AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಬರ್ಟ್’ ಸಿನಿಮಾ ರಿಲೀಸ್​ಗೂ ಮುನ್ನ ತಿರುಮಲ ದೇಗುಲಕ್ಕೆ ನಟ ದರ್ಶನ್ ಭೇಟಿ

ರಾಬರ್ಟ್​ ಚಿತ್ರದ ಬಿಡುಗಡೆ ಹಿನ್ನೆಲೆಯಲ್ಲಿ ನಟ ದರ್ಶನ್​ ಆಂಧ್ರದ ತಿರುಮಲ ದೇಗುಲಕ್ಕೆ ಭೇಟಿ ನಿಡಿದ್ದಾರೆ. ದರ್ಶನ್​ ಜೊತೆ ಚಿತ್ರದ ನಟಿ, ನಿರ್ದೇಶಕ ಸೇರಿದಂತೆ ಹಲವರು ಸಾಥ್​ ನೀಡಿದ್ದಾರೆ.

‘ರಾಬರ್ಟ್’ ಸಿನಿಮಾ ರಿಲೀಸ್​ಗೂ ಮುನ್ನ ತಿರುಮಲ ದೇಗುಲಕ್ಕೆ ನಟ ದರ್ಶನ್ ಭೇಟಿ
ನಟ ದರ್ಶನ್
shruti hegde
| Edited By: |

Updated on: Feb 10, 2021 | 3:41 PM

Share

ಬೆಂಗಳೂರು: ರಾಬರ್ಟ್​​ ಸಿನಿಮಾ ರಿಲೀಸ್​ ಹಿನ್ನೆಲೆಯಲ್ಲಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಆಂಧ್ರದ ತಿರುಮಲ ತಿರುಪತಿ ದೇಗುಲಕ್ಕೆ ಭೇಟಿ ನೀಡಿದ್ದಾರೆ. ದೇಗುಲದಲ್ಲಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅರ್ಚಕರಿಂದ ತೀರ್ಥ ಪ್ರಸಾದ ಸ್ವೀಕರಿಸಿದ್ದಾರೆ.

ರಾಬರ್ಟ್​ ಸಿನಿಮಾದ ಬಿಡುಗಡೆಗೆ ಸಂಬಂಧಿಸಿದಂತೆ ತಿರುಮಲ ದೇಗುಲದ ತಿಮ್ಮಪ್ಪನಲ್ಲಿ ಕರ್ನಾಟಕದ ಸ್ಯಾಂಡಲ್ ವುಡ್ ಹೀರೋ ದರ್ಶನ್​ ಪ್ರಾರ್ಥಿಸಿಕೊಂಡಿದ್ದಾರೆ. ನಂತರ ದೇವರಿಗೆ ನಮಸ್ಕರಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದರ್ಶನ್​ ಓರ್ವರಲ್ಲದೇ ಜೊತೆಗೆ ಹಲವಾರು ಸೆಲಿಬ್ರಿಟಿಗಳು ಸಾಥ್​ ನೀಡಿದ್ದಾರೆ.

ನಟಿ ಸಿಮ್ರತ್ ಕೌರ್, ನಿರ್ದೇಶಕ ಸಂತೋಷ ಶ್ರೀನಿವಾಸ್​, ಸಾಹಿತಿ ಬುರ್ರಾ ಸಾಯಿ ಮಾಧವ ಹಾಗೂ ಇನ್ನಿತರ ಟಾಲಿವುಡ್ ಕಲಾವಿದರು ಬಾಲಾಜಿಯ ದರ್ಶನ ಪಡೆದಿದ್ದಾರೆ. ನಟ ದರ್ಶನ್​ರನ್ನು ದೇವಸ್ಥಾನದಲ್ಲಿ ಕಂಡ ಅಭಿಮಾನಿಗಳು ಮುಗಿ ಬಿದ್ದಿದ್ದಾರೆ. ದರ್ಶನ್​ರನ್ನು ತೆರೆ ಮೇಲೆ ನೋಡುತ್ತಿದ್ದ ಅಭಿಮಾನಿಗಳ ಸಂತಸ ಮುಗಿಲು ಮುಟ್ಟಿದ್ದು, ಫೋಟೋ ತೆಗೆಸಿಕೊಂಡು ಸಂತೋಷ ಪಟ್ಟಿದ್ದಾರೆ.

actor darshan

ನಟ ದರ್ಶನ್​ ದೇಗುಲಕ್ಕೆ ಭೇಟಿ

ಅಂತೂ ಸಿಕ್ತು ಗ್ರೀನ್​ ಸಿಗ್ನಲ್​: ಸ್ಯಾಂಡಲ್‌ವುಡ್‌, ಟಾಲಿವುಡ್‌ನಲ್ಲಿ ಒಂದೇ ದಿನ ‘ರಾಬರ್ಟ್‌’ ಸಿನಿಮಾ ರಿಲೀಸ್‌!

Follow Us
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್