AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಳ ಜೀವಿ ಶಿವಣ್ಣ: ಬೀದಿ ಬದಿ ಟೀ ಕುಡಿದು ಫ್ಯಾನ್ಸ್​ಗಳ ಜತೆ ಕಾಲ ಕಳೆದ ಕರುನಾಡ ಚಕ್ರವರ್ತಿ

ಮೈಸೂರು: ಸ್ಯಾಂಡಲ್​ವುಡ್​ನಲ್ಲಿ ಸೆಂಚುರಿ ಸ್ಟಾರ್​ ಎನಿಸಿಕೊಂಡಿದ್ದರು ಯಾವುದೇ ಅದ್ಧೂರಿ ಜೀವನಕ್ಕೆ ಒಗ್ಗೂಡದೆ ತೀರ ಸರಳ ಜೀವನವನ್ನು ಇಷ್ಟಪಡುವ ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ತಮ್ಮ ಸರಳತೆಯಿಂದಲೇ ಕರ್ನಾಟಕದಾದ್ಯಂತ ಲಕ್ಷಾಂತರ ಅಭಿಮಾನಿ ಬಳಗವನ್ನ ಹೊಂದಿದ್ದಾರೆ. ಈಗ ಅಂತದೆ ಸರಳತೆಯ ಮೂಲಕ ಶಿವಣ್ಣ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಸ್ಟಾರ್ ಗಿರಿ ಬಿಟ್ಟು ನಟ ಶಿವರಾಜ್‌ಕುಮಾರ್ ಪುಟ್ ಪಾತ್‌ನಲ್ಲಿ ಟೀ ಕುಡಿದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಮಾತೃಮಂಡಳಿ ಸರ್ಕಲ್ ಬಳಿಯ ಪುಟ್ ಪಾತ್ ಟೀ ಅಂಗಡಿಗೆ ಭೇಟಿ ಕೊಟ್ಟ ಶಿವಣ್ಣ ಸಾಮಾನ್ಯರಂತೆ […]

ಸರಳ ಜೀವಿ ಶಿವಣ್ಣ: ಬೀದಿ ಬದಿ ಟೀ ಕುಡಿದು ಫ್ಯಾನ್ಸ್​ಗಳ ಜತೆ ಕಾಲ ಕಳೆದ ಕರುನಾಡ ಚಕ್ರವರ್ತಿ
ಪೃಥ್ವಿಶಂಕರ
|

Updated on:Nov 22, 2020 | 1:29 PM

Share

ಮೈಸೂರು: ಸ್ಯಾಂಡಲ್​ವುಡ್​ನಲ್ಲಿ ಸೆಂಚುರಿ ಸ್ಟಾರ್​ ಎನಿಸಿಕೊಂಡಿದ್ದರು ಯಾವುದೇ ಅದ್ಧೂರಿ ಜೀವನಕ್ಕೆ ಒಗ್ಗೂಡದೆ ತೀರ ಸರಳ ಜೀವನವನ್ನು ಇಷ್ಟಪಡುವ ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ತಮ್ಮ ಸರಳತೆಯಿಂದಲೇ ಕರ್ನಾಟಕದಾದ್ಯಂತ ಲಕ್ಷಾಂತರ ಅಭಿಮಾನಿ ಬಳಗವನ್ನ ಹೊಂದಿದ್ದಾರೆ. ಈಗ ಅಂತದೆ ಸರಳತೆಯ ಮೂಲಕ ಶಿವಣ್ಣ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ.

ಸ್ಟಾರ್ ಗಿರಿ ಬಿಟ್ಟು ನಟ ಶಿವರಾಜ್‌ಕುಮಾರ್ ಪುಟ್ ಪಾತ್‌ನಲ್ಲಿ ಟೀ ಕುಡಿದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಮಾತೃಮಂಡಳಿ ಸರ್ಕಲ್ ಬಳಿಯ ಪುಟ್ ಪಾತ್ ಟೀ ಅಂಗಡಿಗೆ ಭೇಟಿ ಕೊಟ್ಟ ಶಿವಣ್ಣ ಸಾಮಾನ್ಯರಂತೆ ರಸ್ತೆ ಬದಿ ಕುಳಿತು ಸರಳತೆ ಮೆರೆದಿದ್ದಲ್ಲದೆ ಅಭಿಮಾನಿಗಳ ಜೊತೆ ಟೀ ಕುಡಿದು ಅಲ್ಲಿದ್ದವರ ಕುಶಲೋಪರಿ ವಿಚಾರಿಸಿ​ದ್ದಾರೆ.

20 ನಿಮಿಷಕ್ಕೂ ಹೆಚ್ಚು ಕಾಲ ಅಭಿಮಾನಿಗಳ ಜೊತೆ ಶಿವರಾಜ್ ಕುಮಾರ್ ಕಾಲ ಕಳೆದಿದ್ದಾರೆ. ತಮ್ಮ ನೆಚ್ಚಿನ ನಟನ ಜೊತೆ ಫೋಟೋ ತೆಗೆದುಕೊಂಡ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಶಿವಣ್ಣನ ಸರಳತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

Published On - 1:28 pm, Sun, 22 November 20

ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್