಡೆಸಲು ಆಗಿರಲಿಲ್ಲ. ಹೀಗಾಗಿ ಮೂರು ತಿಂಗಳಿಂದ ಮಂಡ್ಯಕ್ಕೆ ಹಿಂತಿರುಗಿ ಅಲ್ಲೇ ನೆಲೆಸಿದ್ದರು. ಆದರೆ, ಇತ್ತೀಚೆಗೆ ಜೀವನದಲ್ಲಿ ಜುಗುಪ್ಸೆಗೊಂಡಿದ್ದರು ಎಂದು ತಿಳಿದುಬಂದಿದೆ.

ಈ ಮಧ್ಯೆ ಇಂಡುವಾಳು ಗ್ರಾಮದಲ್ಲಿರೊ ತನ್ನ ಸ್ನೇಹಿತನ ಮನೆಗೆ ತೆರಳಿ ಅಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Published On - 2:34 pm, Wed, 8 July 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ