AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 16 ಅನ್ನು ನ್ಯಾಷನಲ್ ಹಾಲಿಡೇ ಆಗಿ ಘೋಷಿಸಿ -ಪ್ರಧಾನಿ ಮೋದಿಗೆ ಯಶ್ ಅಭಿಮಾನಿಗಳ​ ಮನವಿ

ರಾಕಿಂಗ್​ ಸ್ಟಾರ್​ ಅವರ ಕೆಲವು ಫ್ಯಾನ್ಸ್​ ತಮ್ಮ ಬಾಸ್​ನ ಸಿನಿಮಾವನ್ನು ಬಿಡುಗಡೆಯಾದ ದಿನವೇ ನೋಡಲು ಹಾತೊರೆಯುತ್ತಿದ್ದಾರೆ. ಹಾಗಾಗಿ, ಸಿನಿಮಾ ಬಿಡುಗಡೆಯಾಗುವ ದಿನಾಂಕವಾದ ಜುಲೈ 16ಅನ್ನು ರಜಾ ದಿನವಾಗಿ ಅದರಲ್ಲೂ ನ್ಯಾಷನಲ್ ಹಾಲಿಡೇ ಆಗಿ ಘೋಷಿಸಲು ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ.

ಜುಲೈ 16 ಅನ್ನು ನ್ಯಾಷನಲ್ ಹಾಲಿಡೇ ಆಗಿ ಘೋಷಿಸಿ -ಪ್ರಧಾನಿ ಮೋದಿಗೆ ಯಶ್ ಅಭಿಮಾನಿಗಳ​ ಮನವಿ
‘ಜುಲೈ 16ಅನ್ನು ನ್ಯಾಷನಲ್ ಹಾಲಿಡೇ ಆಗಿ ಘೋಷಿಸಿ’
KUSHAL V
|

Updated on:Jan 30, 2021 | 7:47 PM

Share

ಬೆಂಗಳೂರು: ರಾಕಿಂಗ್​ ಸ್ಟಾರ್​ ಯಶ್ ಅಭಿನಯದ ಬಹುನಿರೀಕ್ಷಿತ KGF ಚಾಪ್ಟರ್​ 2 ಸಿನಿಮಾದ ಟೀಸರ್​ ಹವಾ ಸೃಷ್ಟಿಸಿದ್ದ ಬೆನ್ನಲ್ಲೇ ಚಿತ್ರದ ಬಿಡುಗಡೆ ದಿನಾಂಕದ ಬಗ್ಗೆ ಸಹ ಸಾಕಷ್ಟು ಕುತೂಹಲವಿತ್ತು. ಇದೀಗ, ಸಿನಿಮಾ ಜುಲೈ 16ರಂದು ರಿಲೀಸ್​ ಆಗ್ತಿದೆ ಎಂಬ ಮಾಹಿತಿ ಸಿಕ್ಕಿರುವ ಬೆನ್ನಲ್ಲೇ ಯಶ್​ ಅಭಿಮಾನಿಗಳ ಸಂತೋಷಕ್ಕೆ ಪಾರವೇ ಇಲ್ಲ.

ಈ ನಡುವೆ, ರಾಕಿಂಗ್​ ಸ್ಟಾರ್​ ಅವರ ಕೆಲವು ಫ್ಯಾನ್ಸ್​ ತಮ್ಮ ಬಾಸ್​ನ ಸಿನಿಮಾವನ್ನು ಬಿಡುಗಡೆಯಾದ ದಿನವೇ ನೋಡಲು ಹಾತೊರೆಯುತ್ತಿದ್ದಾರೆ. ಹಾಗಾಗಿ, ಸಿನಿಮಾ ಬಿಡುಗಡೆಯಾಗುತ್ತಿರುವ ದಿನಾಂಕವಾದ ಜುಲೈ 16 ಅನ್ನು ರಜಾ ದಿನವಾಗಿ ಅದರಲ್ಲೂ ನ್ಯಾಷನಲ್ ಹಾಲಿಡೇ ಆಗಿ ಘೋಷಿಸಲು ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ. ಹೌದು, ಟ್ವಿಟರ್ ಮೂಲಕ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳು ಪ್ರಧಾನಿಗೆ ಈ ಡಿಫರೆಂಟ್​ ಬೇಡಿಕೆಯಿಟ್ಟಿದ್ದಾರೆ.

KGF Chapter 2 ಜುಲೈ 16ರಂದೇ ತೆರೆ ಕಾಣ್ತಿರೋದೇಕೆ? ಆ ದಿನಕ್ಕೇನಾದರೂ ಇದೆಯಾ ವಿಶೇಷತೆ?

Published On - 7:42 pm, Sat, 30 January 21

Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?