AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ತಿಂಗಳಿಂದ ಜಿಮ್ ಬಂದ್: ಮಂಡ್ಯದಲ್ಲಿ ಗೆಳೆಯನ ಮನೆಯಲ್ಲಿ ನಟ ಕಂ Gym Trainer ಆತ್ಮಹತ್ಯೆ

ಮಂಡ್ಯ: ಜೀವನದ ಮೇಲೆ ಜುಗುಪ್ಸೆ ಹುಟ್ಟಿ ಸಿನಿಮಾ ನಟನೊಬ್ಬ ಜಿಲ್ಲೆಯ ಇಂಡುವಾಳು ಗ್ರಾಮದ ಬಳಿ ನೇಣಿಗೆ ಶರಣಾಗಿದ್ದಾರೆ. ಮೃತ ನಟ 30 ವರ್ಷದ ಸುಶೀಲ್​ ಕುಮಾರ್​ ಎಂದು ತಿಳಿದುಬಂದಿದೆ. ಮಂಡ್ಯದ ವಿವಿ ನಗರ ಬಡಾವಣೆ ನಿವಾಸಿಯಾಗಿದ್ದ ಸುಶೀಲ್​ ಬೆಂಗಳೂರಲ್ಲಿ ಜಿಮ್ ಟ್ರೈನರ್ ಆಗಿ ಕೆಲಸ ಮಾಡ್ತಿದ್ದರು. ಜೊತೆಗೆ ದುನಿಯಾ ವಿಜಿ ನಟನೆಯ ಸಲಗ ಹಾಗೂ ಕಮರೊಟ್ಟು ಚೆಕ್​ಪೋಸ್ಟ್ ಸಿನಿಮಾಗಳಲ್ಲಿಯೂ ನಟಿಸಿದ್ದರು. ಲಾಕ್​ಡೌನ್​ನಿಂದ ಕಳೆದ‌ ಮೂರು ತಿಂಗಳಿನಿಂದ‌ ಸುಶೀಲ್​ಗೆ ಜಿಮ್ ನಡೆಸಲು ಆಗಿರಲಿಲ್ಲ. ಹೀಗಾಗಿ ಮೂರು ತಿಂಗಳಿಂದ ಮಂಡ್ಯಕ್ಕೆ […]

3 ತಿಂಗಳಿಂದ ಜಿಮ್ ಬಂದ್: ಮಂಡ್ಯದಲ್ಲಿ ಗೆಳೆಯನ ಮನೆಯಲ್ಲಿ ನಟ ಕಂ Gym Trainer ಆತ್ಮಹತ್ಯೆ
KUSHAL V
| Edited By: |

Updated on:Jul 08, 2020 | 7:15 PM

Share

ಮಂಡ್ಯ: ಜೀವನದ ಮೇಲೆ ಜುಗುಪ್ಸೆ ಹುಟ್ಟಿ ಸಿನಿಮಾ ನಟನೊಬ್ಬ ಜಿಲ್ಲೆಯ ಇಂಡುವಾಳು ಗ್ರಾಮದ ಬಳಿ ನೇಣಿಗೆ ಶರಣಾಗಿದ್ದಾರೆ. ಮೃತ ನಟ 30 ವರ್ಷದ ಸುಶೀಲ್​ ಕುಮಾರ್​ ಎಂದು ತಿಳಿದುಬಂದಿದೆ.

ಮಂಡ್ಯದ ವಿವಿ ನಗರ ಬಡಾವಣೆ ನಿವಾಸಿಯಾಗಿದ್ದ ಸುಶೀಲ್​ ಬೆಂಗಳೂರಲ್ಲಿ ಜಿಮ್ ಟ್ರೈನರ್ ಆಗಿ ಕೆಲಸ ಮಾಡ್ತಿದ್ದರು. ಜೊತೆಗೆ ದುನಿಯಾ ವಿಜಿ ನಟನೆಯ ಸಲಗ ಹಾಗೂ ಕಮರೊಟ್ಟು ಚೆಕ್​ಪೋಸ್ಟ್ ಸಿನಿಮಾಗಳಲ್ಲಿಯೂ ನಟಿಸಿದ್ದರು.

ಲಾಕ್​ಡೌನ್​ನಿಂದ ಕಳೆದ‌ ಮೂರು ತಿಂಗಳಿನಿಂದ‌ ಸುಶೀಲ್​ಗೆ ಜಿಮ್ ನಡೆಸಲು ಆಗಿರಲಿಲ್ಲ. ಹೀಗಾಗಿ ಮೂರು ತಿಂಗಳಿಂದ ಮಂಡ್ಯಕ್ಕೆ ಹಿಂತಿರುಗಿ ಅಲ್ಲೇ ನೆಲೆಸಿದ್ದರು. ಆದರೆ, ಇತ್ತೀಚೆಗೆ ಜೀವನದಲ್ಲಿ ಜುಗುಪ್ಸೆಗೊಂಡಿದ್ದರು ಎಂದು ತಿಳಿದುಬಂದಿದೆ.

ಈ ಮಧ್ಯೆ ಇಂಡುವಾಳು ಗ್ರಾಮದಲ್ಲಿರೊ ತನ್ನ ಸ್ನೇಹಿತನ ಮನೆಗೆ ತೆರಳಿ ಅಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Published On - 2:34 pm, Wed, 8 July 20

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ