AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲ್ ಅಂದ್ರೆ ಸಿಗರೇಟ್ -NCB ವಿಚಾರಣೆ ವೇಳೆ ಚಾಟ್​ ಒಪ್ಕೊಂಡ ನಟಿ ದೀಪಿಕಾ

ಮುಂಬೈ: ಬಾಲಿವುಡ್​ ಡ್ರಗ್ಸ್ ಜಾಲದ ಬಗ್ಗೆ NCBಯಿಂದ ತನಿಖೆ ನಡೆಸಲಾಗುತ್ತಿದ್ದು ಚಿತ್ರರಂಗದ ಮೂವರು ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್​ ಮತ್ತು ಶ್ರದ್ಧಾ ಕಪೂರ್​ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ಜಾರಿಮಾಡಲಾಗಿತ್ತು. ಅಂತೆಯೇ, ಇಂದು NCB ವಿಚಾರಣೆಗೆ ಹಾಜರಾಗಿದ್ದ ನಟಿ ದೀಪಿಕಾ ಪಡುಕೋಣೆ ಅಧಿಕಾರಿಗಳ ಬಳಿ WhatsApp ಚಾಟ್ ನನ್ನದೇ ಎಂದು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಚಾಟ್​ನಲ್ಲಿ ಮಾಲ್ ಅಂದ್ರೆ ಡ್ರಗ್ಸ್ ಅಲ್ಲ, ಸಿಗರೇಟ್ ಎಂದು ದೀಪಿಕಾ NCB ಅಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. ಮಾಲ್ […]

ಮಾಲ್ ಅಂದ್ರೆ ಸಿಗರೇಟ್ -NCB ವಿಚಾರಣೆ ವೇಳೆ ಚಾಟ್​ ಒಪ್ಕೊಂಡ ನಟಿ ದೀಪಿಕಾ
KUSHAL V
| Updated By: ಆಯೇಷಾ ಬಾನು|

Updated on:Nov 24, 2020 | 7:43 AM

Share

ಮುಂಬೈ: ಬಾಲಿವುಡ್​ ಡ್ರಗ್ಸ್ ಜಾಲದ ಬಗ್ಗೆ NCBಯಿಂದ ತನಿಖೆ ನಡೆಸಲಾಗುತ್ತಿದ್ದು ಚಿತ್ರರಂಗದ ಮೂವರು ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್​ ಮತ್ತು ಶ್ರದ್ಧಾ ಕಪೂರ್​ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ಜಾರಿಮಾಡಲಾಗಿತ್ತು.

ಅಂತೆಯೇ, ಇಂದು NCB ವಿಚಾರಣೆಗೆ ಹಾಜರಾಗಿದ್ದ ನಟಿ ದೀಪಿಕಾ ಪಡುಕೋಣೆ ಅಧಿಕಾರಿಗಳ ಬಳಿ WhatsApp ಚಾಟ್ ನನ್ನದೇ ಎಂದು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಚಾಟ್​ನಲ್ಲಿ ಮಾಲ್ ಅಂದ್ರೆ ಡ್ರಗ್ಸ್ ಅಲ್ಲ, ಸಿಗರೇಟ್ ಎಂದು ದೀಪಿಕಾ NCB ಅಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಮಾಲ್ ಅಂದರೆ ಸಿಗರೇಟ್ ಎಂದು ತಿಳಿಸಿರುವ ನಟಿ ವಿಚಾರಣೆ ನಂತರ NCB ಕಚೇರಿಯಿಂದ ತೆರಳಿದರು. ಬಳಿಕ ತಮ್ಮ ವಕೀಲರ ಜೊತೆ ಚರ್ಚೆ ಸಹ ನಡೆಸಿದರು ಎಂದು ಹೇಳಲಾಗಿದೆ.

Published On - 7:04 pm, Sat, 26 September 20

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್