AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 16 ಅನ್ನು ನ್ಯಾಷನಲ್ ಹಾಲಿಡೇ ಆಗಿ ಘೋಷಿಸಿ -ಪ್ರಧಾನಿ ಮೋದಿಗೆ ಯಶ್ ಅಭಿಮಾನಿಗಳ​ ಮನವಿ

ರಾಕಿಂಗ್​ ಸ್ಟಾರ್​ ಅವರ ಕೆಲವು ಫ್ಯಾನ್ಸ್​ ತಮ್ಮ ಬಾಸ್​ನ ಸಿನಿಮಾವನ್ನು ಬಿಡುಗಡೆಯಾದ ದಿನವೇ ನೋಡಲು ಹಾತೊರೆಯುತ್ತಿದ್ದಾರೆ. ಹಾಗಾಗಿ, ಸಿನಿಮಾ ಬಿಡುಗಡೆಯಾಗುವ ದಿನಾಂಕವಾದ ಜುಲೈ 16ಅನ್ನು ರಜಾ ದಿನವಾಗಿ ಅದರಲ್ಲೂ ನ್ಯಾಷನಲ್ ಹಾಲಿಡೇ ಆಗಿ ಘೋಷಿಸಲು ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ.

ಜುಲೈ 16 ಅನ್ನು ನ್ಯಾಷನಲ್ ಹಾಲಿಡೇ ಆಗಿ ಘೋಷಿಸಿ -ಪ್ರಧಾನಿ ಮೋದಿಗೆ ಯಶ್ ಅಭಿಮಾನಿಗಳ​ ಮನವಿ
‘ಜುಲೈ 16ಅನ್ನು ನ್ಯಾಷನಲ್ ಹಾಲಿಡೇ ಆಗಿ ಘೋಷಿಸಿ’
KUSHAL V
|

Updated on:Jan 30, 2021 | 7:47 PM

Share

ಬೆಂಗಳೂರು: ರಾಕಿಂಗ್​ ಸ್ಟಾರ್​ ಯಶ್ ಅಭಿನಯದ ಬಹುನಿರೀಕ್ಷಿತ KGF ಚಾಪ್ಟರ್​ 2 ಸಿನಿಮಾದ ಟೀಸರ್​ ಹವಾ ಸೃಷ್ಟಿಸಿದ್ದ ಬೆನ್ನಲ್ಲೇ ಚಿತ್ರದ ಬಿಡುಗಡೆ ದಿನಾಂಕದ ಬಗ್ಗೆ ಸಹ ಸಾಕಷ್ಟು ಕುತೂಹಲವಿತ್ತು. ಇದೀಗ, ಸಿನಿಮಾ ಜುಲೈ 16ರಂದು ರಿಲೀಸ್​ ಆಗ್ತಿದೆ ಎಂಬ ಮಾಹಿತಿ ಸಿಕ್ಕಿರುವ ಬೆನ್ನಲ್ಲೇ ಯಶ್​ ಅಭಿಮಾನಿಗಳ ಸಂತೋಷಕ್ಕೆ ಪಾರವೇ ಇಲ್ಲ.

ಈ ನಡುವೆ, ರಾಕಿಂಗ್​ ಸ್ಟಾರ್​ ಅವರ ಕೆಲವು ಫ್ಯಾನ್ಸ್​ ತಮ್ಮ ಬಾಸ್​ನ ಸಿನಿಮಾವನ್ನು ಬಿಡುಗಡೆಯಾದ ದಿನವೇ ನೋಡಲು ಹಾತೊರೆಯುತ್ತಿದ್ದಾರೆ. ಹಾಗಾಗಿ, ಸಿನಿಮಾ ಬಿಡುಗಡೆಯಾಗುತ್ತಿರುವ ದಿನಾಂಕವಾದ ಜುಲೈ 16 ಅನ್ನು ರಜಾ ದಿನವಾಗಿ ಅದರಲ್ಲೂ ನ್ಯಾಷನಲ್ ಹಾಲಿಡೇ ಆಗಿ ಘೋಷಿಸಲು ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ. ಹೌದು, ಟ್ವಿಟರ್ ಮೂಲಕ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳು ಪ್ರಧಾನಿಗೆ ಈ ಡಿಫರೆಂಟ್​ ಬೇಡಿಕೆಯಿಟ್ಟಿದ್ದಾರೆ.

KGF Chapter 2 ಜುಲೈ 16ರಂದೇ ತೆರೆ ಕಾಣ್ತಿರೋದೇಕೆ? ಆ ದಿನಕ್ಕೇನಾದರೂ ಇದೆಯಾ ವಿಶೇಷತೆ?

Published On - 7:42 pm, Sat, 30 January 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್