AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲ್ ಅಂದ್ರೆ ಸಿಗರೇಟ್ -NCB ವಿಚಾರಣೆ ವೇಳೆ ಚಾಟ್​ ಒಪ್ಕೊಂಡ ನಟಿ ದೀಪಿಕಾ

ಮುಂಬೈ: ಬಾಲಿವುಡ್​ ಡ್ರಗ್ಸ್ ಜಾಲದ ಬಗ್ಗೆ NCBಯಿಂದ ತನಿಖೆ ನಡೆಸಲಾಗುತ್ತಿದ್ದು ಚಿತ್ರರಂಗದ ಮೂವರು ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್​ ಮತ್ತು ಶ್ರದ್ಧಾ ಕಪೂರ್​ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ಜಾರಿಮಾಡಲಾಗಿತ್ತು. ಅಂತೆಯೇ, ಇಂದು NCB ವಿಚಾರಣೆಗೆ ಹಾಜರಾಗಿದ್ದ ನಟಿ ದೀಪಿಕಾ ಪಡುಕೋಣೆ ಅಧಿಕಾರಿಗಳ ಬಳಿ WhatsApp ಚಾಟ್ ನನ್ನದೇ ಎಂದು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಚಾಟ್​ನಲ್ಲಿ ಮಾಲ್ ಅಂದ್ರೆ ಡ್ರಗ್ಸ್ ಅಲ್ಲ, ಸಿಗರೇಟ್ ಎಂದು ದೀಪಿಕಾ NCB ಅಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. ಮಾಲ್ […]

ಮಾಲ್ ಅಂದ್ರೆ ಸಿಗರೇಟ್ -NCB ವಿಚಾರಣೆ ವೇಳೆ ಚಾಟ್​ ಒಪ್ಕೊಂಡ ನಟಿ ದೀಪಿಕಾ
KUSHAL V
| Edited By: |

Updated on:Nov 24, 2020 | 7:43 AM

Share

ಮುಂಬೈ: ಬಾಲಿವುಡ್​ ಡ್ರಗ್ಸ್ ಜಾಲದ ಬಗ್ಗೆ NCBಯಿಂದ ತನಿಖೆ ನಡೆಸಲಾಗುತ್ತಿದ್ದು ಚಿತ್ರರಂಗದ ಮೂವರು ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್​ ಮತ್ತು ಶ್ರದ್ಧಾ ಕಪೂರ್​ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ಜಾರಿಮಾಡಲಾಗಿತ್ತು.

ಅಂತೆಯೇ, ಇಂದು NCB ವಿಚಾರಣೆಗೆ ಹಾಜರಾಗಿದ್ದ ನಟಿ ದೀಪಿಕಾ ಪಡುಕೋಣೆ ಅಧಿಕಾರಿಗಳ ಬಳಿ WhatsApp ಚಾಟ್ ನನ್ನದೇ ಎಂದು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಚಾಟ್​ನಲ್ಲಿ ಮಾಲ್ ಅಂದ್ರೆ ಡ್ರಗ್ಸ್ ಅಲ್ಲ, ಸಿಗರೇಟ್ ಎಂದು ದೀಪಿಕಾ NCB ಅಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಮಾಲ್ ಅಂದರೆ ಸಿಗರೇಟ್ ಎಂದು ತಿಳಿಸಿರುವ ನಟಿ ವಿಚಾರಣೆ ನಂತರ NCB ಕಚೇರಿಯಿಂದ ತೆರಳಿದರು. ಬಳಿಕ ತಮ್ಮ ವಕೀಲರ ಜೊತೆ ಚರ್ಚೆ ಸಹ ನಡೆಸಿದರು ಎಂದು ಹೇಳಲಾಗಿದೆ.

Published On - 7:04 pm, Sat, 26 September 20

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ